AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಾರೋಷವಾಗಿ ಆನೆಗಳ ಸುತ್ತಾಟ, ಆತಂಕದಲ್ಲಿ ಜನರು

ಕೊಡಗು: ಸೋಮವಾರಪೇಟೆ ತಾಲೂಕಿನ ಕೊಡ್ಲಿಪೇಟೆ ಬಳಿಯ ಕಟ್ಟೆಪುರದಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದೆ. 9 ಆನೆಗಳ ಒಂದು ಗುಂಪು, 7 ಆನೆಯ ಮತ್ತೊಂದು ಗುಂಪಿನ ಜೊತೆ ಒಂಟಿ ಆನೆ ಜನವಸತಿ ಪ್ರದೇಶಗಳಲ್ಲಿ ರಾಜಾರೋಷವಾಗಿ ಸುತ್ತಾಡುತ್ತಿವೆ. ಹೇಮಾವತಿ ಹಿನ್ನೀರು ಪ್ರದೇಶದ ಹಾಡ್ಲಿ ಅರಣ್ಯದಿಂದ ನಾಡಿಗೆ ಬಂದಿರುವ ಕಾಡಾನೆಗಳು, ರೈತರ ಜಮೀನುಗಳಿಗೆ ನುಗ್ಗಿ ದಾಂಧಲೆ ಮಾಡುತ್ತಿವೆ. ಬೆಳೆ ನಾಶವಾಗುವ ಆತಂಕದಲ್ಲಿ ಜನರಿದ್ದಾರೆ. ಗ್ರಾಮಸ್ಥರಿಗೆ ಆನೆ ದಾಳಿ ಭೀತಿ ಎದುರಾಗಿದ್ದು, ತಕ್ಷಣ ಆನೆಗಳನ್ನು ಕಾಡಿಗಟ್ಟುವಂತೆ ಕಟ್ಟೆಪುರ ಸುತ್ತಮುತ್ತಲ ಗ್ರಾಮದ ಜನರು ಅರಣ್ಯಾಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

ರಾಜಾರೋಷವಾಗಿ ಆನೆಗಳ ಸುತ್ತಾಟ, ಆತಂಕದಲ್ಲಿ ಜನರು
ಸಾಧು ಶ್ರೀನಾಥ್​
|

Updated on: Nov 17, 2019 | 9:57 AM

Share

ಕೊಡಗು: ಸೋಮವಾರಪೇಟೆ ತಾಲೂಕಿನ ಕೊಡ್ಲಿಪೇಟೆ ಬಳಿಯ ಕಟ್ಟೆಪುರದಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದೆ. 9 ಆನೆಗಳ ಒಂದು ಗುಂಪು, 7 ಆನೆಯ ಮತ್ತೊಂದು ಗುಂಪಿನ ಜೊತೆ ಒಂಟಿ ಆನೆ ಜನವಸತಿ ಪ್ರದೇಶಗಳಲ್ಲಿ ರಾಜಾರೋಷವಾಗಿ ಸುತ್ತಾಡುತ್ತಿವೆ.

ಹೇಮಾವತಿ ಹಿನ್ನೀರು ಪ್ರದೇಶದ ಹಾಡ್ಲಿ ಅರಣ್ಯದಿಂದ ನಾಡಿಗೆ ಬಂದಿರುವ ಕಾಡಾನೆಗಳು, ರೈತರ ಜಮೀನುಗಳಿಗೆ ನುಗ್ಗಿ ದಾಂಧಲೆ ಮಾಡುತ್ತಿವೆ. ಬೆಳೆ ನಾಶವಾಗುವ ಆತಂಕದಲ್ಲಿ ಜನರಿದ್ದಾರೆ. ಗ್ರಾಮಸ್ಥರಿಗೆ ಆನೆ ದಾಳಿ ಭೀತಿ ಎದುರಾಗಿದ್ದು, ತಕ್ಷಣ ಆನೆಗಳನ್ನು ಕಾಡಿಗಟ್ಟುವಂತೆ ಕಟ್ಟೆಪುರ ಸುತ್ತಮುತ್ತಲ ಗ್ರಾಮದ ಜನರು ಅರಣ್ಯಾಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ