AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂವಿಧಾನ ಕೈಪಿಡಿಯಲ್ಲಿ ಯಡವಟ್ಟು: ಶಿಕ್ಷಣ ಇಲಾಖೆ ನಿರ್ದೇಶಕ ಸಸ್ಪೆಂಡ್

ಬೆಂಗಳೂರು: ಸರ್ಕಾರದ ಅಂರ್ತಜಾಲದಲ್ಲಿ ಸಂವಿಧಾನ ಮಾಹಿತಿ ಅಪ್ಲೋಡ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರೌಢ ಶಿಕ್ಷಣ ಇಲಾಖೆ ನಿರ್ದೇಶಕ ಮಣಿ ಅವರನ್ನು ಅಮಾನತು ಮಾಡಲಾಗಿದೆ. ಸಿಎಂಸಿಎ ಕೋರಮಂಗಲ ಕಂಪನಿಯು ಸಂವಿಧಾನ ಕೈಪಿಡಿ ಬರೆದು ಸಾರ್ವಜನಿಕ ಶಿಕ್ಷಣ ಇಲಾಖೆಗೆ ನೀಡಿತ್ತು. ಅಕ್ಟೋಬರ್ 3 ರಂದು ಟಿಪ್ಪಣಿ ಮೂಲಕ ಪ್ರಾಥಮಿಕ ಶಿಕ್ಷಣ ನಿರ್ದೇಶಕರಿಗೆ ಆದೇಶ ನೀಡಿದೆ. ಸಂವಿಧಾನದ ಪುಟ 1 ರಿಂದ 25 ರವರೆಗೆ ಅಂತರ್ಜಾಲದಲ್ಲಿ ಪ್ರಕಟಿಸಲು ಹೇಳಿತ್ತು. ತಜ್ಞರ ಸಮಿತಿಯ ರಚನೆ ಮಾಡಿ, ಆಯುಕ್ತರ ಗಮನಕ್ಕೆ ತಂದು ಬಳಿಕ ಅಂತರ್ಜಾಲದಲ್ಲಿ ಪ್ರಕಟ […]

ಸಂವಿಧಾನ ಕೈಪಿಡಿಯಲ್ಲಿ ಯಡವಟ್ಟು: ಶಿಕ್ಷಣ ಇಲಾಖೆ ನಿರ್ದೇಶಕ ಸಸ್ಪೆಂಡ್
ಸಾಧು ಶ್ರೀನಾಥ್​
|

Updated on:Nov 13, 2019 | 3:56 PM

Share

ಬೆಂಗಳೂರು: ಸರ್ಕಾರದ ಅಂರ್ತಜಾಲದಲ್ಲಿ ಸಂವಿಧಾನ ಮಾಹಿತಿ ಅಪ್ಲೋಡ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರೌಢ ಶಿಕ್ಷಣ ಇಲಾಖೆ ನಿರ್ದೇಶಕ ಮಣಿ ಅವರನ್ನು ಅಮಾನತು ಮಾಡಲಾಗಿದೆ.

ಸಿಎಂಸಿಎ ಕೋರಮಂಗಲ ಕಂಪನಿಯು ಸಂವಿಧಾನ ಕೈಪಿಡಿ ಬರೆದು ಸಾರ್ವಜನಿಕ ಶಿಕ್ಷಣ ಇಲಾಖೆಗೆ ನೀಡಿತ್ತು. ಅಕ್ಟೋಬರ್ 3 ರಂದು ಟಿಪ್ಪಣಿ ಮೂಲಕ ಪ್ರಾಥಮಿಕ ಶಿಕ್ಷಣ ನಿರ್ದೇಶಕರಿಗೆ ಆದೇಶ ನೀಡಿದೆ. ಸಂವಿಧಾನದ ಪುಟ 1 ರಿಂದ 25 ರವರೆಗೆ ಅಂತರ್ಜಾಲದಲ್ಲಿ ಪ್ರಕಟಿಸಲು ಹೇಳಿತ್ತು. ತಜ್ಞರ ಸಮಿತಿಯ ರಚನೆ ಮಾಡಿ, ಆಯುಕ್ತರ ಗಮನಕ್ಕೆ ತಂದು ಬಳಿಕ ಅಂತರ್ಜಾಲದಲ್ಲಿ ಪ್ರಕಟ ಮಾಡಲು ಹೇಳಲಾಗಿತ್ತು.

ಆದ್ರೆ ಕೆಳಹಂತದ ಅಧಿಕಾರಿಗಳು ಅಂತರ್ಜಾಲದಲ್ಲಿ ಪ್ರಕಟಿಸಿದ್ದರು. ಇದರಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಬಗ್ಗೆ ತಪ್ಪಾಗಿ ಗ್ರಹಿಸುವಂತಾಗಿದೆ. ಹೀಗಾಗಿ ಪ್ರೌಢ ಶಿಕ್ಷಣ ಇಲಾಖೆ ನಿರ್ದೇಶಕ ಮಣಿ ಅವರನ್ನು ಶಿಕ್ಷಣ ಇಲಾಖೆ ಸಚಿವ ಸುರೇಶ್ ಕುಮಾರ್ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

Published On - 3:49 pm, Wed, 13 November 19

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ