AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಡರಾತ್ರಿ ಕಾಡಾನೆಗಳ ಕಾಟ: ತೋಟಗಳೆಲ್ಲ ನಾಶ

ಕಾಡಾನೆ ಹಿಂಡು ದಾಳಿ ನಡೆಸಿದ ಪರಿಣಾಮ ತೋಟದಲ್ಲಿ ಬೆಳೆದಿದ್ದ ಕಾಫಿ, ಬಾಳೆ ಸೇರಿದಂತೆ ಹಲವು ಬೆಳೆಗಳು ನಾಶವಾಗಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಕಾಡಾನೆ ದಾಳಿಗೆ ಬೇಸತ್ತ ಸ್ಥಳೀಯರು ಅರಣ್ಯ ಇಲಾಖೆಯ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಡರಾತ್ರಿ ಕಾಡಾನೆಗಳ ಕಾಟ: ತೋಟಗಳೆಲ್ಲ ನಾಶ
ಕಾಡಾನೆ ದಾಳಿಯಿಂದ ಕಾಫಿ ತೋಟ ನಾಶಗೊಂಡ ದೃಶ್ಯ
shruti hegde
| Updated By: ಸಾಧು ಶ್ರೀನಾಥ್​|

Updated on: Jan 20, 2021 | 11:42 AM

Share

ಮಡಿಕೇರಿ: ಅಮ್ಮತ್ತಿ ಕಾರ್ಮಾಡು ಗ್ರಾಮದ ತೋಟವೊಂದರಲ್ಲಿ ಕಾಡಾನೆಗಳ ಹಿಂಡು ದಾಳಿ ನಡೆಸಿದೆ. ಇದರ ಪರಿಣಾಮ ತೋಟದಲ್ಲಿದ್ದ ಕಾಫಿ, ತೆಂಗು, ಬಾಳೆಗಳು ನಾಶವಾಗಿವೆ.

ಗ್ರಾಮದ ಕುಟ್ಟಂಡ ಪೂವಿ ಚೋಂದಮ್ಮ ಮತ್ತು ಕೆ‌.ಎಸ್‌ ಪೊನ್ನಪ್ಪ ಎಂಬುವವರ ತೋಟಕ್ಕೆ ತಡರಾತ್ರಿ ಕಾಡಾನೆಗಳು ಲಗ್ಗೆ‌ಯಿಟ್ಟಿವೆ. ಕಾಡಾನೆಯ ಉಪಟಳಕ್ಕೆ ಬೆಳೆಗಾರರೆಲ್ಲ ಕಂಗಾಲಾಗಿದ್ದು, ಆನೆ ಹಾವಳಿ ತಡೆಯುವಂತೆ ಅರಣ್ಯ ಇಲಾಖೆಗೆ ಒತ್ತಾಯಿಸಿದ್ದಾರೆ.

ಕಾಡಾನೆ ದಾಳಿಗೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಬಲಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ