ನಾಗರಹೊಳೆಯಲ್ಲಿ ಪ್ರವಾಸಿಗರ ಕೀಟಲೆ, ಪ್ರತೀಕಾರಕ್ಕೆ ಮುಂದಾದ ಕಾಡಾನೆ

ಮೈಸೂರು: ಹೆಚ್.ಡಿ.ಕೋಟೆ ತಾಲೂಕಿನ ನಾಗರಹೊಳೆ ಅರಣ್ಯ ಪ್ರದೇಶದಲ್ಲಿ ಆನೆಯನ್ನು ಪ್ರವಾಸಿಗರು ಕೆರಳಿಸಿದ್ದಾರೆ. ಈ ವೇಳೆ ಪ್ರವಾಸಿಗರ ಮೇಲೆ ಆನೆ ದಾಳಿಗೆ ಮುಂದಾದ ಘಟನೆ ನಡೆದಿದೆ. ಕಾಡಾನೆಯನ್ನ ಕೆರಳಿಸುತ್ತಿದ್ದಂತೆ ಪ್ರವಾಸಿಗರ ಜೀಫ್ ಮೇಲೆ ದಾಳಿ ಮಾಡಲು ಮುಂದಾಗಿದೆ. ಈ ವೇಳೆ ಕಾಡಂಚಿನಲ್ಲಿದ್ದ ರೈಲ್ವೆ ಕಂಬಿಗೆ ಗುದ್ದಿ ಆನೆ ವಾಪಸ್ ಆಗಿದೆ. ರೈಲ್ವೆ ಕಂಬಿ ತಡೆಗೋಡೆ ಇದ್ದುದ್ದರಿಂದ ಪ್ರವಾಸಿಗರು ಅಪಾಯದಿಂದ ಪಾರಾಗಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ.

ನಾಗರಹೊಳೆಯಲ್ಲಿ ಪ್ರವಾಸಿಗರ ಕೀಟಲೆ,  ಪ್ರತೀಕಾರಕ್ಕೆ ಮುಂದಾದ ಕಾಡಾನೆ
ಸಾಧು ಶ್ರೀನಾಥ್​

Updated on: Dec 03, 2019 | 12:15 PM

ಮೈಸೂರು: ಹೆಚ್.ಡಿ.ಕೋಟೆ ತಾಲೂಕಿನ ನಾಗರಹೊಳೆ ಅರಣ್ಯ ಪ್ರದೇಶದಲ್ಲಿ ಆನೆಯನ್ನು ಪ್ರವಾಸಿಗರು ಕೆರಳಿಸಿದ್ದಾರೆ. ಈ ವೇಳೆ ಪ್ರವಾಸಿಗರ ಮೇಲೆ ಆನೆ ದಾಳಿಗೆ ಮುಂದಾದ ಘಟನೆ ನಡೆದಿದೆ.

ಕಾಡಾನೆಯನ್ನ ಕೆರಳಿಸುತ್ತಿದ್ದಂತೆ ಪ್ರವಾಸಿಗರ ಜೀಫ್ ಮೇಲೆ ದಾಳಿ ಮಾಡಲು ಮುಂದಾಗಿದೆ. ಈ ವೇಳೆ ಕಾಡಂಚಿನಲ್ಲಿದ್ದ ರೈಲ್ವೆ ಕಂಬಿಗೆ ಗುದ್ದಿ ಆನೆ ವಾಪಸ್ ಆಗಿದೆ. ರೈಲ್ವೆ ಕಂಬಿ ತಡೆಗೋಡೆ ಇದ್ದುದ್ದರಿಂದ ಪ್ರವಾಸಿಗರು ಅಪಾಯದಿಂದ ಪಾರಾಗಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ.

Published On - 12:01 pm, Tue, 3 December 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us