AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಡಕೆ, ತೆಂಗಿನ ತೋಟದಲ್ಲಿ ಆರು ಕಾಡಾನೆಗಳ ಗ್ಯಾಂಗ್ ದಾಳಿ

Elephants Attack: ಮಹೇಶ್, ಶ್ರೀನಿವಾಸ್, ರಮೇಶ್ ಎಂಬುವರಿಗೆ ಸೇರಿದ ತೋಟ ಆನೆಗಳ ಅಟ್ಟಹಾಸದಿಂದ ಅಪಾರ ಹಾನಿಯಾಗಿದ್ದು, ರೈತರು ಕಂಗಲಾಗಿದ್ದಾರೆ.

ಅಡಕೆ, ತೆಂಗಿನ ತೋಟದಲ್ಲಿ ಆರು ಕಾಡಾನೆಗಳ ಗ್ಯಾಂಗ್ ದಾಳಿ
ನೆಲಕ್ಕೆ ಉರುಳಿರುವ ಮರಗಳು
sandhya thejappa
| Edited By: |

Updated on: Feb 16, 2021 | 10:39 AM

Share

ಚಿಕ್ಕಮಗಳೂರು: ಜಿಲ್ಲೆಯ ಎನ್.ಆರ್ ಪುರ ತಾಲೂಕಿನ ಪಾಂಡ್ಯಪುರದಲ್ಲಿ ಕಾಡಾನೆಗಳ ದಾಳಿಯಿಂದ ಅಡಕೆ ಮತ್ತು ತೆಂಗಿನ ತೋಟ ನಾಶವಾಗಿದೆ. ಆರು ಕಾಡಾನೆಗಳ ಗ್ಯಾಂಗ್ ತೋಟಗಳಿಗೆ ನುಗ್ಗಿ ಸುಮಾರು 50 ಅಡಿಕೆ ಮರ ಮತ್ತು 70 ಬಾಳೆ ಗಿಡಗಳನ್ನು ನಾಶಮಾಡಿವೆ. ಮಹೇಶ್, ಶ್ರೀನಿವಾಸ್, ರಮೇಶ್ ಎಂಬುವರಿಗೆ ಸೇರಿದ ತೋಟ ಆನೆಗಳ ಅಟ್ಟಹಾಸದಿಂದ ಅಪಾರ ಹಾನಿಯಾಗಿದ್ದು, ರೈತರು ಕಂಗಾಲಾಗಿದ್ದಾರೆ.

ತಡರಾತ್ರಿ ದಾಳಿ ನಡೆಸಿದ ಕಾಡಾನೆಗಳು ಕಾಡಿಗೆ ಹಿಂದಿರುಗಿವೆ. ಆದರೆ ಈ ರೀತಿಯ ದಾಳಿಗಳು ಆಗಾಗ ನಡೆಯುತ್ತಿದ್ದು, ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ರೈತರು ಆಗ್ರಹಿಸಿದ್ದಾರೆ.

arecanut

ನೆಲಕ್ಕೆ ಉರುಳಿರುವ ಅಡಿಕೆ ಮರಗಳು

ಬಾಳೆ ಗಿಡಗಳ ನಾಶ

ತೆಂಗು ಬೆಳೆ ನಾಶವಾಗಿದ್ದು, ರೈತರು ಕಂಗಾಲಾಗಿದ್ದಾರೆ

ಇದನ್ನೂ ಓದಿ: Kaun Banega Crorepati ಕರೋಡ್​ಪತಿ ಆಗೋ ಆಸೆಗೆ ಬಿದ್ದು.. 84 ಸಾವಿರ ರೂ. ಲಾಸ್​ ಮಾಡ್ಕೊಂಡ ಇಂಜಿನಿಯರಿಂಗ್ ‌ವಿದ್ಯಾರ್ಥಿ!

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ