AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಯಕ್ಕೆ ಸರಿಯಾಗಿ ಆಕ್ಸಿಜನ್ ಸಿಗದೆ ಸಚಿವ ಸುರೇಶ್ ಕುಮಾರ್ ಆಪ್ತ ಕಾರ್ಯದರ್ಶಿ ಕೊರೊನಾಗೆ ಬಲಿ

ಸೂಕ್ತ ಸಮಯಕ್ಕೆ ಆಕ್ಸಿಜನ್ ಸಿಗದೆ ಸಾವಿಗೀಡಾದ ರಮೇಶ್ 8 ವರ್ಷಗಳಿಂದ ಸಚಿವ​ ಸುರೇಶ್ ಕುಮಾರ್ ಅವರ ಜೊತೆ ಸೇವೆ ಸಲ್ಲಿಸಿದ್ದರು. ಈ ಬಗ್ಗೆ ಸ್ವತಃ ಸಚಿವ ಸುರೇಶ್ ಕುಮಾರ್ ಅವರೇ ತಮ್ಮ ಫೇಸ್​ಬುಕ್​ನಲ್ಲಿ ಬರೆದುಕೊಂಡಿದ್ದಾರೆ.

ಸಮಯಕ್ಕೆ ಸರಿಯಾಗಿ ಆಕ್ಸಿಜನ್ ಸಿಗದೆ ಸಚಿವ ಸುರೇಶ್ ಕುಮಾರ್ ಆಪ್ತ ಕಾರ್ಯದರ್ಶಿ ಕೊರೊನಾಗೆ ಬಲಿ
ಸಚಿವ ಸುರೇಶ್ ಕುಮಾರ್
ಸಾಧು ಶ್ರೀನಾಥ್​
|

Updated on: Apr 19, 2021 | 3:40 PM

Share

ಬೆಂಗಳೂರು: ಶಿಕ್ಷಣ ಸಚಿವ ಎಸ್​ ಸುರೇಶ್ ಕುಮಾರ್ ಅವರ ಆಪ್ತ ಕಾರ್ಯದರ್ಶಿ ಹೆಜ್​.ಜೆ. ರಮೇಶ್ (53) ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಮಡಿವಾಳದ ಸಮೀಪದ ಸೆಂಟ್ ಜಾನ್ಸ್ ಚಿಕಿತ್ಸೆ ಪಡೆಯುತ್ತಿದ್ದರು. ಸೂಕ್ತ ಸಮಯಕ್ಕೆ ಆಕ್ಸಿಜನ್ ಸಿಗದೆ ಬೆಂಗಳೂರಿನ ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿ ರಮೇಶ್ ಸಾವಿಗೀಡಾಗಿದ್ದಾರೆ.

ಹೆಜ್​.ಜೆ. ರಮೇಶ್ ಅವರು 8 ವರ್ಷಗಳಿಂದ ಎಸ್​ ಸುರೇಶ್ ಕುಮಾರ್ ಅವರ ಜೊತೆ ಸೇವೆ ಸಲ್ಲಿಸಿದ್ದರು. ಈ ಬಗ್ಗೆ ಸ್ವತಃ ಸಚಿವ ಸುರೇಶ್ ಕುಮಾರ್ ಅವರೇ ತಮ್ಮ ಫೇಸ್​ಬುಕ್​ನಲ್ಲಿ ಬರೆದುಕೊಂಡಿದ್ದಾರೆ. ‘ನಮ್ಮ ಕ್ಷೇತ್ರದ ಅನೇಕರನ್ನು ವಿವಿಧ ಆಸ್ಪತ್ರೆಗಳಿಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿ ಉಳಿಸಿದ್ದ ನನ್ನ ಆಪ್ತ ಸಹಾಯಕ HJ ರಮೇಶ್ ಇನ್ನಿಲ್ಲ. ರಮೇಶ್ ಸುಮಾರು 8 ವರ್ಷ ನನ್ನೊಡನೆ ನಗು ನಗುತ್ತಾ ಸೇವೆ ಸಲ್ಲಿಸಿದ್ದರು. ಅವರ ಆತ್ಮಕ್ಕೆ ಸದ್ಗತಿ ದೊರಕಲಿ’ ಎಂದು ಸಚಿವ ಸುರೇಶ್ ಕುಮಾರ್ ಶ್ರದ್ದಾಂಜಲಿ ಅರ್ಪಿಸಿದ್ದಾರೆ.

https://www.facebook.com/100000520624203/posts/4454056501288327/

(Education minister suresh kumar personal assistant ramesh died due to coronavirus)

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!