AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: ಪಟ್ಲ ಬೆಟ್ಟದ ಕಾಡಂಚಿನಲ್ಲಿ ಹೆಣ್ಣಾನೆ ಅನುಮಾನಾಸ್ಪದ ಸಾವು

ಪಟ್ಲ ಬೆಟ್ಟದ ಕಾಡಂಚಿನಲ್ಲಿ ಹೆಣ್ಣಾನೆ ಅನುಮಾನಾಸ್ಪದ ವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಿಸಿಲೆ ಮೀಸಲು ಅರಣ್ಯದಲ್ಲಿ ಬೆಳಕಿಗೆ ಬಂದಿದೆ. ಮೀಸಲು ಅರಣ್ಯದ ಆನೆಗುಂಡಿ ಬಳಿ ಹೆಣ್ಣಾನೆ ಶವ ಪತ್ತೆಯಾಗಿದೆ.

ಹಾಸನ: ಪಟ್ಲ ಬೆಟ್ಟದ ಕಾಡಂಚಿನಲ್ಲಿ ಹೆಣ್ಣಾನೆ ಅನುಮಾನಾಸ್ಪದ ಸಾವು
ಪಟ್ಲ ಬೆಟ್ಟದ ಕಾಡಂಚಿನಲ್ಲಿ ಹೆಣ್ಣಾನೆ ಅನುಮಾನಾಸ್ಪದ ಸಾವು
KUSHAL V
|

Updated on: Jan 02, 2021 | 9:47 PM

Share

ಹಾಸನ: ಪಟ್ಲ ಬೆಟ್ಟದ ಕಾಡಂಚಿನಲ್ಲಿ ಹೆಣ್ಣಾನೆ ಅನುಮಾನಾಸ್ಪದ ವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಿಸಿಲೆ ಮೀಸಲು ಅರಣ್ಯದಲ್ಲಿ ಬೆಳಕಿಗೆ ಬಂದಿದೆ. ಮೀಸಲು ಅರಣ್ಯದ ಆನೆಗುಂಡಿ ಬಳಿ ಹೆಣ್ಣಾನೆ ಶವ ಪತ್ತೆಯಾಗಿದೆ.

ಇನ್ನು, ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ DCF ಬಸವರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆನೆಯ ಮೃತದೇಹದ ಮೇಲೆ ಗಾಯದ ಗುರುತು ಪತ್ತೆಯಾದ ಹಿನ್ನೆಲೆಯಲ್ಲಿ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗುದೆ. ಜೊತೆಗೆ, ಪ್ರಕರಣ ದಾಖಲಿಸಿರುವ ಅರಣ್ಯ ಇಲಾಖೆ ತನಿಖೆಗೆ ಮುಂದಾಗಿದೆ.

ಬೆಂಗಳೂರಲ್ಲಿ IMA ಅಕ್ರಮದ ಮಾದರಿಯಲ್ಲೇ ಮತ್ತೊಂದು ಬಹುಕೋಟಿ ವಂಚನೆ ಬಯಲಿಗೆ!

Follow Us
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!