ಆನೆ ದಾಳಿ: ಪ್ರಾಣಾಪಾಯದಿಂದ ಪಾರಾದ ನಿವೃತ್ತ ಸೈನಿಕ

ಕೊಡಗು: ನಿವೃತ್ತ ಸೈನಿಕನ ಮೇಲೆ ಆನೆ ದಾಳಿ ಮಾಡಿರುವ ಘಟನೆ ವಿರಾಜಪೇಟೆ ತಾಲೂಕಿನ ಒಂಟಿಯಂಗಡಿಯಲ್ಲಿ ನಡೆದಿದೆ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ನಿವೃತ್ತ ಸೈನಿಕ ಮಾಚಿಮಾಡ ಶ್ಯಾಂ(65) ಮೇಲೆ ಏಕಾಏಕಿ ಆನೆ ದಾಳಿ ಮಾಡಿದೆ. ಆನೆ ದಾಳಿಯಲ್ಲಿ ಅಮ್ಮತ್ತಿ ಗ್ರಾಮದ ನಿವೃತ್ತ ಸೈನಿಕ ಮಾಚಿಮಾಡ ಶ್ಯಾಂ ಪ್ರಾಣಾಪಾಯದಿಂದ ಪಾರಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳು ಶ್ಯಾಂಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಆನೆ ದಾಳಿ: ಪ್ರಾಣಾಪಾಯದಿಂದ ಪಾರಾದ ನಿವೃತ್ತ ಸೈನಿಕ
ಸಾಧು ಶ್ರೀನಾಥ್​

Updated on: Dec 16, 2019 | 3:13 PM

ಕೊಡಗು: ನಿವೃತ್ತ ಸೈನಿಕನ ಮೇಲೆ ಆನೆ ದಾಳಿ ಮಾಡಿರುವ ಘಟನೆ ವಿರಾಜಪೇಟೆ ತಾಲೂಕಿನ ಒಂಟಿಯಂಗಡಿಯಲ್ಲಿ ನಡೆದಿದೆ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ನಿವೃತ್ತ ಸೈನಿಕ ಮಾಚಿಮಾಡ ಶ್ಯಾಂ(65) ಮೇಲೆ ಏಕಾಏಕಿ ಆನೆ ದಾಳಿ ಮಾಡಿದೆ.

ಆನೆ ದಾಳಿಯಲ್ಲಿ ಅಮ್ಮತ್ತಿ ಗ್ರಾಮದ ನಿವೃತ್ತ ಸೈನಿಕ ಮಾಚಿಮಾಡ ಶ್ಯಾಂ ಪ್ರಾಣಾಪಾಯದಿಂದ ಪಾರಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳು ಶ್ಯಾಂಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us