AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಗು ಜಿಲ್ಲೆ ವಿರಾಜಪೇಟೆಯಲ್ಲಿ ಕಾಡಾನೆ ದಾಳಿ: ಕಾಲು ಮುರಿದುಕೊಂಡ ಕಾರ್ಮಿಕ

ಕಾಡಾನೆ ದಾಳಿ ನಡೆಸಿ ವ್ಯಕ್ತಿಯ ಕಾಲು ಮುರಿದ ಘಟನೆ ಕೊಡಗಿನ ವಿರಾಜಪೇಟೆಯಲ್ಲಿ ನಡೆದಿದೆ

ಕೊಡಗು ಜಿಲ್ಲೆ ವಿರಾಜಪೇಟೆಯಲ್ಲಿ ಕಾಡಾನೆ ದಾಳಿ: ಕಾಲು ಮುರಿದುಕೊಂಡ ಕಾರ್ಮಿಕ
ಕಾಡಾನೆ ದಾಳಿಯಿಂದ ವ್ಯಕ್ತಿಗೆ ಗಾಯ
shruti hegde
| Edited By: ಆಯೇಷಾ ಬಾನು|

Updated on:Dec 21, 2020 | 9:10 AM

Share

ಮಡಿಕೇರಿ: ಕಾರ್ಮಿಕನ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಕಾರ್ಮಿಕನ ಕಾಲು ಮುರಿದ ಘಟನೆ ವಿರಾಜಪೇಟೆ ತಾಲೂಕಿನ ರೇಷ್ಮೆ ಹಡ್ಲುವಿನಲ್ಲಿ ನಿನ್ನೆ ಸಂಜೆ ಅಂದರೆ, ಭಾನುವಾರ ನಡೆದಿದೆ. ಗಾಯಗೊಂಡ ವ್ಯಕ್ತಿ ರಾಮು(52).

ಕೆಲಸ ಮುಗಿಸಿ ಮನೆಗೆ ತೆರಳುತ್ತಿರುವಾಗ ಈ ಘಟನೆ ಸಂಭವಿಸಿರುವುದಾಗಿ ಮೂಲಗಳು ತಿಳಿಸಿವೆ. ಕಾಡಾನೆಯ ದಾಳಿಯಿಂದ ರಾಮುವಿನ ಕಾಲು ಮುರಿದಿದೆ. ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಗಿಹಳ್ಳಿ ಬಳಿ ಬೈಕ್ ಚಾಲಕನ ಮೇಲೆ ಆನೆ ದಾಳಿ.. ಗಾಯಾಳು ಆಸ್ಪತ್ರೆಗೆ ದಾಖಲು

Published On - 9:09 am, Mon, 21 December 20

Follow Us
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ