AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ವಿದ್ಯುತ್​ಗೆ ಕಾಡಾನೆ ಬಲಿ: ಆರೋಪಿಗಳಿಗಾಗಿ ಅರಣ್ಯಾಧಿಕಾರಿಗಳ ಹುಡುಕಾಟ

ಚಾಮರಾಜನಗರ ಜಿಲ್ಲೆಯ ಭಾಗ್ಯಮ್ಮ ಎಂಬುವರ ಜಮೀನಿನಲ್ಲಿ ಆನೆ ಮೃತಪಟ್ಟಿದ್ದು, ಜಮೀನಿನಲ್ಲಿ ಅಕ್ರಮವಾಗಿ ಹಾಕಲಾಗಿದ್ದ ವಿದ್ಯುತ್​ ತಂತಿಯೇ ಕಾಡಾನೆ ಸಾವಿಗೆ ಕಾರಣ ಎನ್ನುವುದು ತಿಳಿದು ಬಂದಿದೆ.

ಅಕ್ರಮ ವಿದ್ಯುತ್​ಗೆ ಕಾಡಾನೆ ಬಲಿ: ಆರೋಪಿಗಳಿಗಾಗಿ ಅರಣ್ಯಾಧಿಕಾರಿಗಳ ಹುಡುಕಾಟ
ವಿದ್ಯುತ್ ತಂತಿ ತುಳಿದು ಸಾವನ್ನಪ್ಪಿದ ಕಾಡಾನೆ
preethi shettigar
| Edited By: |

Updated on: Jan 31, 2021 | 1:55 PM

Share

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಅಂಡಿಪಾಳ್ಯ ಬಳಿಯ ಮಲೆ ಮಹದೇಶ್ವರ ವನ್ಯಜೀವಿ ವ್ಯಾಪ್ತಿಯಲ್ಲಿ ವಿದ್ಯುತ್​ ತಂತಿ ತುಳಿದು ಸುಮಾರು 30 ವರ್ಷದ ಕಾಡಾನೆ ಸಾವಿಗೀಡಾಗಿದೆ.

ಚಾಮರಾಜನಗರ ಜಿಲ್ಲೆಯ ಭಾಗ್ಯಮ್ಮ ಎಂಬುವರ ಜಮೀನಿನಲ್ಲಿ ಆನೆ ಮೃತಪಟ್ಟಿದ್ದು, ಜಮೀನಿನಲ್ಲಿ ಅಕ್ರಮವಾಗಿ ಹಾಕಲಾಗಿದ್ದ ವಿದ್ಯುತ್​ ತಂತಿಯೇ ಕಾಡಾನೆ ಸಾವಿಗೆ ಕಾರಣ ಎನ್ನುವುದು ತಿಳಿದು ಬಂದಿದೆ. ಸದ್ಯ ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿದ್ದು, ತಲೆ ಮರೆಸಿಕೊಂಡಿರುವ ಆರೋಪಿಗಳಿಗಾಗಿ ಅಧಿಕಾರಿಗಳು ಶೋಧಕಾರ್ಯ ನಡೆಸಿದ್ದಾರೆ.

ಮೃತಪಟ್ಟ ಕಾಡಾನೆ

ಕರ್ನಾಟಕ ಗಡಿಭಾಗದ ಅರಣ್ಯ ಪ್ರದೇಶದಲ್ಲಿ ಆನೆಗಳ ಅನುಮಾನಸ್ಪದ ಸಾವು..

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್