AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೇರೂರು ಗ್ರಾಮ: ಮದುವೆ ಕಾರ್ಯಕ್ರಮದಿಂದ ವಾಪಸಾಗುತ್ತಿದ್ದಾಗ ತಡರಾತ್ರಿ ಕಾಡಾನೆ ತುಳಿತಕ್ಕೆ ವ್ಯಕ್ತಿ ಬಲಿ

ಪಿ.ಎಂ ಅಪ್ಪಣ್ಣ ಮದುವೆಗೆಂದು ತೆರಳಿದ್ದರು. ಮದುವೆ ಮುಗಿಸಿಕೊಂಡು ಮನೆಗೆ ಹಿಂತಿರುಗುವಾಗ ತಡರಾತ್ರಿಯಾಗಿತ್ತು. ಆ ವೇಳೆ, ಕಾಡಾನೆಯೊಂದು ದಾಳಿ ನಡೆಸಿದೆ. ಆನೆ ತುಳಿದ ರಭಸಕ್ಕೆ ಅಪ್ಪಣ್ಣ ಮರಣ ಹೊಂದಿದ್ದಾನೆ.

ಪೇರೂರು ಗ್ರಾಮ: ಮದುವೆ ಕಾರ್ಯಕ್ರಮದಿಂದ ವಾಪಸಾಗುತ್ತಿದ್ದಾಗ ತಡರಾತ್ರಿ ಕಾಡಾನೆ ತುಳಿತಕ್ಕೆ ವ್ಯಕ್ತಿ ಬಲಿ
ಕಾಡಾನೆ ತುಳಿದು ವ್ಯಕ್ತಿ ಸ್ಥಳದಲ್ಲೇ ಮರಣ ಹೊಂದಿದ್ದಾನೆ
shruti hegde
|

Updated on:Dec 28, 2020 | 12:26 PM

Share

ಕೊಡಗು: ನಿನ್ನೆ ರಾತ್ರಿ (ಡಿ. 27) ಮನೆಗೆ ತೆರಳುತ್ತಿದ್ದಾಗ ಕಾಡಾನೆ ತುಳಿದು ಸ್ಥಳದಲ್ಲೇ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮಡಿಕೇರಿ ತಾಲೂಕಿನ ಪೇರೂರು ಗ್ರಾಮದ ಮಾಂಜಾಟ್ ಕಾಲೋನಿಯಲ್ಲಿ ನಡೆದಿದೆ. ಮೃತ 48 ವರ್ಷದ ಪಿ.ಎಂ. ಅಪ್ಪಣ್ಣ ಎಂದು ಗುರುತಿಸಲಾಗಿದೆ.

ಪಿ.ಎಂ. ಅಪ್ಪಣ್ಣ ಮದುವೆಗೆಂದು ತೆರಳಿದ್ದರು. ಮದುವೆ ಶುಭ ಕಾರ್ಯಕ್ರಮ ಮುಗಿಸಿಕೊಂಡು ಮನೆಗೆ ಹಿಂತಿರುಗುವಾಗ ತಡರಾತ್ರಿಯಾಗಿತ್ತು. ಆ ವೇಳೆ, ಕಾಡಾನೆಯೊಂದು ದಾಳಿ ನಡೆಸಿದೆ. ಆನೆ ತುಳಿದ ರಭಸಕ್ಕೆ ಅಪ್ಪಣ್ಣ ಮರಣ ಹೊಂದಿದ್ದಾರೆ.

ಸೋಮವಾರಪೇಟೆಯಲ್ಲೂ ಕಾಡಾನೆ ಉಪಟಳ:

ಸೋಮವಾರಪೇಟೆ ಕೂಗೂರು ಗ್ರಾಮದ ಮೋಹನ್ ಎಂಬುವವರ ಕಾಫಿ ತೋಟದಲ್ಲಿ ಕಾರ್ಮಿಕರು ಕಾಫಿ ಕೊಯ್ಲು ಮಾಡುತ್ತಿದ್ದರು. ಈ ವೇಳೆ, ಏಕಏಕಿ ಕಾಡಾನೆ ತೋಟಕ್ಕೆ ನುಗ್ಗಿದ ಹಿನ್ನೆಲೆಯಲ್ಲಿ ಆನೆಯಿಂದ ತಪ್ಪಿಸಿಕೊಳ್ಳಲು ಹೋದ ಕಾರ್ಮಿಕರು ಹಳ್ಳಕ್ಕೆ ಬಿದ್ದು ಗಾಯಗೊಂಡಿದ್ದಾರೆ. ಗಾಯಾಳುಗಳು ಅಸ್ಸಾಂನ ಸುಕೊರ್, ಒಮೇಜ್, ರುಕ್ಮಿಯಾ ಎಂದು ತಿಳಿದು ಬಂದಿದೆ. ಆನೆಗಳನ್ನು ಕಾಡಿಗಟ್ಟುವಂತೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಂಡೀಪುರ ಕಾಡಂಚಿನ ಗ್ರಾಮದಲ್ಲಿ ಆನೆ ತುಳಿತಕ್ಕೆ ವ್ಯಕ್ತಿ ಸಾವು

Published On - 8:39 am, Mon, 28 December 20

Follow Us
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ