AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾನಸಿಕ‌ ಖಿನ್ನತೆ: ಜೀವನದಲ್ಲಿ ಗೆಲ್ಲಲು ಆಗಲಿಲ್ಲ ಎಂದು ಡೆತ್​ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಏಕಲವ್ಯ ಪ್ರಶಸ್ತಿ ವಿಜೇತೆ

ಮಾನಸಿಕವಾಗಿ ನೊಂದು ಹೋಗಿದ್ದ ಶಿಲ್ಪಾ ಡೆತ್​​ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಂದುಕೊಂಡಂತೆ ಜೀವನದಲ್ಲಿ ಗೆಲ್ಲಲು ಆಗಲಿಲ್ಲ ಎಂದು ಡೆತ್​ನೋಟ್ ಬರೆದಿಟ್ಟು ತನ್ನ ಕೊಠಡಿಯಲ್ಲಿ ನೇಣು ಬಿಗಿದುಕೊಂಡಿದ್ದಾರೆ.

ಮಾನಸಿಕ‌ ಖಿನ್ನತೆ: ಜೀವನದಲ್ಲಿ ಗೆಲ್ಲಲು ಆಗಲಿಲ್ಲ ಎಂದು ಡೆತ್​ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಏಕಲವ್ಯ ಪ್ರಶಸ್ತಿ ವಿಜೇತೆ
ಅತ್ತೆ ಸೊಸೆ ಕಿತ್ತಾಟ: ಸೊಸೆಗೆ ಚಾಕುವಿನಿಂದ ಚುಚ್ಚಿದ್ದ ಅತ್ತೆ, ಸೊಸೆ ಸತ್ತಳೆಂದು ಅಂಜಿ ನೇಣಿಗೆ ಶರಣು
ಆಯೇಷಾ ಬಾನು
|

Updated on:Apr 11, 2021 | 1:08 PM

Share

ಬೆಂಗಳೂರು: ಮಾನಸಿಕ‌ ಖಿನ್ನತೆಗೆ ಒಳಗಾಗಿ ಏಕಲವ್ಯ ಪ್ರಶಸ್ತಿ ವಿಜೇತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಜಯನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಏಕಲವ್ಯ ಪ್ರಶಸ್ತಿ ವಿಜೇತೆ ಶಿಲ್ಪಾ(41) ಡೆತ್​​ನೋಟ್ ಬರೆದಿಟ್ಟು ಮನೆಯ‌ ತನ್ನ ಕೊಠಡಿಯಲ್ಲಿ ನೇಣಿಗೆ ಶರಣಾಗಿದ್ದಾರೆ.

ಶಿಲ್ಪಾ ಹಾಗೂ ಬಾಲರಾಜ್ ದಂಪತಿಗೆ ಮದುವೆಯಾಗಿ ವರ್ಷಗಳೇ ಕಳೆದರೂ ಮಕ್ಕಳಾಗಿರಲಿಲ್ಲ. ಈ ಸಮಸ್ಯೆ ಶಿಲ್ಪಾರನ್ನು ಕುಗ್ಗಿಸಿತ್ತು. ಇದರ ಜೊತೆಗೆ 4 ತಿಂಗಳ ಹಿಂದೆ ತಾಯಿ‌ಯ ಸಾವು ಮತ್ತಷ್ಟು ಖಿನ್ನತೆಗೆ ಒಳಗಾಗುವಂತೆ ಮಾಡಿತ್ತು. ಹಾಗೂ ಶಾಲೆಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ಶಿಲ್ಪಾ ಕೊರೊನಾ ಲಾಕ್​ಡೌನ್​ನಿಂದಾಗಿ ಕೆಲಸವನ್ನೂ ಕಳೆದುಕೊಂಡಿದ್ದರು. ಇದೆಲ್ಲಾ ಕಾರಣದಿಂದ ಮಾನಸಿಕವಾಗಿ ನೊಂದು ಹೋಗಿದ್ದ ಶಿಲ್ಪಾ ಡೆತ್​​ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಂದುಕೊಂಡಂತೆ ಜೀವನದಲ್ಲಿ ಗೆಲ್ಲಲು ಆಗಲಿಲ್ಲ ಎಂದು ಡೆತ್​ನೋಟ್ ಬರೆದಿಟ್ಟು ತನ್ನ ಕೊಠಡಿಯಲ್ಲಿ ನೇಣು ಬಿಗಿದುಕೊಂಡಿದ್ದಾರೆ.

ಇದನ್ನೂ ಓದಿ: ಲಾಡ್ಜ್​ನಲ್ಲಿ ವಿಷಸೇವಿಸಿ ತಾಯಿ ಆತ್ಮಹತ್ಯೆ, ಮಗನ ಸ್ಥಿತಿ ಗಂಭೀರ

(Ekalavya Award Winner Woman Commits To Suicide in Bengaluru)

Published On - 12:35 pm, Sun, 11 April 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ