AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾನಸಿಕ‌ ಖಿನ್ನತೆ: ಜೀವನದಲ್ಲಿ ಗೆಲ್ಲಲು ಆಗಲಿಲ್ಲ ಎಂದು ಡೆತ್​ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಏಕಲವ್ಯ ಪ್ರಶಸ್ತಿ ವಿಜೇತೆ

ಮಾನಸಿಕವಾಗಿ ನೊಂದು ಹೋಗಿದ್ದ ಶಿಲ್ಪಾ ಡೆತ್​​ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಂದುಕೊಂಡಂತೆ ಜೀವನದಲ್ಲಿ ಗೆಲ್ಲಲು ಆಗಲಿಲ್ಲ ಎಂದು ಡೆತ್​ನೋಟ್ ಬರೆದಿಟ್ಟು ತನ್ನ ಕೊಠಡಿಯಲ್ಲಿ ನೇಣು ಬಿಗಿದುಕೊಂಡಿದ್ದಾರೆ.

ಮಾನಸಿಕ‌ ಖಿನ್ನತೆ: ಜೀವನದಲ್ಲಿ ಗೆಲ್ಲಲು ಆಗಲಿಲ್ಲ ಎಂದು ಡೆತ್​ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಏಕಲವ್ಯ ಪ್ರಶಸ್ತಿ ವಿಜೇತೆ
ಅತ್ತೆ ಸೊಸೆ ಕಿತ್ತಾಟ: ಸೊಸೆಗೆ ಚಾಕುವಿನಿಂದ ಚುಚ್ಚಿದ್ದ ಅತ್ತೆ, ಸೊಸೆ ಸತ್ತಳೆಂದು ಅಂಜಿ ನೇಣಿಗೆ ಶರಣು
ಆಯೇಷಾ ಬಾನು
ಆಯೇಷಾ ಬಾನು|

Updated on:Apr 11, 2021 | 1:08 PM

Share

ಬೆಂಗಳೂರು: ಮಾನಸಿಕ‌ ಖಿನ್ನತೆಗೆ ಒಳಗಾಗಿ ಏಕಲವ್ಯ ಪ್ರಶಸ್ತಿ ವಿಜೇತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಜಯನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಏಕಲವ್ಯ ಪ್ರಶಸ್ತಿ ವಿಜೇತೆ ಶಿಲ್ಪಾ(41) ಡೆತ್​​ನೋಟ್ ಬರೆದಿಟ್ಟು ಮನೆಯ‌ ತನ್ನ ಕೊಠಡಿಯಲ್ಲಿ ನೇಣಿಗೆ ಶರಣಾಗಿದ್ದಾರೆ.

ಶಿಲ್ಪಾ ಹಾಗೂ ಬಾಲರಾಜ್ ದಂಪತಿಗೆ ಮದುವೆಯಾಗಿ ವರ್ಷಗಳೇ ಕಳೆದರೂ ಮಕ್ಕಳಾಗಿರಲಿಲ್ಲ. ಈ ಸಮಸ್ಯೆ ಶಿಲ್ಪಾರನ್ನು ಕುಗ್ಗಿಸಿತ್ತು. ಇದರ ಜೊತೆಗೆ 4 ತಿಂಗಳ ಹಿಂದೆ ತಾಯಿ‌ಯ ಸಾವು ಮತ್ತಷ್ಟು ಖಿನ್ನತೆಗೆ ಒಳಗಾಗುವಂತೆ ಮಾಡಿತ್ತು. ಹಾಗೂ ಶಾಲೆಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ಶಿಲ್ಪಾ ಕೊರೊನಾ ಲಾಕ್​ಡೌನ್​ನಿಂದಾಗಿ ಕೆಲಸವನ್ನೂ ಕಳೆದುಕೊಂಡಿದ್ದರು. ಇದೆಲ್ಲಾ ಕಾರಣದಿಂದ ಮಾನಸಿಕವಾಗಿ ನೊಂದು ಹೋಗಿದ್ದ ಶಿಲ್ಪಾ ಡೆತ್​​ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಂದುಕೊಂಡಂತೆ ಜೀವನದಲ್ಲಿ ಗೆಲ್ಲಲು ಆಗಲಿಲ್ಲ ಎಂದು ಡೆತ್​ನೋಟ್ ಬರೆದಿಟ್ಟು ತನ್ನ ಕೊಠಡಿಯಲ್ಲಿ ನೇಣು ಬಿಗಿದುಕೊಂಡಿದ್ದಾರೆ.

ಇದನ್ನೂ ಓದಿ: ಲಾಡ್ಜ್​ನಲ್ಲಿ ವಿಷಸೇವಿಸಿ ತಾಯಿ ಆತ್ಮಹತ್ಯೆ, ಮಗನ ಸ್ಥಿತಿ ಗಂಭೀರ

(Ekalavya Award Winner Woman Commits To Suicide in Bengaluru)

Published On - 12:35 pm, Sun, 11 April 21

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ