ಜಮೀನಿಗೆ ಹಾಕಿದ್ದ ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಮೃತ್ಯು

ಮಂಡ್ಯ: ಜಮೀನಿಗೆ ಹಾಕಲಾಗಿದ್ದ ವಿದ್ಯುತ್ ಬೇಲಿ ಸ್ಪರ್ಶವಾಗಿ ಕಾಡಾನೆ ಮೃತಪಟ್ಟಿರುವ ಘಟನೆ ಮಳವಳ್ಳಿ ತಾಲೂಕಿನ ಡಿ ಹಲಸಹಳ್ಳಿ ಗ್ರಾಮದಲ್ಲಿ ನಡೆದಿದೆ. ಹಲಗೂರು ಪೊಲೀಸ್ ಠಾಣಾ ವ್ಯಾಪ್ತಿಯ ಡಿ ಹಲಸಹಳ್ಳಿ ಗ್ರಾಮದ ಶಿವಮ್ಮ ಎಂಬುವರು ಜಮೀನಿಗೆ ವಿದ್ಯುತ್ ಬೇಲಿ ಅಳವಡಿಸಿದ್ದರು. ವಿದ್ಯುತ್ ಬೇಲಿ ಸ್ಪರ್ಶಿಸಿ 6 ವರ್ಷದ ಗಂಡಾನೆ ಮೃತಪಟ್ಟಿದೆ. ಘಟನಾ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಜಮೀನಿಗೆ ಹಾಕಿದ್ದ ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಮೃತ್ಯು
ಸಾಧು ಶ್ರೀನಾಥ್​

Updated on: Dec 10, 2019 | 11:55 AM

ಮಂಡ್ಯ: ಜಮೀನಿಗೆ ಹಾಕಲಾಗಿದ್ದ ವಿದ್ಯುತ್ ಬೇಲಿ ಸ್ಪರ್ಶವಾಗಿ ಕಾಡಾನೆ ಮೃತಪಟ್ಟಿರುವ ಘಟನೆ ಮಳವಳ್ಳಿ ತಾಲೂಕಿನ ಡಿ ಹಲಸಹಳ್ಳಿ ಗ್ರಾಮದಲ್ಲಿ ನಡೆದಿದೆ.

ಹಲಗೂರು ಪೊಲೀಸ್ ಠಾಣಾ ವ್ಯಾಪ್ತಿಯ ಡಿ ಹಲಸಹಳ್ಳಿ ಗ್ರಾಮದ ಶಿವಮ್ಮ ಎಂಬುವರು ಜಮೀನಿಗೆ ವಿದ್ಯುತ್ ಬೇಲಿ ಅಳವಡಿಸಿದ್ದರು. ವಿದ್ಯುತ್ ಬೇಲಿ ಸ್ಪರ್ಶಿಸಿ 6 ವರ್ಷದ ಗಂಡಾನೆ ಮೃತಪಟ್ಟಿದೆ. ಘಟನಾ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us