AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Elderline: ವಯೋವೃದ್ಧರೇ ಗಮನಿಸಿ, ನಿಮಗಾಗಿಯೇ ಇದೆ ಉಚಿತ ಸಹಾಯವಾಣಿ 14567

ಕೊವಿಡ್​ ಲಾಕ್​ಡೌನ್​ನಿಂದ ಆರೋಗ್ಯದಲ್ಲಿ ಬದಲಾವಣೆ ಅಥವಾ ತೊಂದರೆ, ಔಷಧದ ಕುರಿತು ಮಾಹಿತಿ ಇಲ್ಲದೇ, ಮನೆಯಿಂದ ಹೊರಬೀಳಲೂ ಸಾಧ್ಯವಿಲ್ಲದೇ ಇದ್ದಂತಹ ವಯೋವೃದ್ಧರ ಪಾಲಿಗೆ 14567 ಸಹಾಯವಾಣಿ ಅತ್ಯಂತ ಉಪಯೋಗಕಾರಿಯಾಗುವುದಂತೂ ಖಚಿತ.

Elderline: ವಯೋವೃದ್ಧರೇ ಗಮನಿಸಿ, ನಿಮಗಾಗಿಯೇ ಇದೆ ಉಚಿತ ಸಹಾಯವಾಣಿ 14567
ಸಹಾಯವಾಣಿ
guruganesh bhat
| Edited By: |

Updated on: May 18, 2021 | 6:50 AM

Share

ದೇಶದಲ್ಲಿ ಕೊವಿಡ್ ಸೋಂಕು ತೀವ್ರವಾಗಿ ಹೆಚ್ಚಳವಾಗುತ್ತಿರುವ ಹೊತ್ತಲ್ಲೇ ಕೇಂದ್ರ ಸರ್ಕಾರ ವಯೋವೃದ್ಧರ ಸಹಾಯಕ್ಕಾಗಿ ವಿಶೇಷ ಸಹಾಯವಾಣಿ ಆರಂಭಿಸಿದೆ. ಕೊವಿಡ್ ಆಸ್ಪತ್ರೆ, ಬೆಡ್, ಆಕ್ಸಿಜನ್, ಊಟ, ಮಾಹಿತಿ ಸೇರಿದಂತೆ ಅಗತ್ಯ ಮಾಹಿತಿ ಒದಗಿಸಲು ಉಚಿತ ಸಹಾಯವಾಣಿ ಆರಂಭಿಸಲಾಗಿದೆ. ವಯೋವೃದ್ಧರು ಬೆಳಗ್ಗೆ 9:30ರಿಂದ ಸಂಜೆ 5:30ರ ಒಳಗೆ 14567 ಕ್ಕೆ ಕರೆ ಮಾಡಿದರೆ ಅಗತ್ಯ ಇರುವ ಮಾಹಿತಿಯನ್ನು ಸಿಬ್ಬಂದಿ ದೂರವಾಣಿ ಮೂಲಕವೇ ಒದಗಿಸಲಿದ್ದಾರೆ.

ವಯೋವೃದ್ಧರಿಗೆ ವೈದ್ಯಕೀಯ ತುರ್ತು ಅಗತ್ಯಗಳಿದ್ದಲ್ಲಿ, ಕಾನೂನು ಸೇವೆ, ಆಸ್ತಿ ಮೋಸ, ಮಕ್ಕಳಿಗೆ ಆಸ್ತಿ ಹಂಚಿಕೆಯಂತಹ ಮಾಹಿತಿಯನ್ನೂ ಸೇರಿ ಯಾವುದೇ ಬಗೆಯ ಮಾಹಿತಿಯನ್ನು ಸಹ ಪರಿಣಿತರು ತಿಳಿಸಿಕೊಡಲಿದ್ದಾರೆ. ಮಾಹಿತಿಯೊಂದೇ ಅಲ್ಲದೇ, ಯಾವುದೇ ವಯೋವೃದ್ಧರಿಗೆ ನೇರವಾಗಿ ಸಹಾಯ ಅಗತ್ಯ ಇದ್ದಲ್ಲಿ ಫೀಲ್ಡ್ ರೆಸ್ಪಾನ್ಸ್ ಅಧಿಕಾರಿಗಳು ವಯೋವೃದ್ಧರ ನೆರವಿಗೆ ಧಾವಿಸಲಿದ್ದಾರೆ. ಕೇಂದ್ರ ಸರ್ಕಾರದ ಜತೆ ನೈಟಿಂಗೇಲ್ಸ್ ಮೆಡಿಕಲ್ ಟ್ರಸ್ಟ್ ಸಹಯೋಗದಲ್ಲಿ ಈ ಸಹಾಯವಾಣಿ ಕಾರ್ಯನಿರ್ವಹಿಸಿದೆ. ಸದ್ಯ ಪ್ರಾಯೋಗಿಕವಾಗಿ ಈ ಸಹಾಯವಾಣಿಯನ್ನು ಆರಂಭಿಸಲಾಗಿದ್ದು, ಮುಂದಿನ ಕೆಲವೇ ದಿನಗಳಲ್ಲಿ ಈ ಸಹಾಯವಾಣಿ ಸಂಪೂರ್ಣವಾಗಿ ಕಾರ್ಯನಿರ್ವಹಿಸಲಿದೆ.

ಕೊವಿಡ್​ ಲಾಕ್​ಡೌನ್​ನಿಂದ ಆರೋಗ್ಯದಲ್ಲಿ ಬದಲಾವಣೆ ಅಥವಾ ತೊಂದರೆ, ಔಷಧದ ಕುರಿತು ಮಾಹಿತಿ ಇಲ್ಲದೇ, ಮನೆಯಿಂದ ಹೊರಬೀಳಲೂ ಸಾಧ್ಯವಿಲ್ಲದೇ ಇದ್ದಂತಹ ವಯೋವೃದ್ಧರ ಪಾಲಿಗೆ 14567 ಸಹಾಯವಾಣಿ ಅತ್ಯಂತ ಉಪಯೋಗಕಾರಿಯಾಗುವುದಂತೂ ಖಚಿತ.

ಇದನ್ನೂ ಓದಿ: ಬೆಂಗಳೂರು ದಕ್ಷಿಣ ಭಾಗದವರು ಆಕ್ಸಿಜನ್ ಬೇಕಿದ್ದಲ್ಲಿ 080- 61914960ಕ್ಕೆ ಕರೆ ಮಾಡಿ: ಸಂಸದ ತೇಜಸ್ವಿ ಸೂರ್ಯ

Miss Universe 2021 Winner: ಕೊವಿಡ್​ ಸಂಬಂಧಿತ ಪ್ರಶ್ನೆಗೆ ಉತ್ತರಿಸಿ ಮಿಸ್​ ಯೂನಿವರ್ಸ್​ ಕಿರೀಟ ಮುಡಿಗೇರಿಸಿಕೊಂಡ ಆ್ಯಂಡ್ರಿಯಾ ಮೆಜಾ

(Elderline helpline 14567 started by centre govt)

ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್