AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಕ್ರೆಬೈಲಿನಲ್ಲಿ ಮದಗಜನ ಆರ್ಭಟ: ಮದವೇರಿದ ಮಣಿಕಂಠನಿಂದ ಪ್ರವಾಸಿಗರಲ್ಲಿ ಕೆಲಕಾಲ ಆತಂಕ

ಜಿಲ್ಲೆಯ ಸಕ್ರೆಬೈಲು ಆನೆ ಬಿಡಾರದಲ್ಲಿ ಮದವೇರಿದ ಸಲಗವೊಂದು ಕೆಲಕಾಲ ಆತಂಕ ಸೃಷ್ಟಿಸಿದ ಘಟನೆ ನಡೆದಿದೆ. ಮದವೇರಿದ ಮಣಿಕಂಠ ಸಲಗದಿಂದ ಬಿಡಾರದಲ್ಲಿ ಕೆಲಕಾಲ ಆತಂಕದ ವಾತಾವರಣ ಎದುರಾಗಿತ್ತು.

ಸಕ್ರೆಬೈಲಿನಲ್ಲಿ ಮದಗಜನ ಆರ್ಭಟ: ಮದವೇರಿದ ಮಣಿಕಂಠನಿಂದ ಪ್ರವಾಸಿಗರಲ್ಲಿ ಕೆಲಕಾಲ ಆತಂಕ
ಸಕ್ರೆಬೈಲಿನಲ್ಲಿ ಮದಗಜನ ಆರ್ಭಟ
KUSHAL V
|

Updated on: Jan 04, 2021 | 11:01 PM

Share

ಶಿವಮೊಗ್ಗ: ಜಿಲ್ಲೆಯ ಸಕ್ರೆಬೈಲು ಆನೆ ಬಿಡಾರದಲ್ಲಿ ಮದವೇರಿದ ಸಲಗವೊಂದು ಕೆಲಕಾಲ ಆತಂಕ ಸೃಷ್ಟಿಸಿದ ಘಟನೆ ನಡೆದಿದೆ. ಮದವೇರಿದ ಮಣಿಕಂಠ ಸಲಗದಿಂದ ಬಿಡಾರದಲ್ಲಿ ಕೆಲಕಾಲ ಆತಂಕದ ವಾತಾವರಣ ಎದುರಾಗಿತ್ತು.

ಮಸ್ತಿಯಲ್ಲಿರುವ ಮಣಿಕಂಠ ಆನೆ ಮತ್ತೊಂದು ಸಲಗ ನಾಗಣ್ಣನಿಗೆ ತಿವಿದಿದ್ದಾನೆ. ಹೀಗಾಗಿ, ತುಂಗಾ ನದಿಯ ಹಿನ್ನೀರಿನಲ್ಲಿ ಇಳಿದಿದ್ದ ನಾಗಣ್ಣ ಸಲಗ ಭಯದಿಂದ ಓಡಿದ ಘಟನೆ ಸಹ ನಡೆದಿದೆ. ಈ ವೇಳೆ, ನಾಗಣ್ಣನ ಮೇಲೆ ಕೂತಿದ್ದ ಮಾವುತ ಗೌಸ್ ಭಯದಿಂದ ನೀರಿಗೆ ಹಾರಿದ್ದಾನೆ. ಬಳಿಕ ಈಜಿ ಬಂದು ದಡ ಸೇರಿದ್ದಾನೆ.

ಈ ನಡುವೆ, ಆನೆಗಳನ್ನು ನೋಡಲು ಬಂದಿದ್ದ ಪ್ರವಾಸಿಗರಲ್ಲೂ ಕೆಲಕಾಲ ಆತಂಕ ಉಂಟಾಗಿತ್ತು. ಕೊನೆಗೆ ಸಿಬ್ಬಂದಿ ಹರಸಾಹಸ ಪಟ್ಟು ಸಲಗ ಮಣಿಕಂಠನನ್ನು ಹಿಡಿದು ಬಿಡಾರಕ್ಕೆ ಕರೆತಂದರು. ಜೊತೆಗೆ, ಗಾಯಗೊಂಡ ನಾಗಣ್ಣ ಆನೆಗೆ ಬಿಡಾರದ ವೈದ್ಯರಿಂದ ಚಿಕಿತ್ಸೆ ಕೊಡಿಸಲಾಯಿತು.

ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ