AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಡಾನೆ ದಾಳಿಗೆ ಟ್ರ್ಯಾಕ್ಟರ್ ಟ್ರಾಲಿ, ಕಾರು ಜಖಂ

Elephant attack: ಮುದಗನೂರು ಗ್ರಾಮದ ನಾಗೇಶ್ಗೆ ಸೇರಿದ ಟ್ರ್ಯಾಕ್ಟರ್ ಟ್ರಾಲಿಯನ್ನು ಪಲ್ಟಿ ಮಾಡಿದ ಆನೆ ಚಿಕ್ಕ ಹೆಜ್ಜೂರು ಗಿರಿಜನ ಹಾಡಿಯ ಭಾಸ್ಕರ್ ರವರಿಗೆ ಸೇರಿದ ಮಾರುತಿ ಆಲ್ಟೊ ಕಾರನ್ನು ಎಳೆದಾಡಿದೆ.

ಕಾಡಾನೆ ದಾಳಿಗೆ ಟ್ರ್ಯಾಕ್ಟರ್ ಟ್ರಾಲಿ, ಕಾರು ಜಖಂ
ಪಲ್ಟಿಯಾಗಿರುವ ಟ್ರ್ಯಾಕ್ಟರ್ ಮತ್ತು ಗ್ಲಾಸ್ ಒಡೆದಿರುವ ಕಾರು
sandhya thejappa
| Edited By: |

Updated on: Feb 16, 2021 | 9:59 PM

Share

ಮೈಸೂರು: ಕಾಡಾನೆ ದಾಳಿಯಿಂದ ಟ್ರ್ಯಾಕ್ಟರ್ ಟ್ರಾಲಿ ಮತ್ತು ಕಾರು ಜಖಂ ಆಗಿರುವ ಘಟನೆ ಹುಣಸೂರು ತಾಲೂಕಿನ ಗ್ರಾಮ ಚಿಕ್ಕಹೆಜ್ಜೂರು ಮತ್ತು ಮುದುಗನೂರು ಗ್ರಾಮದಲ್ಲಿ ನಡೆದಿದೆ.

ಮುದಗನೂರು ಗ್ರಾಮದ ನಾಗೇಶ್​ ಎಂಬುವವರಿಗೆ ಸೇರಿದ ಟ್ರ್ಯಾಕ್ಟರ್ ಟ್ರಾಲಿಯನ್ನು ಪಲ್ಟಿ ಮಾಡಿದ ಆನೆ ಚಿಕ್ಕ ಹೆಜ್ಜೂರು ಗಿರಿಜನ ಹಾಡಿಯ ಭಾಸ್ಕರ್ ರವರಿಗೆ ಸೇರಿದ ಮಾರುತಿ ಆಲ್ಟೊ ಕಾರನ್ನು ಎಳೆದಾಡಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಬೇಟಿ ನೀಡಿ ಒಂಟಿ ಸಲಗವನ್ನು ಕಾಡಿಗಟ್ಟಲು ಹರಸಾಹಸ ಮಾಡಿದರು. ಊರಿನ ಒಳಗೆ ಆಗಾಗ್ಗೆ ಬಂದು ಆನೆ ದಾಂದಲೆ ಮಾಡುತ್ತಿದ್ದು, ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ. ಆನೆಗಳ ದಾಳಿಯನ್ನು ತಡೆಯಲು ಶಾಶ್ವತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಕಾಡಾನೆಯನ್ನು ಕಾಡಿಗಟ್ಟಿದ ಅರಣ್ಯ ಇಲಾಖೆ ಸಿಬ್ಬಂದಿ

ಕಾಡಾನೆ ದಾಳಿಯಿಂದ ಕಾರಿನ ಬಾಗಿಲು ಮತ್ತು ಗ್ಲಾಸ್​ ಪುಡಿಯಾಗಿದೆ.

ವಾಹನಗಳನ್ನು ಹಾಳು ಮಾಡಿದ ಒಂಟಿ ಸಲಗ.

ಇದನ್ನೂ ಓದಿ: ಹಾಸನ ಜಿಲ್ಲೆಯಲ್ಲಿ ಮಿತಿಮೀರಿದ ಕಾಡಾನೆ ಹಾವಳಿ: ಅಧಿಕಾರಿಗಳ ಸಭೆ

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?