AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂಟಿ ಸಲಗದ ಓಡಾಟಕ್ಕೆ ಕಂಗಾಲಾದ ಮೂಡಿಗೆರೆ ಜನ

ಕಾಡುಗಳ ನಡುರಸ್ತೆಯಲ್ಲಿ ಓಡಾಡುವುದಕ್ಕೂ ಜನರು ಭಯಬೀಳುತ್ತಾರೆ. ಯಾವ ಸಂದರ್ಭದಲ್ಲಿ ಆನೆಗಳು ದಾಳಿ ನಡೆಸುತ್ತವೆ ಎಂದು ಹೇಳಲು ಸಾಧ್ಯವಿಲ್ಲ. ಇಂತಹದೊಂದು ಭಯ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಜನರಿಗೆ ಎದುರಾಗಿದೆ.

ಒಂಟಿ ಸಲಗದ ಓಡಾಟಕ್ಕೆ ಕಂಗಾಲಾದ ಮೂಡಿಗೆರೆ ಜನ
ಆನೆಯ ಓಡಾಟ ಸಿಸಿಟಿವಿಯಲ್ಲಿ ಸೆರೆಯಾಗಿದೆ
sandhya thejappa
| Edited By: |

Updated on:Apr 14, 2021 | 7:17 PM

Share

ಚಿಕ್ಕಮಗಳೂರು: ಪ್ರತಿದಿನ ರಾಜ್ಯದಲ್ಲಿ ಒಂದಲ್ಲ ಒಂದು ಕಡೆ ಆನೆಗಳು ಕಾಣಿಸಿಕೊಳ್ಳುತ್ತಲೇ ಇರುತ್ತವೆ. ಕೊಡಗು ಜಿಲ್ಲೆಯ ರೈತರಂತೂ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಜಮೀನಿಗೆ ಹೋಗಬೇಕಾದ ಪರಿಸ್ಥಿತಿ ಎದುರಾಗಿದೆ. ಈಗಾಗಲೇ ಹಲವು ಕಡೆ ಆನೆಯ ದಾಳಿಯಿಂದ ಅಪಾರ ಪ್ರಮಾಣದ ಬೆಳೆ ನಾಶವಾಗಿದ್ದು, ಹಲವರು ಸಾವನ್ನಪ್ಪಿದ್ದಾರೆ. ಇನ್ನೇನು ಫಸಲು ಕೈಗೆ ಸಿಗಬೇಕು ಎನ್ನುವಷ್ಟರಲ್ಲಿ ಬೆಳೆ ನಾಶವಾದಾಗ ರೈತರು ಸಹಜವಾಗಿ ಕಂಗಾಲಾಗುತ್ತಾರೆ. ಬೆಳೆ ನಾಶವಾದರೆ ಮುಂದಿನ ಜೀವನ ಹೇಗೆ ಎನ್ನುವ ಚಿಂತೆಗಳು ಶುರುವಾಗುತ್ತವೆ.

ಕೇವಲ ರೈತರಿಗೆ ಮಾತ್ರವಲ್ಲ. ಕಾಡುಗಳ ನಡುರಸ್ತೆಯಲ್ಲಿ ಓಡಾಡುವುದಕ್ಕೂ ಜನರು ಭಯಬೀಳುತ್ತಾರೆ. ಯಾವ ಸಂದರ್ಭದಲ್ಲಿ ಆನೆಗಳು ದಾಳಿ ನಡೆಸುತ್ತವೆ ಎಂದು ಹೇಳಲು ಸಾಧ್ಯವಿಲ್ಲ. ಇಂತಹದೊಂದು ಭಯ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಜನರಿಗೆ ಎದುರಾಗಿದೆ.  ಕಾಡಾನೆ ದಾಳಿಯಿಂದ ಇಬ್ಬರು ಕಾರ್ಮಿಕರು ಪಾರಾಗಿದ್ದಾರೆ. ನಿನ್ನೆ ರಾತ್ರಿ ಮೂಡಿಗೆರೆ ಪಟ್ಟಣದಲ್ಲಿ ಕಾಡಾನೆ ಸಂಚಾರ ಮಾಡಿದ್ದು, ಸಂಚಾರ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. . ಇಬ್ಬರು ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಲು ಮುಂದಾಗಿದೆ. ಒಂಟಿ ಸಲಗ ಸಂಚಾರದಿಂದ ಜನರು ಕಂಗಾಲಾಗಿದ್ದಾರೆ. ಸದ್ಯ ಹಳಸೆ-ಕುನ್ನಳ್ಳಿ ಸಮೀಪ ಒಂಟಿ ಸಲಗ ಬೀಡುಬಿಟ್ಟಿದೆ.

ಮೈಸೂರಿನಲ್ಲಿ ಹೆಜ್ಜೇನು ದಾಳಿ ಮೈಸೂರಿನಲ್ಲಿ ಇಂದು ಅಂಬೇಡ್ಕರ್ ಜಯಂತಿ ಕಾರ್ಯಕ್ರಮದ ವೇಳೆ ಮೈಸೂರಿನಲ್ಲಿ ಟೌನ್​ಹಾಲ್ ಬಳಿ ಹೆಜ್ಜೇನು ದಾಳಿ ನಡೆಸಿದೆ. ಹೆಜ್ಜೇನು ದಾಳಿಯಿಂದ ಪಾರಾಗಲು ಸ್ಥಳದಿಂದ ಜನರು ಓಡಿ ಹೋದ ಘಟನೆ ನಡೆದಿದೆ.

ಅರ್ಜುನ್​ ಜನ್ಯ ಆರೋಗ್ಯದಲ್ಲಿ ಚೇತರಿಕೆ; ಶೀಘ್ರವೇ ಸಿನಿಮಾ ಕೆಲಸಗಳಲ್ಲಿ ಭಾಗಿ

ಕೆಜಿಎಫ್​ ರಾಕಿ ಭಾಯ್​ ಅಮ್ಮ ಅರ್ಚನಾ ಜೋಯಿಸ್​ಗೆ ಬಂತು ಬಿಗ್​ ಆಫರ್​

(elephant walking scene is captured on CCTV and people of Mudigere Chikkamagaluru are scared)

Published On - 7:15 pm, Wed, 14 April 21

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ