AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಕ್ರೆಬೈಲಿನಲ್ಲಿ ಮದಗಜನ ಆರ್ಭಟ: ಮದವೇರಿದ ಮಣಿಕಂಠನಿಂದ ಪ್ರವಾಸಿಗರಲ್ಲಿ ಕೆಲಕಾಲ ಆತಂಕ

ಜಿಲ್ಲೆಯ ಸಕ್ರೆಬೈಲು ಆನೆ ಬಿಡಾರದಲ್ಲಿ ಮದವೇರಿದ ಸಲಗವೊಂದು ಕೆಲಕಾಲ ಆತಂಕ ಸೃಷ್ಟಿಸಿದ ಘಟನೆ ನಡೆದಿದೆ. ಮದವೇರಿದ ಮಣಿಕಂಠ ಸಲಗದಿಂದ ಬಿಡಾರದಲ್ಲಿ ಕೆಲಕಾಲ ಆತಂಕದ ವಾತಾವರಣ ಎದುರಾಗಿತ್ತು.

ಸಕ್ರೆಬೈಲಿನಲ್ಲಿ ಮದಗಜನ ಆರ್ಭಟ: ಮದವೇರಿದ ಮಣಿಕಂಠನಿಂದ ಪ್ರವಾಸಿಗರಲ್ಲಿ ಕೆಲಕಾಲ ಆತಂಕ
ಸಕ್ರೆಬೈಲಿನಲ್ಲಿ ಮದಗಜನ ಆರ್ಭಟ
KUSHAL V
|

Updated on: Jan 04, 2021 | 11:01 PM

Share

ಶಿವಮೊಗ್ಗ: ಜಿಲ್ಲೆಯ ಸಕ್ರೆಬೈಲು ಆನೆ ಬಿಡಾರದಲ್ಲಿ ಮದವೇರಿದ ಸಲಗವೊಂದು ಕೆಲಕಾಲ ಆತಂಕ ಸೃಷ್ಟಿಸಿದ ಘಟನೆ ನಡೆದಿದೆ. ಮದವೇರಿದ ಮಣಿಕಂಠ ಸಲಗದಿಂದ ಬಿಡಾರದಲ್ಲಿ ಕೆಲಕಾಲ ಆತಂಕದ ವಾತಾವರಣ ಎದುರಾಗಿತ್ತು.

ಮಸ್ತಿಯಲ್ಲಿರುವ ಮಣಿಕಂಠ ಆನೆ ಮತ್ತೊಂದು ಸಲಗ ನಾಗಣ್ಣನಿಗೆ ತಿವಿದಿದ್ದಾನೆ. ಹೀಗಾಗಿ, ತುಂಗಾ ನದಿಯ ಹಿನ್ನೀರಿನಲ್ಲಿ ಇಳಿದಿದ್ದ ನಾಗಣ್ಣ ಸಲಗ ಭಯದಿಂದ ಓಡಿದ ಘಟನೆ ಸಹ ನಡೆದಿದೆ. ಈ ವೇಳೆ, ನಾಗಣ್ಣನ ಮೇಲೆ ಕೂತಿದ್ದ ಮಾವುತ ಗೌಸ್ ಭಯದಿಂದ ನೀರಿಗೆ ಹಾರಿದ್ದಾನೆ. ಬಳಿಕ ಈಜಿ ಬಂದು ದಡ ಸೇರಿದ್ದಾನೆ.

ಈ ನಡುವೆ, ಆನೆಗಳನ್ನು ನೋಡಲು ಬಂದಿದ್ದ ಪ್ರವಾಸಿಗರಲ್ಲೂ ಕೆಲಕಾಲ ಆತಂಕ ಉಂಟಾಗಿತ್ತು. ಕೊನೆಗೆ ಸಿಬ್ಬಂದಿ ಹರಸಾಹಸ ಪಟ್ಟು ಸಲಗ ಮಣಿಕಂಠನನ್ನು ಹಿಡಿದು ಬಿಡಾರಕ್ಕೆ ಕರೆತಂದರು. ಜೊತೆಗೆ, ಗಾಯಗೊಂಡ ನಾಗಣ್ಣ ಆನೆಗೆ ಬಿಡಾರದ ವೈದ್ಯರಿಂದ ಚಿಕಿತ್ಸೆ ಕೊಡಿಸಲಾಯಿತು.

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್