AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಖ್ಯಮಂತ್ರಿಯನ್ನ ಭೇಟಿ ಮಾಡಬೇಡಿ, ಗುಪ್ತಚರ ಇಲಾಖೆಗೆ ಚು.ಆಯೋಗ ವಾರ್ನಿಂಗ್

ಬೆಂಗಳೂರು: ಡಿ.5ರಂದು ರಾಜ್ಯದ 15 ಕ್ಷೇತ್ರಗಳಿಗೆ ಬೈಎಲೆಕ್ಷನ್ ಹಿನ್ನೆಲೆ ಸಿಎಂ ಭೇಟಿ ಮಾಡದಂತೆ ರಾಜ್ಯ ಗುಪ್ತಚರ ಇಲಾಖೆಗೆ ಚುನಾವಣಾ ಆಯೋಗ ಸೂಚನೆ ನೀಡಿದೆ. ಸಿಎಂ ಯಡಿಯೂರಪ್ಪಗೆ ವರದಿ ನೀಡದಂತೆಯೂ ಸೂಚನೆ ನೀಡಲಾಗಿದೆ. ಒಂದು ಪಕ್ಷ ಮತ್ತು ಸಿಎಂ ಪರ ಕೆಲಸ ಮಾಡುತ್ತಿದೆ ಎಂದು ಚುನಾವಣಾ ಆಯೋಗದ ವಿರುದ್ಧ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಗುಪ್ತಚರ ಇಲಾಖೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದೆ. ಸಿಎಂ ಅಧೀನದಲ್ಲಿ ಕೆಲಸ ಮಾಡುವ ಗುಪ್ತಚರ ಇಲಾಖೆ ಪ್ರತಿದಿನ ರಾಜ್ಯದ ಬೆಳವಣಿಗೆಗಳ ಬಗ್ಗೆ […]

ಮುಖ್ಯಮಂತ್ರಿಯನ್ನ ಭೇಟಿ ಮಾಡಬೇಡಿ, ಗುಪ್ತಚರ ಇಲಾಖೆಗೆ ಚು.ಆಯೋಗ ವಾರ್ನಿಂಗ್
ಸಾಧು ಶ್ರೀನಾಥ್​
|

Updated on:Nov 19, 2019 | 12:58 PM

Share

ಬೆಂಗಳೂರು: ಡಿ.5ರಂದು ರಾಜ್ಯದ 15 ಕ್ಷೇತ್ರಗಳಿಗೆ ಬೈಎಲೆಕ್ಷನ್ ಹಿನ್ನೆಲೆ ಸಿಎಂ ಭೇಟಿ ಮಾಡದಂತೆ ರಾಜ್ಯ ಗುಪ್ತಚರ ಇಲಾಖೆಗೆ ಚುನಾವಣಾ ಆಯೋಗ ಸೂಚನೆ ನೀಡಿದೆ. ಸಿಎಂ ಯಡಿಯೂರಪ್ಪಗೆ ವರದಿ ನೀಡದಂತೆಯೂ ಸೂಚನೆ ನೀಡಲಾಗಿದೆ.

ಒಂದು ಪಕ್ಷ ಮತ್ತು ಸಿಎಂ ಪರ ಕೆಲಸ ಮಾಡುತ್ತಿದೆ ಎಂದು ಚುನಾವಣಾ ಆಯೋಗದ ವಿರುದ್ಧ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಗುಪ್ತಚರ ಇಲಾಖೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದೆ.

ಸಿಎಂ ಅಧೀನದಲ್ಲಿ ಕೆಲಸ ಮಾಡುವ ಗುಪ್ತಚರ ಇಲಾಖೆ ಪ್ರತಿದಿನ ರಾಜ್ಯದ ಬೆಳವಣಿಗೆಗಳ ಬಗ್ಗೆ ವರದಿ ನೀಡುತ್ತಿತ್ತು. ಆದರೆ ಬೈ ಎಲೆಕ್ಷನ್ ಮುಗಿಯುವವರೆಗೂ ವರದಿ ನೀಡುವಂತಿಲ್ಲ, ಸಿಎಂ ಭೇಟಿ ಮಾಡುವಂತಿಲ್ಲ ಎಂದು ಚುನಾವಣಾ ಆಯೋಗ ಗುಪ್ತಚರ ಇಲಾಖೆಗೆ ಸೂಚನೆ ನೀಡಿದೆ. ಕಾನೂನು ಸುವ್ಯವಸ್ಥೆ ಸಂಬಂಧ ರಾಜ್ಯ ಮುಖ್ಯ ಕಾರ್ಯದರ್ಶಿಗೆ ವರದಿ ನೀಡುವಂತೆ ಸೂಚನೆ ನೀಡಲಾಗಿದೆ.

Published On - 8:43 am, Tue, 19 November 19

Follow Us
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!