AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಡಾನೆ ದಾಳಿಗೆ ಟ್ರ್ಯಾಕ್ಟರ್ ಟ್ರಾಲಿ, ಕಾರು ಜಖಂ

Elephant attack: ಮುದಗನೂರು ಗ್ರಾಮದ ನಾಗೇಶ್ಗೆ ಸೇರಿದ ಟ್ರ್ಯಾಕ್ಟರ್ ಟ್ರಾಲಿಯನ್ನು ಪಲ್ಟಿ ಮಾಡಿದ ಆನೆ ಚಿಕ್ಕ ಹೆಜ್ಜೂರು ಗಿರಿಜನ ಹಾಡಿಯ ಭಾಸ್ಕರ್ ರವರಿಗೆ ಸೇರಿದ ಮಾರುತಿ ಆಲ್ಟೊ ಕಾರನ್ನು ಎಳೆದಾಡಿದೆ.

ಕಾಡಾನೆ ದಾಳಿಗೆ ಟ್ರ್ಯಾಕ್ಟರ್ ಟ್ರಾಲಿ, ಕಾರು ಜಖಂ
ಪಲ್ಟಿಯಾಗಿರುವ ಟ್ರ್ಯಾಕ್ಟರ್ ಮತ್ತು ಗ್ಲಾಸ್ ಒಡೆದಿರುವ ಕಾರು
sandhya thejappa
sandhya thejappa| Edited By: |

Updated on: Feb 16, 2021 | 9:59 PM

Share

ಮೈಸೂರು: ಕಾಡಾನೆ ದಾಳಿಯಿಂದ ಟ್ರ್ಯಾಕ್ಟರ್ ಟ್ರಾಲಿ ಮತ್ತು ಕಾರು ಜಖಂ ಆಗಿರುವ ಘಟನೆ ಹುಣಸೂರು ತಾಲೂಕಿನ ಗ್ರಾಮ ಚಿಕ್ಕಹೆಜ್ಜೂರು ಮತ್ತು ಮುದುಗನೂರು ಗ್ರಾಮದಲ್ಲಿ ನಡೆದಿದೆ.

ಮುದಗನೂರು ಗ್ರಾಮದ ನಾಗೇಶ್​ ಎಂಬುವವರಿಗೆ ಸೇರಿದ ಟ್ರ್ಯಾಕ್ಟರ್ ಟ್ರಾಲಿಯನ್ನು ಪಲ್ಟಿ ಮಾಡಿದ ಆನೆ ಚಿಕ್ಕ ಹೆಜ್ಜೂರು ಗಿರಿಜನ ಹಾಡಿಯ ಭಾಸ್ಕರ್ ರವರಿಗೆ ಸೇರಿದ ಮಾರುತಿ ಆಲ್ಟೊ ಕಾರನ್ನು ಎಳೆದಾಡಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಬೇಟಿ ನೀಡಿ ಒಂಟಿ ಸಲಗವನ್ನು ಕಾಡಿಗಟ್ಟಲು ಹರಸಾಹಸ ಮಾಡಿದರು. ಊರಿನ ಒಳಗೆ ಆಗಾಗ್ಗೆ ಬಂದು ಆನೆ ದಾಂದಲೆ ಮಾಡುತ್ತಿದ್ದು, ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ. ಆನೆಗಳ ದಾಳಿಯನ್ನು ತಡೆಯಲು ಶಾಶ್ವತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಕಾಡಾನೆಯನ್ನು ಕಾಡಿಗಟ್ಟಿದ ಅರಣ್ಯ ಇಲಾಖೆ ಸಿಬ್ಬಂದಿ

ಕಾಡಾನೆ ದಾಳಿಯಿಂದ ಕಾರಿನ ಬಾಗಿಲು ಮತ್ತು ಗ್ಲಾಸ್​ ಪುಡಿಯಾಗಿದೆ.

ವಾಹನಗಳನ್ನು ಹಾಳು ಮಾಡಿದ ಒಂಟಿ ಸಲಗ.

ಇದನ್ನೂ ಓದಿ: ಹಾಸನ ಜಿಲ್ಲೆಯಲ್ಲಿ ಮಿತಿಮೀರಿದ ಕಾಡಾನೆ ಹಾವಳಿ: ಅಧಿಕಾರಿಗಳ ಸಭೆ

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ