AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾನಸಿಕ‌ ಖಿನ್ನತೆ: ಜೀವನದಲ್ಲಿ ಗೆಲ್ಲಲು ಆಗಲಿಲ್ಲ ಎಂದು ಡೆತ್​ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಏಕಲವ್ಯ ಪ್ರಶಸ್ತಿ ವಿಜೇತೆ

ಮಾನಸಿಕವಾಗಿ ನೊಂದು ಹೋಗಿದ್ದ ಶಿಲ್ಪಾ ಡೆತ್​​ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಂದುಕೊಂಡಂತೆ ಜೀವನದಲ್ಲಿ ಗೆಲ್ಲಲು ಆಗಲಿಲ್ಲ ಎಂದು ಡೆತ್​ನೋಟ್ ಬರೆದಿಟ್ಟು ತನ್ನ ಕೊಠಡಿಯಲ್ಲಿ ನೇಣು ಬಿಗಿದುಕೊಂಡಿದ್ದಾರೆ.

ಮಾನಸಿಕ‌ ಖಿನ್ನತೆ: ಜೀವನದಲ್ಲಿ ಗೆಲ್ಲಲು ಆಗಲಿಲ್ಲ ಎಂದು ಡೆತ್​ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಏಕಲವ್ಯ ಪ್ರಶಸ್ತಿ ವಿಜೇತೆ
ಅತ್ತೆ ಸೊಸೆ ಕಿತ್ತಾಟ: ಸೊಸೆಗೆ ಚಾಕುವಿನಿಂದ ಚುಚ್ಚಿದ್ದ ಅತ್ತೆ, ಸೊಸೆ ಸತ್ತಳೆಂದು ಅಂಜಿ ನೇಣಿಗೆ ಶರಣು
ಆಯೇಷಾ ಬಾನು
|

Updated on:Apr 11, 2021 | 1:08 PM

Share

ಬೆಂಗಳೂರು: ಮಾನಸಿಕ‌ ಖಿನ್ನತೆಗೆ ಒಳಗಾಗಿ ಏಕಲವ್ಯ ಪ್ರಶಸ್ತಿ ವಿಜೇತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಜಯನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಏಕಲವ್ಯ ಪ್ರಶಸ್ತಿ ವಿಜೇತೆ ಶಿಲ್ಪಾ(41) ಡೆತ್​​ನೋಟ್ ಬರೆದಿಟ್ಟು ಮನೆಯ‌ ತನ್ನ ಕೊಠಡಿಯಲ್ಲಿ ನೇಣಿಗೆ ಶರಣಾಗಿದ್ದಾರೆ.

ಶಿಲ್ಪಾ ಹಾಗೂ ಬಾಲರಾಜ್ ದಂಪತಿಗೆ ಮದುವೆಯಾಗಿ ವರ್ಷಗಳೇ ಕಳೆದರೂ ಮಕ್ಕಳಾಗಿರಲಿಲ್ಲ. ಈ ಸಮಸ್ಯೆ ಶಿಲ್ಪಾರನ್ನು ಕುಗ್ಗಿಸಿತ್ತು. ಇದರ ಜೊತೆಗೆ 4 ತಿಂಗಳ ಹಿಂದೆ ತಾಯಿ‌ಯ ಸಾವು ಮತ್ತಷ್ಟು ಖಿನ್ನತೆಗೆ ಒಳಗಾಗುವಂತೆ ಮಾಡಿತ್ತು. ಹಾಗೂ ಶಾಲೆಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ಶಿಲ್ಪಾ ಕೊರೊನಾ ಲಾಕ್​ಡೌನ್​ನಿಂದಾಗಿ ಕೆಲಸವನ್ನೂ ಕಳೆದುಕೊಂಡಿದ್ದರು. ಇದೆಲ್ಲಾ ಕಾರಣದಿಂದ ಮಾನಸಿಕವಾಗಿ ನೊಂದು ಹೋಗಿದ್ದ ಶಿಲ್ಪಾ ಡೆತ್​​ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಂದುಕೊಂಡಂತೆ ಜೀವನದಲ್ಲಿ ಗೆಲ್ಲಲು ಆಗಲಿಲ್ಲ ಎಂದು ಡೆತ್​ನೋಟ್ ಬರೆದಿಟ್ಟು ತನ್ನ ಕೊಠಡಿಯಲ್ಲಿ ನೇಣು ಬಿಗಿದುಕೊಂಡಿದ್ದಾರೆ.

ಇದನ್ನೂ ಓದಿ: ಲಾಡ್ಜ್​ನಲ್ಲಿ ವಿಷಸೇವಿಸಿ ತಾಯಿ ಆತ್ಮಹತ್ಯೆ, ಮಗನ ಸ್ಥಿತಿ ಗಂಭೀರ

(Ekalavya Award Winner Woman Commits To Suicide in Bengaluru)

Published On - 12:35 pm, Sun, 11 April 21

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ