Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೇರೂರು ಗ್ರಾಮ: ಮದುವೆ ಕಾರ್ಯಕ್ರಮದಿಂದ ವಾಪಸಾಗುತ್ತಿದ್ದಾಗ ತಡರಾತ್ರಿ ಕಾಡಾನೆ ತುಳಿತಕ್ಕೆ ವ್ಯಕ್ತಿ ಬಲಿ

ಪಿ.ಎಂ ಅಪ್ಪಣ್ಣ ಮದುವೆಗೆಂದು ತೆರಳಿದ್ದರು. ಮದುವೆ ಮುಗಿಸಿಕೊಂಡು ಮನೆಗೆ ಹಿಂತಿರುಗುವಾಗ ತಡರಾತ್ರಿಯಾಗಿತ್ತು. ಆ ವೇಳೆ, ಕಾಡಾನೆಯೊಂದು ದಾಳಿ ನಡೆಸಿದೆ. ಆನೆ ತುಳಿದ ರಭಸಕ್ಕೆ ಅಪ್ಪಣ್ಣ ಮರಣ ಹೊಂದಿದ್ದಾನೆ.

ಪೇರೂರು ಗ್ರಾಮ: ಮದುವೆ ಕಾರ್ಯಕ್ರಮದಿಂದ ವಾಪಸಾಗುತ್ತಿದ್ದಾಗ ತಡರಾತ್ರಿ ಕಾಡಾನೆ ತುಳಿತಕ್ಕೆ ವ್ಯಕ್ತಿ ಬಲಿ
ಕಾಡಾನೆ ತುಳಿದು ವ್ಯಕ್ತಿ ಸ್ಥಳದಲ್ಲೇ ಮರಣ ಹೊಂದಿದ್ದಾನೆ
Follow us
shruti hegde
|

Updated on:Dec 28, 2020 | 12:26 PM

ಕೊಡಗು: ನಿನ್ನೆ ರಾತ್ರಿ (ಡಿ. 27) ಮನೆಗೆ ತೆರಳುತ್ತಿದ್ದಾಗ ಕಾಡಾನೆ ತುಳಿದು ಸ್ಥಳದಲ್ಲೇ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮಡಿಕೇರಿ ತಾಲೂಕಿನ ಪೇರೂರು ಗ್ರಾಮದ ಮಾಂಜಾಟ್ ಕಾಲೋನಿಯಲ್ಲಿ ನಡೆದಿದೆ. ಮೃತ 48 ವರ್ಷದ ಪಿ.ಎಂ. ಅಪ್ಪಣ್ಣ ಎಂದು ಗುರುತಿಸಲಾಗಿದೆ.

ಪಿ.ಎಂ. ಅಪ್ಪಣ್ಣ ಮದುವೆಗೆಂದು ತೆರಳಿದ್ದರು. ಮದುವೆ ಶುಭ ಕಾರ್ಯಕ್ರಮ ಮುಗಿಸಿಕೊಂಡು ಮನೆಗೆ ಹಿಂತಿರುಗುವಾಗ ತಡರಾತ್ರಿಯಾಗಿತ್ತು. ಆ ವೇಳೆ, ಕಾಡಾನೆಯೊಂದು ದಾಳಿ ನಡೆಸಿದೆ. ಆನೆ ತುಳಿದ ರಭಸಕ್ಕೆ ಅಪ್ಪಣ್ಣ ಮರಣ ಹೊಂದಿದ್ದಾರೆ.

ಸೋಮವಾರಪೇಟೆಯಲ್ಲೂ ಕಾಡಾನೆ ಉಪಟಳ:

ಸೋಮವಾರಪೇಟೆ ಕೂಗೂರು ಗ್ರಾಮದ ಮೋಹನ್ ಎಂಬುವವರ ಕಾಫಿ ತೋಟದಲ್ಲಿ ಕಾರ್ಮಿಕರು ಕಾಫಿ ಕೊಯ್ಲು ಮಾಡುತ್ತಿದ್ದರು. ಈ ವೇಳೆ, ಏಕಏಕಿ ಕಾಡಾನೆ ತೋಟಕ್ಕೆ ನುಗ್ಗಿದ ಹಿನ್ನೆಲೆಯಲ್ಲಿ ಆನೆಯಿಂದ ತಪ್ಪಿಸಿಕೊಳ್ಳಲು ಹೋದ ಕಾರ್ಮಿಕರು ಹಳ್ಳಕ್ಕೆ ಬಿದ್ದು ಗಾಯಗೊಂಡಿದ್ದಾರೆ. ಗಾಯಾಳುಗಳು ಅಸ್ಸಾಂನ ಸುಕೊರ್, ಒಮೇಜ್, ರುಕ್ಮಿಯಾ ಎಂದು ತಿಳಿದು ಬಂದಿದೆ. ಆನೆಗಳನ್ನು ಕಾಡಿಗಟ್ಟುವಂತೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಂಡೀಪುರ ಕಾಡಂಚಿನ ಗ್ರಾಮದಲ್ಲಿ ಆನೆ ತುಳಿತಕ್ಕೆ ವ್ಯಕ್ತಿ ಸಾವು

Published On - 8:39 am, Mon, 28 December 20

ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ
ಆಟವಾಡುತ್ತಿದ್ದಾಗ ಹೈವೋಲ್ಟೇಜ್ ತಂತಿ ತಗುಲಿ ಸುಟ್ಟು ಕರಕಲಾದ ಬಾಲಕ
ಆಟವಾಡುತ್ತಿದ್ದಾಗ ಹೈವೋಲ್ಟೇಜ್ ತಂತಿ ತಗುಲಿ ಸುಟ್ಟು ಕರಕಲಾದ ಬಾಲಕ
Weekly Horoscope: ಮಾರ್ಚ್ 30 ರಿಂದ ಏಪ್ರಿಲ್ 6 ರವರೆಗಿನ ವಾರ ಭವಿಷ್ಯ
Weekly Horoscope: ಮಾರ್ಚ್ 30 ರಿಂದ ಏಪ್ರಿಲ್ 6 ರವರೆಗಿನ ವಾರ ಭವಿಷ್ಯ