AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Elderline: ವಯೋವೃದ್ಧರೇ ಗಮನಿಸಿ, ನಿಮಗಾಗಿಯೇ ಇದೆ ಉಚಿತ ಸಹಾಯವಾಣಿ 14567

ಕೊವಿಡ್​ ಲಾಕ್​ಡೌನ್​ನಿಂದ ಆರೋಗ್ಯದಲ್ಲಿ ಬದಲಾವಣೆ ಅಥವಾ ತೊಂದರೆ, ಔಷಧದ ಕುರಿತು ಮಾಹಿತಿ ಇಲ್ಲದೇ, ಮನೆಯಿಂದ ಹೊರಬೀಳಲೂ ಸಾಧ್ಯವಿಲ್ಲದೇ ಇದ್ದಂತಹ ವಯೋವೃದ್ಧರ ಪಾಲಿಗೆ 14567 ಸಹಾಯವಾಣಿ ಅತ್ಯಂತ ಉಪಯೋಗಕಾರಿಯಾಗುವುದಂತೂ ಖಚಿತ.

Elderline: ವಯೋವೃದ್ಧರೇ ಗಮನಿಸಿ, ನಿಮಗಾಗಿಯೇ ಇದೆ ಉಚಿತ ಸಹಾಯವಾಣಿ 14567
ಸಹಾಯವಾಣಿ
guruganesh bhat
| Edited By: |

Updated on: May 18, 2021 | 6:50 AM

Share

ದೇಶದಲ್ಲಿ ಕೊವಿಡ್ ಸೋಂಕು ತೀವ್ರವಾಗಿ ಹೆಚ್ಚಳವಾಗುತ್ತಿರುವ ಹೊತ್ತಲ್ಲೇ ಕೇಂದ್ರ ಸರ್ಕಾರ ವಯೋವೃದ್ಧರ ಸಹಾಯಕ್ಕಾಗಿ ವಿಶೇಷ ಸಹಾಯವಾಣಿ ಆರಂಭಿಸಿದೆ. ಕೊವಿಡ್ ಆಸ್ಪತ್ರೆ, ಬೆಡ್, ಆಕ್ಸಿಜನ್, ಊಟ, ಮಾಹಿತಿ ಸೇರಿದಂತೆ ಅಗತ್ಯ ಮಾಹಿತಿ ಒದಗಿಸಲು ಉಚಿತ ಸಹಾಯವಾಣಿ ಆರಂಭಿಸಲಾಗಿದೆ. ವಯೋವೃದ್ಧರು ಬೆಳಗ್ಗೆ 9:30ರಿಂದ ಸಂಜೆ 5:30ರ ಒಳಗೆ 14567 ಕ್ಕೆ ಕರೆ ಮಾಡಿದರೆ ಅಗತ್ಯ ಇರುವ ಮಾಹಿತಿಯನ್ನು ಸಿಬ್ಬಂದಿ ದೂರವಾಣಿ ಮೂಲಕವೇ ಒದಗಿಸಲಿದ್ದಾರೆ.

ವಯೋವೃದ್ಧರಿಗೆ ವೈದ್ಯಕೀಯ ತುರ್ತು ಅಗತ್ಯಗಳಿದ್ದಲ್ಲಿ, ಕಾನೂನು ಸೇವೆ, ಆಸ್ತಿ ಮೋಸ, ಮಕ್ಕಳಿಗೆ ಆಸ್ತಿ ಹಂಚಿಕೆಯಂತಹ ಮಾಹಿತಿಯನ್ನೂ ಸೇರಿ ಯಾವುದೇ ಬಗೆಯ ಮಾಹಿತಿಯನ್ನು ಸಹ ಪರಿಣಿತರು ತಿಳಿಸಿಕೊಡಲಿದ್ದಾರೆ. ಮಾಹಿತಿಯೊಂದೇ ಅಲ್ಲದೇ, ಯಾವುದೇ ವಯೋವೃದ್ಧರಿಗೆ ನೇರವಾಗಿ ಸಹಾಯ ಅಗತ್ಯ ಇದ್ದಲ್ಲಿ ಫೀಲ್ಡ್ ರೆಸ್ಪಾನ್ಸ್ ಅಧಿಕಾರಿಗಳು ವಯೋವೃದ್ಧರ ನೆರವಿಗೆ ಧಾವಿಸಲಿದ್ದಾರೆ. ಕೇಂದ್ರ ಸರ್ಕಾರದ ಜತೆ ನೈಟಿಂಗೇಲ್ಸ್ ಮೆಡಿಕಲ್ ಟ್ರಸ್ಟ್ ಸಹಯೋಗದಲ್ಲಿ ಈ ಸಹಾಯವಾಣಿ ಕಾರ್ಯನಿರ್ವಹಿಸಿದೆ. ಸದ್ಯ ಪ್ರಾಯೋಗಿಕವಾಗಿ ಈ ಸಹಾಯವಾಣಿಯನ್ನು ಆರಂಭಿಸಲಾಗಿದ್ದು, ಮುಂದಿನ ಕೆಲವೇ ದಿನಗಳಲ್ಲಿ ಈ ಸಹಾಯವಾಣಿ ಸಂಪೂರ್ಣವಾಗಿ ಕಾರ್ಯನಿರ್ವಹಿಸಲಿದೆ.

ಕೊವಿಡ್​ ಲಾಕ್​ಡೌನ್​ನಿಂದ ಆರೋಗ್ಯದಲ್ಲಿ ಬದಲಾವಣೆ ಅಥವಾ ತೊಂದರೆ, ಔಷಧದ ಕುರಿತು ಮಾಹಿತಿ ಇಲ್ಲದೇ, ಮನೆಯಿಂದ ಹೊರಬೀಳಲೂ ಸಾಧ್ಯವಿಲ್ಲದೇ ಇದ್ದಂತಹ ವಯೋವೃದ್ಧರ ಪಾಲಿಗೆ 14567 ಸಹಾಯವಾಣಿ ಅತ್ಯಂತ ಉಪಯೋಗಕಾರಿಯಾಗುವುದಂತೂ ಖಚಿತ.

ಇದನ್ನೂ ಓದಿ: ಬೆಂಗಳೂರು ದಕ್ಷಿಣ ಭಾಗದವರು ಆಕ್ಸಿಜನ್ ಬೇಕಿದ್ದಲ್ಲಿ 080- 61914960ಕ್ಕೆ ಕರೆ ಮಾಡಿ: ಸಂಸದ ತೇಜಸ್ವಿ ಸೂರ್ಯ

Miss Universe 2021 Winner: ಕೊವಿಡ್​ ಸಂಬಂಧಿತ ಪ್ರಶ್ನೆಗೆ ಉತ್ತರಿಸಿ ಮಿಸ್​ ಯೂನಿವರ್ಸ್​ ಕಿರೀಟ ಮುಡಿಗೇರಿಸಿಕೊಂಡ ಆ್ಯಂಡ್ರಿಯಾ ಮೆಜಾ

(Elderline helpline 14567 started by centre govt)

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ