AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಗು ಜಿಲ್ಲೆ ವಿರಾಜಪೇಟೆಯಲ್ಲಿ ಕಾಡಾನೆ ದಾಳಿ: ಕಾಲು ಮುರಿದುಕೊಂಡ ಕಾರ್ಮಿಕ

ಕಾಡಾನೆ ದಾಳಿ ನಡೆಸಿ ವ್ಯಕ್ತಿಯ ಕಾಲು ಮುರಿದ ಘಟನೆ ಕೊಡಗಿನ ವಿರಾಜಪೇಟೆಯಲ್ಲಿ ನಡೆದಿದೆ

ಕೊಡಗು ಜಿಲ್ಲೆ ವಿರಾಜಪೇಟೆಯಲ್ಲಿ ಕಾಡಾನೆ ದಾಳಿ: ಕಾಲು ಮುರಿದುಕೊಂಡ ಕಾರ್ಮಿಕ
ಕಾಡಾನೆ ದಾಳಿಯಿಂದ ವ್ಯಕ್ತಿಗೆ ಗಾಯ
Follow us
shruti hegde
| Updated By: ಆಯೇಷಾ ಬಾನು

Updated on:Dec 21, 2020 | 9:10 AM

ಮಡಿಕೇರಿ: ಕಾರ್ಮಿಕನ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಕಾರ್ಮಿಕನ ಕಾಲು ಮುರಿದ ಘಟನೆ ವಿರಾಜಪೇಟೆ ತಾಲೂಕಿನ ರೇಷ್ಮೆ ಹಡ್ಲುವಿನಲ್ಲಿ ನಿನ್ನೆ ಸಂಜೆ ಅಂದರೆ, ಭಾನುವಾರ ನಡೆದಿದೆ. ಗಾಯಗೊಂಡ ವ್ಯಕ್ತಿ ರಾಮು(52).

ಕೆಲಸ ಮುಗಿಸಿ ಮನೆಗೆ ತೆರಳುತ್ತಿರುವಾಗ ಈ ಘಟನೆ ಸಂಭವಿಸಿರುವುದಾಗಿ ಮೂಲಗಳು ತಿಳಿಸಿವೆ. ಕಾಡಾನೆಯ ದಾಳಿಯಿಂದ ರಾಮುವಿನ ಕಾಲು ಮುರಿದಿದೆ. ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಗಿಹಳ್ಳಿ ಬಳಿ ಬೈಕ್ ಚಾಲಕನ ಮೇಲೆ ಆನೆ ದಾಳಿ.. ಗಾಯಾಳು ಆಸ್ಪತ್ರೆಗೆ ದಾಖಲು

Published On - 9:09 am, Mon, 21 December 20