AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಡಾನೆ ದಾಳಿಗೆ ಟ್ರ್ಯಾಕ್ಟರ್ ಟ್ರಾಲಿ, ಕಾರು ಜಖಂ

Elephant attack: ಮುದಗನೂರು ಗ್ರಾಮದ ನಾಗೇಶ್ಗೆ ಸೇರಿದ ಟ್ರ್ಯಾಕ್ಟರ್ ಟ್ರಾಲಿಯನ್ನು ಪಲ್ಟಿ ಮಾಡಿದ ಆನೆ ಚಿಕ್ಕ ಹೆಜ್ಜೂರು ಗಿರಿಜನ ಹಾಡಿಯ ಭಾಸ್ಕರ್ ರವರಿಗೆ ಸೇರಿದ ಮಾರುತಿ ಆಲ್ಟೊ ಕಾರನ್ನು ಎಳೆದಾಡಿದೆ.

ಕಾಡಾನೆ ದಾಳಿಗೆ ಟ್ರ್ಯಾಕ್ಟರ್ ಟ್ರಾಲಿ, ಕಾರು ಜಖಂ
ಪಲ್ಟಿಯಾಗಿರುವ ಟ್ರ್ಯಾಕ್ಟರ್ ಮತ್ತು ಗ್ಲಾಸ್ ಒಡೆದಿರುವ ಕಾರು
sandhya thejappa
sandhya thejappa| Edited By: |

Updated on: Feb 16, 2021 | 9:59 PM

Share

ಮೈಸೂರು: ಕಾಡಾನೆ ದಾಳಿಯಿಂದ ಟ್ರ್ಯಾಕ್ಟರ್ ಟ್ರಾಲಿ ಮತ್ತು ಕಾರು ಜಖಂ ಆಗಿರುವ ಘಟನೆ ಹುಣಸೂರು ತಾಲೂಕಿನ ಗ್ರಾಮ ಚಿಕ್ಕಹೆಜ್ಜೂರು ಮತ್ತು ಮುದುಗನೂರು ಗ್ರಾಮದಲ್ಲಿ ನಡೆದಿದೆ.

ಮುದಗನೂರು ಗ್ರಾಮದ ನಾಗೇಶ್​ ಎಂಬುವವರಿಗೆ ಸೇರಿದ ಟ್ರ್ಯಾಕ್ಟರ್ ಟ್ರಾಲಿಯನ್ನು ಪಲ್ಟಿ ಮಾಡಿದ ಆನೆ ಚಿಕ್ಕ ಹೆಜ್ಜೂರು ಗಿರಿಜನ ಹಾಡಿಯ ಭಾಸ್ಕರ್ ರವರಿಗೆ ಸೇರಿದ ಮಾರುತಿ ಆಲ್ಟೊ ಕಾರನ್ನು ಎಳೆದಾಡಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಬೇಟಿ ನೀಡಿ ಒಂಟಿ ಸಲಗವನ್ನು ಕಾಡಿಗಟ್ಟಲು ಹರಸಾಹಸ ಮಾಡಿದರು. ಊರಿನ ಒಳಗೆ ಆಗಾಗ್ಗೆ ಬಂದು ಆನೆ ದಾಂದಲೆ ಮಾಡುತ್ತಿದ್ದು, ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ. ಆನೆಗಳ ದಾಳಿಯನ್ನು ತಡೆಯಲು ಶಾಶ್ವತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಕಾಡಾನೆಯನ್ನು ಕಾಡಿಗಟ್ಟಿದ ಅರಣ್ಯ ಇಲಾಖೆ ಸಿಬ್ಬಂದಿ

ಕಾಡಾನೆ ದಾಳಿಯಿಂದ ಕಾರಿನ ಬಾಗಿಲು ಮತ್ತು ಗ್ಲಾಸ್​ ಪುಡಿಯಾಗಿದೆ.

ವಾಹನಗಳನ್ನು ಹಾಳು ಮಾಡಿದ ಒಂಟಿ ಸಲಗ.

ಇದನ್ನೂ ಓದಿ: ಹಾಸನ ಜಿಲ್ಲೆಯಲ್ಲಿ ಮಿತಿಮೀರಿದ ಕಾಡಾನೆ ಹಾವಳಿ: ಅಧಿಕಾರಿಗಳ ಸಭೆ

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ