AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯ ಸಾರಿಗೆ ನಿಗಮಗಳು ಸಂಬಳ ಕೊಡ್ತಿಲ್ಲ; ಲಕ್ಷಾಂತರ ನೌಕರರು ಕಂಗಾಲು

ಬೆಂಗಳೂರು:  ಈಗಾಗಲೇ ಭಾರೀ ನಷ್ಟದಿಂದ ನಡೆಯುತ್ತಿರುವ ಸಾರ್ವಜನಿಕ ಸಾರಿಗೆ ಸಂಸ್ಥೆ ಇದೀಗ ಕೊರೊನಾದಿಂದಾಗಿ ಮತ್ತಷ್ಟು ನಷ್ಟ ಅನುಭವಿಸಿದೆ. KSRTC ಸುಮಾರು 900 ಕೋಟಿ ನಷ್ಟ ಅನುಭವಿಸಿದರೆ, ಬಿಎಂಟಿಸಿ ಸುಮಾರು 450 ಕೋಟಿ ನಷ್ಟದಲ್ಲಿದೆ. ಇದರಿಂದ ನೌಕರರ ವೇತನ ಪಾವತಿ ಮಾಡದೆ ಸಾರಿಗೆ ನೌಕರರು ಪರದಾಡುವ ಸ್ಥಿತಿಗೆ ತಂದು ನಿಲ್ಲಿಸಿದೆ. ಪ್ರತಿ ತಿಂಗಳು 10 ನೇ ತಾರೀಖಿನ ಒಳಗೆ ಎಲ್ಲಾ ನೌಕರರಿಗೆ ವೇತನ ಪಾವತಿ ಮಾಡಲಾಗುತ್ತಿತ್ತು. ಆದರೆ 10 ನೇ ತಾರೀಖು ಕಳೆದರೂ ವೇತನ ಪಾವತಿ ಮಾಡಿಲ್ಲ. ಇದರಿಂದ […]

ರಾಜ್ಯ ಸಾರಿಗೆ ನಿಗಮಗಳು ಸಂಬಳ ಕೊಡ್ತಿಲ್ಲ; ಲಕ್ಷಾಂತರ ನೌಕರರು ಕಂಗಾಲು
ಕೆಎಸ್​ಆರ್​ಟಿಸಿ ಬಸ್​
ಸಾಧು ಶ್ರೀನಾಥ್​
|

Updated on: Jul 20, 2020 | 6:41 PM

Share

ಬೆಂಗಳೂರು:  ಈಗಾಗಲೇ ಭಾರೀ ನಷ್ಟದಿಂದ ನಡೆಯುತ್ತಿರುವ ಸಾರ್ವಜನಿಕ ಸಾರಿಗೆ ಸಂಸ್ಥೆ ಇದೀಗ ಕೊರೊನಾದಿಂದಾಗಿ ಮತ್ತಷ್ಟು ನಷ್ಟ ಅನುಭವಿಸಿದೆ. KSRTC ಸುಮಾರು 900 ಕೋಟಿ ನಷ್ಟ ಅನುಭವಿಸಿದರೆ, ಬಿಎಂಟಿಸಿ ಸುಮಾರು 450 ಕೋಟಿ ನಷ್ಟದಲ್ಲಿದೆ. ಇದರಿಂದ ನೌಕರರ ವೇತನ ಪಾವತಿ ಮಾಡದೆ ಸಾರಿಗೆ ನೌಕರರು ಪರದಾಡುವ ಸ್ಥಿತಿಗೆ ತಂದು ನಿಲ್ಲಿಸಿದೆ.

ಪ್ರತಿ ತಿಂಗಳು 10 ನೇ ತಾರೀಖಿನ ಒಳಗೆ ಎಲ್ಲಾ ನೌಕರರಿಗೆ ವೇತನ ಪಾವತಿ ಮಾಡಲಾಗುತ್ತಿತ್ತು. ಆದರೆ 10 ನೇ ತಾರೀಖು ಕಳೆದರೂ ವೇತನ ಪಾವತಿ ಮಾಡಿಲ್ಲ. ಇದರಿಂದ ಕಂಗಾಲಾಗಿರುವ ಸಾರಿಗೆ ನೌಕರರು ಜೀವನ ನಿರ್ವಹಣೆ ಹೇಗೆ ಎಂಬ ಯೋಚನೆಯಲ್ಲಿದ್ದಾರೆ. ಏಪ್ರಿಲ್ ಹಾಗೂ ಮೇ ತಿಂಗಳ ವೇತನವನ್ನ ಸರ್ಕಾರವೇ ಪಾವತಿ ಮಾಡಿತ್ತು.

ಆದರೆ ಇದೀಗ ಬಸ್ ಓಡಾಟ ನಡೆಸಿದ್ರೂ ನಿಗಮಗಳಿಗೆ ಆದಾಯ ಬರುತ್ತಿಲ್ಲ. ಇದರಿಂದ KSRTCಯ 37 ಸಾವಿರ, BMTCಯ 36 ಸಾವಿರ, NWKSRTC ಯ 25 ಸಾವಿರ ಹಾಗೂ NEKSRTCಯ 22 ಸಾವಿರ ನೌಕರರು ಜೂನ್ ತಿಂಗಳ ವೇತನ ಸಿಗದೇ ಪರದಾಡುತ್ತಿದ್ದಾರೆ.

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!