AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಗಾರಪೇಟೆಯಲ್ಲಿ ಅಗ್ನಿ ಅವಘಡ: ಎಲೆಕ್ಟ್ರಿಕ್ ಉಪಕರಣಗಳ ಮಳಿಗೆ ಸಂಪೂರ್ಣ ಭಸ್ಮ

ಶಾರ್ಟ್​ ಸರ್ಕ್ಯೂಟ್​​​ನಿಂದ ಎಲೆಕ್ಟ್ರಿಕ್ ಉಪಕರಣಗಳ​ ಮಳಿಗೆಯೊಂದು ಬೆಂಕಿಗಾಹುತಿಯಾಗಿರುವ ಘಟನೆ ಜಿಲ್ಲೆಯ ಬಂಗಾರಪೇಟೆಯಲ್ಲಿ ನಡೆದಿದೆ. ಅಂಗಡಿಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳೆಲ್ಲಾ ಸಂಪೂರ್ಣವಾಗಿ ಭಸ್ಮವಾಗಿದೆ.

ಬಂಗಾರಪೇಟೆಯಲ್ಲಿ ಅಗ್ನಿ ಅವಘಡ: ಎಲೆಕ್ಟ್ರಿಕ್ ಉಪಕರಣಗಳ ಮಳಿಗೆ ಸಂಪೂರ್ಣ ಭಸ್ಮ
ಎಲೆಕ್ಟ್ರಿಕ್ ಉಪಕರಣಗಳ ಮಳಿಗೆ ಸಂಪೂರ್ಣ ಭಸ್ಮ
KUSHAL V
|

Updated on:Jan 09, 2021 | 10:56 PM

Share

ಕೋಲಾರ: ಶಾರ್ಟ್​ ಸರ್ಕ್ಯೂಟ್​​​ನಿಂದ ಎಲೆಕ್ಟ್ರಿಕ್ ಉಪಕರಣಗಳ​ ಮಳಿಗೆಯೊಂದು ಬೆಂಕಿಗಾಹುತಿಯಾಗಿರುವ ಘಟನೆ ಜಿಲ್ಲೆಯ ಬಂಗಾರಪೇಟೆಯಲ್ಲಿ ನಡೆದಿದೆ. ಅಂಗಡಿಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳೆಲ್ಲಾ ಸಂಪೂರ್ಣವಾಗಿ ಭಸ್ಮವಾಗಿದೆ.

ದಿನೇಶ್ ಎಂಬುವವರಿಗೆ ಸೇರಿದ್ದ ಅಂಗಡಿ ಬೆಂಕಿಗಾಹುತಿಯಾಗಿದೆ. ಇನ್ನು, ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕೆಲಸದಲ್ಲಿ ತೊಡಗಿದರು.

ಭತ್ತ ಬೆಳೆದಿದ್ದರೂ ಖರೀದಿ ಮಾಡದ ಸರ್ಕಾರ, ದಲ್ಲಾಳಿಗಳು: ಹತಾಶೆಯಿಂದ ರೈತ ಆತ್ಮಹತ್ಯೆಗೆ ಶರಣು

Published On - 10:52 pm, Sat, 9 January 21

ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು