AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಜನತೆಗೆ ಶಾಕ್! ಏಪ್ರಿಲ್​ನಲ್ಲಿ ವಿದ್ಯುತ್ ದರ ಏರಿಕೆ ಸಾಧ್ಯತೆ

ಕಳೆದ ವರ್ಷ 1.39 ಪೈಸೆಗೆ ದರ ಪರಿಷ್ಕರಣೆಗೆ ಪ್ರಸ್ತಾವನೆ ಸಲ್ಲಿಕೆಯಾಗಿತ್ತು. ಆದರೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಪರಿಷ್ಕರಣೆ ಮಾಡಿದ್ದು ಕೇವಲ 30 ಪೈಸೆ. ಈ ವರ್ಷವೂ 1.50 ಪೈಸೆ ದರ ಏರಿಕೆಗೆ ಪ್ರಸ್ತಾವನೆ ನೀಡಲಾಗಿದೆ.

ಕರ್ನಾಟಕ ಜನತೆಗೆ ಶಾಕ್! ಏಪ್ರಿಲ್​ನಲ್ಲಿ ವಿದ್ಯುತ್ ದರ ಏರಿಕೆ ಸಾಧ್ಯತೆ
ಸಾಂದರ್ಭಿ ಚಿತ್ರ
TV9 Web
| Edited By: |

Updated on:Feb 13, 2022 | 9:28 AM

Share

ಬೆಂಗಳೂರು: ರಾಜ್ಯದ ಜನತೆಗೆ ವಿದ್ಯುತ್ ದರ (Electricity Rate) ಏರಿಕೆ ಬಿಸಿ ತಟ್ಟುವ ಸಾಧ್ಯತೆಯಿದೆ. ಬೆಲೆ ಏರಿಕೆ ಮಾಡುವಂತೆ ಎಸ್ಕಾಂಗಳಿಂದ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ (Karnataka Electricity Regulatory Commission) ಪ್ರಸ್ತಾವನೆ ಸಲ್ಲಿಕೆಯಾಗಿದ್ದು, ಪ್ರತಿ ಯೂನಿಟ್​ಗೆ 1.50 ರೂ. ವಿದ್ಯುತ್ ದರ ಏರಿಕೆ ಮಾಡುವಂತೆ ಪ್ರಸ್ತಾವನೆಯಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಕೆಇಆರ್​ಸಿ (KERC) ನಾಳೆಯಿಂದ ಗ್ರಾಹಕರ ಅಹವಾಲು ಸ್ವೀಕರಿಸಲಿದೆ. ನಾಳೆಯಿಂದ 3 ದಿನ ದರ ಪರಿಷ್ಕರಣೆ ಪರಿಶೀಲನಾ ಕಾರ್ಯ ನಡೆಯಲಿದ್ದು, ಏಪ್ರಿಲ್ ಅಥವಾ ಮೇ ತಿಂಗಳಿನಲ್ಲಿ ದರ ಏರಿಕೆಯಾಗುವ ಸಾಧ್ಯತೆಯಿದೆ.

ಕಳೆದ ವರ್ಷ 1.39 ಪೈಸೆಗೆ ದರ ಪರಿಷ್ಕರಣೆಗೆ ಪ್ರಸ್ತಾವನೆ ಸಲ್ಲಿಕೆಯಾಗಿತ್ತು. ಆದರೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಪರಿಷ್ಕರಣೆ ಮಾಡಿದ್ದು ಕೇವಲ 30 ಪೈಸೆ. ಈ ವರ್ಷವೂ 1.50 ಪೈಸೆ ದರ ಏರಿಕೆಗೆ ಪ್ರಸ್ತಾವನೆ ನೀಡಲಾಗಿದ್ದು, ಎಷ್ಟು ದರ ಏರಿಕೆಯಾಗುತ್ತದೆ ಎಂದು ಕಾದು ನೋಡಬೇಕು. ಈಗಾಗಲೇ ರಾಜ್ಯದ ಜನ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗಾಲಾಗಿದ್ದಾರೆ. ಇದರ ಬೆನ್ನಲ್ಲೇ ವಿದ್ಯುತ್ ದರ ಏರಿಕೆಯಿಂದ ಮತ್ತೊಂದು ಶಾಕ್ ಎದುರಾಗುತ್ತದೆ. ದರ ಹೆಚ್ಚಳಕ್ಕೆ ವಿದ್ಯುತ್ ಕಂಪನಿಗಳು ನಷ್ಟದ ಕಾರಣ ಹೇಳಿವೆ.

ಯಾವ ಯಾವ ವರ್ಷದಲ್ಲಿ ಎಷ್ಟೆಷ್ಟು ದರ ಪರಿಷ್ಕರಣೆಯಾಗಿತ್ತು? * 2009ರಲ್ಲಿ ಪ್ರತಿ ಯೂನಿಟ್​ಗೆ 34 ಪೈಸೆ ಹೆಚ್ಚಳ.

* 2010 ಪ್ರತಿ ಯೂನಿಟ್​ಗೆ 30 ಪೈಸೆ ಹೆಚ್ಚಳ.

* 2011 ಪ್ರತಿ ಯೂನಿಟ್​ಗೆ 28 ಪೈಸೆ ಹೆಚ್ಚಳ.

* 2012 ಪ್ರತಿ ಯೂನಿಟ್​ಗೆ 13 ಪೈಸೆ ಹೆಚ್ಚಳ.

* 2013 ಪ್ರತಿ ಯೂನಿಟ್​ಗೆ 13 ಪೈಸೆ ಹೆಚ್ಚಳ.

* 2017 ಪ್ರತಿ ಯೂನಿಟ್​ಗೆ 48 ಪೈಸೆ ಹೆಚ್ಚಳ.

* 2019 ರಲ್ಲಿ ಪ್ರತಿ ಯೂನಿಟ್​ಗೆ 35 ಪೈಸೆ ಹೆಚ್ಚಳ.

* 2020 ರಲ್ಲಿ ಪ್ರತಿ ಯೂನಿಟ್​ಗೆ 30 ಪೈಸೆ ಹೆಚ್ಚಳ.

ಇದನ್ನೂ ಓದಿ

ಹಲವಾರು ಬ್ರಿಟಿಷ್ ಪ್ರಜೆಗಳನ್ನು ಅಫ್ಘಾನಿಸ್ತಾನದಲ್ಲಿ ಸೆರೆಹಿಡಿದಿಡಲಾಗಿದೆ ಎನ್ನುತ್ತಿದೆ ಯುಕೆ ಸರ್ಕಾರ

Weather Today: ಕರ್ನಾಟಕದಲ್ಲಿ ತಗ್ಗಿದ ಮಳೆ; ತಮಿಳುನಾಡಿನಲ್ಲಿ ಇಂದು ವರುಣನ ಆರ್ಭಟ

Published On - 9:27 am, Sun, 13 February 22

ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ