AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಕ್ರೆಬೈಲಿನಲ್ಲಿ ಮದಗಜನ ಆರ್ಭಟ: ಮದವೇರಿದ ಮಣಿಕಂಠನಿಂದ ಪ್ರವಾಸಿಗರಲ್ಲಿ ಕೆಲಕಾಲ ಆತಂಕ

ಜಿಲ್ಲೆಯ ಸಕ್ರೆಬೈಲು ಆನೆ ಬಿಡಾರದಲ್ಲಿ ಮದವೇರಿದ ಸಲಗವೊಂದು ಕೆಲಕಾಲ ಆತಂಕ ಸೃಷ್ಟಿಸಿದ ಘಟನೆ ನಡೆದಿದೆ. ಮದವೇರಿದ ಮಣಿಕಂಠ ಸಲಗದಿಂದ ಬಿಡಾರದಲ್ಲಿ ಕೆಲಕಾಲ ಆತಂಕದ ವಾತಾವರಣ ಎದುರಾಗಿತ್ತು.

ಸಕ್ರೆಬೈಲಿನಲ್ಲಿ ಮದಗಜನ ಆರ್ಭಟ: ಮದವೇರಿದ ಮಣಿಕಂಠನಿಂದ ಪ್ರವಾಸಿಗರಲ್ಲಿ ಕೆಲಕಾಲ ಆತಂಕ
ಸಕ್ರೆಬೈಲಿನಲ್ಲಿ ಮದಗಜನ ಆರ್ಭಟ
KUSHAL V
|

Updated on: Jan 04, 2021 | 11:01 PM

Share

ಶಿವಮೊಗ್ಗ: ಜಿಲ್ಲೆಯ ಸಕ್ರೆಬೈಲು ಆನೆ ಬಿಡಾರದಲ್ಲಿ ಮದವೇರಿದ ಸಲಗವೊಂದು ಕೆಲಕಾಲ ಆತಂಕ ಸೃಷ್ಟಿಸಿದ ಘಟನೆ ನಡೆದಿದೆ. ಮದವೇರಿದ ಮಣಿಕಂಠ ಸಲಗದಿಂದ ಬಿಡಾರದಲ್ಲಿ ಕೆಲಕಾಲ ಆತಂಕದ ವಾತಾವರಣ ಎದುರಾಗಿತ್ತು.

ಮಸ್ತಿಯಲ್ಲಿರುವ ಮಣಿಕಂಠ ಆನೆ ಮತ್ತೊಂದು ಸಲಗ ನಾಗಣ್ಣನಿಗೆ ತಿವಿದಿದ್ದಾನೆ. ಹೀಗಾಗಿ, ತುಂಗಾ ನದಿಯ ಹಿನ್ನೀರಿನಲ್ಲಿ ಇಳಿದಿದ್ದ ನಾಗಣ್ಣ ಸಲಗ ಭಯದಿಂದ ಓಡಿದ ಘಟನೆ ಸಹ ನಡೆದಿದೆ. ಈ ವೇಳೆ, ನಾಗಣ್ಣನ ಮೇಲೆ ಕೂತಿದ್ದ ಮಾವುತ ಗೌಸ್ ಭಯದಿಂದ ನೀರಿಗೆ ಹಾರಿದ್ದಾನೆ. ಬಳಿಕ ಈಜಿ ಬಂದು ದಡ ಸೇರಿದ್ದಾನೆ.

ಈ ನಡುವೆ, ಆನೆಗಳನ್ನು ನೋಡಲು ಬಂದಿದ್ದ ಪ್ರವಾಸಿಗರಲ್ಲೂ ಕೆಲಕಾಲ ಆತಂಕ ಉಂಟಾಗಿತ್ತು. ಕೊನೆಗೆ ಸಿಬ್ಬಂದಿ ಹರಸಾಹಸ ಪಟ್ಟು ಸಲಗ ಮಣಿಕಂಠನನ್ನು ಹಿಡಿದು ಬಿಡಾರಕ್ಕೆ ಕರೆತಂದರು. ಜೊತೆಗೆ, ಗಾಯಗೊಂಡ ನಾಗಣ್ಣ ಆನೆಗೆ ಬಿಡಾರದ ವೈದ್ಯರಿಂದ ಚಿಕಿತ್ಸೆ ಕೊಡಿಸಲಾಯಿತು.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!