AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಹೊಸದಾಗಿ 8 ಪ್ರಕರಣ ಪತ್ತೆ, ಸೋಂಕಿತರ ಸಂಖ್ಯೆ 511ಕ್ಕೆ ಏರಿಕೆ

ಬೆಂಗಳೂರು: ಕರ್ನಾಟಕದಲ್ಲಿ ಇಂದು ಹೊಸದಾಗಿ 8 ಜನರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.ಹೀಗಾಗಿ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 511ಕ್ಕೆ ಏರಿಕೆಯಾಗಿದೆ. ನಿನ್ನೆ ಕೇವಲ ಮೂರು ಪ್ರಕರಣಗಳು ಮಾತ್ರ ಪತ್ತೆಯಾಗಿದ್ದವು.ಆದರೆ ಇಂದು 8 ಸೋಂಕಿತರು ಪತ್ತೆಯಾಗಿದ್ದು, ಸಂಜೆಯ ಹೆಲ್ತ್ ಬುಲೆಟಿನ್ ಬಾಕಿ ಇದೆ. ಇಂದು ದಾಖಲಾದ ಹೊಸ ಪ್ರಕರಣಗಳಲ್ಲಿ ದಕ್ಷಿಣ ಕನ್ನಡ, ಬಾಗಲಕೋಟೆ, ವಿಜಯಪುರಗಳಲ್ಲಿ ತಲಾ 2 ಪ್ರಕರಣಗಳು ಹಾಗೂ ಬೆಂಗಳೂರು, ಮಂಡ್ಯದಲ್ಲಿ ತಲಾ ಒಬ್ಬರಿಗೆ ಕೊರೊನಾ ಸೋಂಕು ಇರುವುದು ಪತ್ತೆಯಾಗಿದೆ. ಇವರಲ್ಲಿ ಮೂವರು ಮಹಿಳೆಯರು, ಐವರು […]

ರಾಜ್ಯದಲ್ಲಿ ಹೊಸದಾಗಿ 8 ಪ್ರಕರಣ ಪತ್ತೆ, ಸೋಂಕಿತರ ಸಂಖ್ಯೆ 511ಕ್ಕೆ ಏರಿಕೆ
ಸಾಧು ಶ್ರೀನಾಥ್​
|

Updated on:Apr 27, 2020 | 2:47 PM

Share

ಬೆಂಗಳೂರು: ಕರ್ನಾಟಕದಲ್ಲಿ ಇಂದು ಹೊಸದಾಗಿ 8 ಜನರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.ಹೀಗಾಗಿ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 511ಕ್ಕೆ ಏರಿಕೆಯಾಗಿದೆ. ನಿನ್ನೆ ಕೇವಲ ಮೂರು ಪ್ರಕರಣಗಳು ಮಾತ್ರ ಪತ್ತೆಯಾಗಿದ್ದವು.ಆದರೆ ಇಂದು 8 ಸೋಂಕಿತರು ಪತ್ತೆಯಾಗಿದ್ದು, ಸಂಜೆಯ ಹೆಲ್ತ್ ಬುಲೆಟಿನ್ ಬಾಕಿ ಇದೆ.

ಇಂದು ದಾಖಲಾದ ಹೊಸ ಪ್ರಕರಣಗಳಲ್ಲಿ ದಕ್ಷಿಣ ಕನ್ನಡ, ಬಾಗಲಕೋಟೆ, ವಿಜಯಪುರಗಳಲ್ಲಿ ತಲಾ 2 ಪ್ರಕರಣಗಳು ಹಾಗೂ ಬೆಂಗಳೂರು, ಮಂಡ್ಯದಲ್ಲಿ ತಲಾ ಒಬ್ಬರಿಗೆ ಕೊರೊನಾ ಸೋಂಕು ಇರುವುದು ಪತ್ತೆಯಾಗಿದೆ. ಇವರಲ್ಲಿ ಮೂವರು ಮಹಿಳೆಯರು, ಐವರು ಪುರುಷರು ಎಂದು ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯು ಮಾಹಿತಿ ನೀಡಿದೆ.

Published On - 1:03 pm, Mon, 27 April 20

ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ