AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂವಿಧಾನ ಕೈಪಿಡಿಯಲ್ಲಿ ಯಡವಟ್ಟು: ಶಿಕ್ಷಣ ಇಲಾಖೆ ನಿರ್ದೇಶಕ ಸಸ್ಪೆಂಡ್

ಬೆಂಗಳೂರು: ಸರ್ಕಾರದ ಅಂರ್ತಜಾಲದಲ್ಲಿ ಸಂವಿಧಾನ ಮಾಹಿತಿ ಅಪ್ಲೋಡ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರೌಢ ಶಿಕ್ಷಣ ಇಲಾಖೆ ನಿರ್ದೇಶಕ ಮಣಿ ಅವರನ್ನು ಅಮಾನತು ಮಾಡಲಾಗಿದೆ. ಸಿಎಂಸಿಎ ಕೋರಮಂಗಲ ಕಂಪನಿಯು ಸಂವಿಧಾನ ಕೈಪಿಡಿ ಬರೆದು ಸಾರ್ವಜನಿಕ ಶಿಕ್ಷಣ ಇಲಾಖೆಗೆ ನೀಡಿತ್ತು. ಅಕ್ಟೋಬರ್ 3 ರಂದು ಟಿಪ್ಪಣಿ ಮೂಲಕ ಪ್ರಾಥಮಿಕ ಶಿಕ್ಷಣ ನಿರ್ದೇಶಕರಿಗೆ ಆದೇಶ ನೀಡಿದೆ. ಸಂವಿಧಾನದ ಪುಟ 1 ರಿಂದ 25 ರವರೆಗೆ ಅಂತರ್ಜಾಲದಲ್ಲಿ ಪ್ರಕಟಿಸಲು ಹೇಳಿತ್ತು. ತಜ್ಞರ ಸಮಿತಿಯ ರಚನೆ ಮಾಡಿ, ಆಯುಕ್ತರ ಗಮನಕ್ಕೆ ತಂದು ಬಳಿಕ ಅಂತರ್ಜಾಲದಲ್ಲಿ ಪ್ರಕಟ […]

ಸಂವಿಧಾನ ಕೈಪಿಡಿಯಲ್ಲಿ ಯಡವಟ್ಟು: ಶಿಕ್ಷಣ ಇಲಾಖೆ ನಿರ್ದೇಶಕ ಸಸ್ಪೆಂಡ್
ಸಾಧು ಶ್ರೀನಾಥ್​
|

Updated on:Nov 13, 2019 | 3:56 PM

Share

ಬೆಂಗಳೂರು: ಸರ್ಕಾರದ ಅಂರ್ತಜಾಲದಲ್ಲಿ ಸಂವಿಧಾನ ಮಾಹಿತಿ ಅಪ್ಲೋಡ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರೌಢ ಶಿಕ್ಷಣ ಇಲಾಖೆ ನಿರ್ದೇಶಕ ಮಣಿ ಅವರನ್ನು ಅಮಾನತು ಮಾಡಲಾಗಿದೆ.

ಸಿಎಂಸಿಎ ಕೋರಮಂಗಲ ಕಂಪನಿಯು ಸಂವಿಧಾನ ಕೈಪಿಡಿ ಬರೆದು ಸಾರ್ವಜನಿಕ ಶಿಕ್ಷಣ ಇಲಾಖೆಗೆ ನೀಡಿತ್ತು. ಅಕ್ಟೋಬರ್ 3 ರಂದು ಟಿಪ್ಪಣಿ ಮೂಲಕ ಪ್ರಾಥಮಿಕ ಶಿಕ್ಷಣ ನಿರ್ದೇಶಕರಿಗೆ ಆದೇಶ ನೀಡಿದೆ. ಸಂವಿಧಾನದ ಪುಟ 1 ರಿಂದ 25 ರವರೆಗೆ ಅಂತರ್ಜಾಲದಲ್ಲಿ ಪ್ರಕಟಿಸಲು ಹೇಳಿತ್ತು. ತಜ್ಞರ ಸಮಿತಿಯ ರಚನೆ ಮಾಡಿ, ಆಯುಕ್ತರ ಗಮನಕ್ಕೆ ತಂದು ಬಳಿಕ ಅಂತರ್ಜಾಲದಲ್ಲಿ ಪ್ರಕಟ ಮಾಡಲು ಹೇಳಲಾಗಿತ್ತು.

ಆದ್ರೆ ಕೆಳಹಂತದ ಅಧಿಕಾರಿಗಳು ಅಂತರ್ಜಾಲದಲ್ಲಿ ಪ್ರಕಟಿಸಿದ್ದರು. ಇದರಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಬಗ್ಗೆ ತಪ್ಪಾಗಿ ಗ್ರಹಿಸುವಂತಾಗಿದೆ. ಹೀಗಾಗಿ ಪ್ರೌಢ ಶಿಕ್ಷಣ ಇಲಾಖೆ ನಿರ್ದೇಶಕ ಮಣಿ ಅವರನ್ನು ಶಿಕ್ಷಣ ಇಲಾಖೆ ಸಚಿವ ಸುರೇಶ್ ಕುಮಾರ್ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

Published On - 3:49 pm, Wed, 13 November 19

200 ಸಿನಿಮಾಗಳಿಗೆ ಸಬ್ಸಿಡಿ ಕೊಡಿ: ಸರ್ಕಾರಕ್ಕೆ ನಿರ್ಮಾಪಕ ಕೆ. ಮಂಜು ಮನವಿ
200 ಸಿನಿಮಾಗಳಿಗೆ ಸಬ್ಸಿಡಿ ಕೊಡಿ: ಸರ್ಕಾರಕ್ಕೆ ನಿರ್ಮಾಪಕ ಕೆ. ಮಂಜು ಮನವಿ
ಮೈಸೂರು ಸ್ಯಾಂಡಲ್ ಸೋಪ್​​ಗೆ ತಮನ್ನಾ ರಾಯಭಾರಿ; ಕನ್ನಡದಲ್ಲಿ ಮಾತು
ಮೈಸೂರು ಸ್ಯಾಂಡಲ್ ಸೋಪ್​​ಗೆ ತಮನ್ನಾ ರಾಯಭಾರಿ; ಕನ್ನಡದಲ್ಲಿ ಮಾತು
ಬಗೆದಷ್ಟು ಐತಿಹಾಸಿಕ ಸಿದ್ದೇಶ್ವರ ದೇವಸ್ಥಾನ ರಹಸ್ಯ ಬಯಲು
ಬಗೆದಷ್ಟು ಐತಿಹಾಸಿಕ ಸಿದ್ದೇಶ್ವರ ದೇವಸ್ಥಾನ ರಹಸ್ಯ ಬಯಲು
ಚಿತ್ರರಂಗದ 93ನೇ ವರ್ಷದ ಸಂಭ್ರಮಾಚರಣೆ ಬೇಡ: ಪ್ರಿಯಾ ಹಾಸನ್
ಚಿತ್ರರಂಗದ 93ನೇ ವರ್ಷದ ಸಂಭ್ರಮಾಚರಣೆ ಬೇಡ: ಪ್ರಿಯಾ ಹಾಸನ್
ಪರಿಹಾರ ಕೊಡದಿದ್ದಕ್ಕೆ ಸೇಡಿಗಾಗಿ ವಿಧಾನಸೌಧ ಬಳಿಯ ಗಂಧದ ಮರ ಕಡಿದು ರೈತ
ಪರಿಹಾರ ಕೊಡದಿದ್ದಕ್ಕೆ ಸೇಡಿಗಾಗಿ ವಿಧಾನಸೌಧ ಬಳಿಯ ಗಂಧದ ಮರ ಕಡಿದು ರೈತ
ಕಮಲಾಕರ ಭಟ್​​​ನ ತನ್ನ ತಾಳಕ್ಕೆ ಕುಣಿಸುತ್ತಿರುವ ಸುಚಿತ್ರಾಳ ವಿಡಿಯೋ
ಕಮಲಾಕರ ಭಟ್​​​ನ ತನ್ನ ತಾಳಕ್ಕೆ ಕುಣಿಸುತ್ತಿರುವ ಸುಚಿತ್ರಾಳ ವಿಡಿಯೋ
ಸಿನಿಮಾ ಸಬ್ಸಿಡಿ ಹೆಚ್ಚು ಮಾಡಿ: ನಿರ್ಮಾಪಕ ಕೆ ಮಂಜು
ಸಿನಿಮಾ ಸಬ್ಸಿಡಿ ಹೆಚ್ಚು ಮಾಡಿ: ನಿರ್ಮಾಪಕ ಕೆ ಮಂಜು
ಹಿಂದೂ ಯುವತಿಗೆ ಮಗು ಕರುಣಿಸಿ ಕೈಕೊಟ್ಟ ಸೈಯದ್: ಬೆಂಗಳೂರಿನಲ್ಲಿ ಲವ್ ಜಿಹಾದ್
ಹಿಂದೂ ಯುವತಿಗೆ ಮಗು ಕರುಣಿಸಿ ಕೈಕೊಟ್ಟ ಸೈಯದ್: ಬೆಂಗಳೂರಿನಲ್ಲಿ ಲವ್ ಜಿಹಾದ್
ಮಧ್ಯರಾತ್ರಿ ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ
ಮಧ್ಯರಾತ್ರಿ ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ
ಸಿಎಂ ಕುರ್ಚಿ ಕಿತ್ತಾಟ: ಡಿಕೆ ಕದ್ದು ಮುಚ್ಚಿ ಮಾತಿಗೆ ಸಿದ್ದರಾಮಯ್ಯ ಗರಂ
ಸಿಎಂ ಕುರ್ಚಿ ಕಿತ್ತಾಟ: ಡಿಕೆ ಕದ್ದು ಮುಚ್ಚಿ ಮಾತಿಗೆ ಸಿದ್ದರಾಮಯ್ಯ ಗರಂ