Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಡಾನೆ ದಾಳಿಗೆ ಟ್ರ್ಯಾಕ್ಟರ್ ಟ್ರಾಲಿ, ಕಾರು ಜಖಂ

Elephant attack: ಮುದಗನೂರು ಗ್ರಾಮದ ನಾಗೇಶ್ಗೆ ಸೇರಿದ ಟ್ರ್ಯಾಕ್ಟರ್ ಟ್ರಾಲಿಯನ್ನು ಪಲ್ಟಿ ಮಾಡಿದ ಆನೆ ಚಿಕ್ಕ ಹೆಜ್ಜೂರು ಗಿರಿಜನ ಹಾಡಿಯ ಭಾಸ್ಕರ್ ರವರಿಗೆ ಸೇರಿದ ಮಾರುತಿ ಆಲ್ಟೊ ಕಾರನ್ನು ಎಳೆದಾಡಿದೆ.

ಕಾಡಾನೆ ದಾಳಿಗೆ ಟ್ರ್ಯಾಕ್ಟರ್ ಟ್ರಾಲಿ, ಕಾರು ಜಖಂ
ಪಲ್ಟಿಯಾಗಿರುವ ಟ್ರ್ಯಾಕ್ಟರ್ ಮತ್ತು ಗ್ಲಾಸ್ ಒಡೆದಿರುವ ಕಾರು
Follow us
sandhya thejappa
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Feb 16, 2021 | 9:59 PM

ಮೈಸೂರು: ಕಾಡಾನೆ ದಾಳಿಯಿಂದ ಟ್ರ್ಯಾಕ್ಟರ್ ಟ್ರಾಲಿ ಮತ್ತು ಕಾರು ಜಖಂ ಆಗಿರುವ ಘಟನೆ ಹುಣಸೂರು ತಾಲೂಕಿನ ಗ್ರಾಮ ಚಿಕ್ಕಹೆಜ್ಜೂರು ಮತ್ತು ಮುದುಗನೂರು ಗ್ರಾಮದಲ್ಲಿ ನಡೆದಿದೆ.

ಮುದಗನೂರು ಗ್ರಾಮದ ನಾಗೇಶ್​ ಎಂಬುವವರಿಗೆ ಸೇರಿದ ಟ್ರ್ಯಾಕ್ಟರ್ ಟ್ರಾಲಿಯನ್ನು ಪಲ್ಟಿ ಮಾಡಿದ ಆನೆ ಚಿಕ್ಕ ಹೆಜ್ಜೂರು ಗಿರಿಜನ ಹಾಡಿಯ ಭಾಸ್ಕರ್ ರವರಿಗೆ ಸೇರಿದ ಮಾರುತಿ ಆಲ್ಟೊ ಕಾರನ್ನು ಎಳೆದಾಡಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಬೇಟಿ ನೀಡಿ ಒಂಟಿ ಸಲಗವನ್ನು ಕಾಡಿಗಟ್ಟಲು ಹರಸಾಹಸ ಮಾಡಿದರು. ಊರಿನ ಒಳಗೆ ಆಗಾಗ್ಗೆ ಬಂದು ಆನೆ ದಾಂದಲೆ ಮಾಡುತ್ತಿದ್ದು, ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ. ಆನೆಗಳ ದಾಳಿಯನ್ನು ತಡೆಯಲು ಶಾಶ್ವತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಕಾಡಾನೆಯನ್ನು ಕಾಡಿಗಟ್ಟಿದ ಅರಣ್ಯ ಇಲಾಖೆ ಸಿಬ್ಬಂದಿ

ಕಾಡಾನೆ ದಾಳಿಯಿಂದ ಕಾರಿನ ಬಾಗಿಲು ಮತ್ತು ಗ್ಲಾಸ್​ ಪುಡಿಯಾಗಿದೆ.

ವಾಹನಗಳನ್ನು ಹಾಳು ಮಾಡಿದ ಒಂಟಿ ಸಲಗ.

ಇದನ್ನೂ ಓದಿ: ಹಾಸನ ಜಿಲ್ಲೆಯಲ್ಲಿ ಮಿತಿಮೀರಿದ ಕಾಡಾನೆ ಹಾವಳಿ: ಅಧಿಕಾರಿಗಳ ಸಭೆ

ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್