AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಶಾಸಕರ ಪುತ್ರಿ ಮದುವೆ ಬಳಿಕ 8 ಜನರಿಗೆ ಕೊರೊನಾ ಪಾಸಿಟಿವ್

ಏಪ್ರಿಲ್ 24ರಂದು ಮಾಜಿ ಶಾಸಕದ ಪುತ್ರಿಯ ಮದುವೆ ಗೌರಿಶಂಕರ ಕಲ್ಯಾಣ ಮಂಟಪದಲ್ಲಿ ಮದುವೆ ನಡೆದಿತ್ತು. ಕೊವಿಡ್ ನಿಯಮದ ಪ್ರಕಾರವೇ ಮದುವೆ ಸಮಾರಂಭ ನಡೆದಿತ್ತು. ಆದರೂ ಕೂಡ 8 ಜನರಿಗೆ ಕೊರೊನಾ ತಗುಲಿದೆ.

ಮಾಜಿ ಶಾಸಕರ ಪುತ್ರಿ ಮದುವೆ ಬಳಿಕ 8 ಜನರಿಗೆ ಕೊರೊನಾ ಪಾಸಿಟಿವ್
ಕೊರೊನಾ ಟೆಸ್ಟ್
ಆಯೇಷಾ ಬಾನು
|

Updated on: Apr 27, 2021 | 1:13 PM

Share

ಬಾಗಲಕೋಟೆ: ಮಾಜಿ ಶಾಸಕ ಪಿ.ಹೆಚ್.ಪೂಜಾರ ಪುತ್ರಿ ಮದುವೆ ಬಳಿಕ 8 ಜನರಿಗೆ ಕೊರೊನಾ ಸೋಂಕು ತಗುಲಿದೆ. ಬಾಗಲಕೋಟೆ ಮಾಜಿ ಶಾಸಕ ಪಿ.ಹೆಚ್.ಪೂಜಾರ ಕುಟುಂಬದಲ್ಲಿ ಮದುವೆ ಸಂಭ್ರಮ ಮನೆ ಮಾಡಿತ್ತು. ಆದರೆ ಮದುವೆಗೆ ಬಂದಿದ್ದ ಎಂಟು ಜನರಿಗೆ ಈಗ ಕೊರೊನಾ ಸೋಂಕು ದೃಢಪಟ್ಟಿದೆ.

ಏಪ್ರಿಲ್ 24ರಂದು ಮಾಜಿ ಶಾಸಕದ ಪುತ್ರಿಯ ಮದುವೆ ಗೌರಿಶಂಕರ ಕಲ್ಯಾಣ ಮಂಟಪದಲ್ಲಿ ಮದುವೆ ನಡೆದಿತ್ತು. ಕೊವಿಡ್ ನಿಯಮದ ಪ್ರಕಾರವೇ ಮದುವೆ ಸಮಾರಂಭ ನಡೆದಿತ್ತು. ಆದರೂ ಕೂಡ 8 ಜನರಿಗೆ ಕೊರೊನಾ ತಗುಲಿದೆ. ಸದ್ಯ ಮಾಜಿ ಶಾಸಕರ ಮನೆ ಬಳಿ ಬ್ಯಾರಿಕೇಡ್‌ ಹಾಕಿ ಸೀಲ್‌ಡೌನ್‌ ಹಾಕಲಾಗಿದೆ. ಬಾಗಲಕೋಟೆಯ ಮನೆ ಮಿನಿ ಕಂಟೇನ್ಮೆಂಟ್ ಜೋನ್ ಆಗಿದೆ. ಆರೋಗ್ಯ ಇಲಾಖೆ ಸಿಬ್ಬಂದಿ ಸೋಂಕಿತರ ಸಂಪರ್ಕ ಪತ್ತೆ ಹಚ್ಚುತ್ತಿದ್ದಾರೆ.

ಇದನ್ನೂ ಓದಿ: ಕೊರೊನಾ ಲಸಿಕೆ ಬಗ್ಗೆ ಗೊಂದಲ ಬೇಡ, 18 ವರ್ಷ ಮೇಲ್ಪಟ್ಟವರು ಕೂಡಾ 2 ಡೋಸ್ ಲಸಿಕೆ ಪಡೆಯಬೇಕು: ಆರೋಗ್ಯ ಸಚಿವ ಸುಧಾಕರ್

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ