AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ನಿಯಂತ್ರಣಕ್ಕಾಗಿ ನಿಷೇಧಾಜ್ಞೆ ಜಾರಿ ಮಾಡಲು ಸಿದ್ದರಾಮಯ್ಯ ಸಲಹೆ; ಸಭೆಯಲ್ಲಿ ರಾಜ್ಯಪಾಲರ ನೇತೃತ್ವದ ಬಗ್ಗೆ ಅಸಮಾಧಾನ

ಮುಖ್ಯಮಂತ್ರಿ ಇಂದು ರಾಜ್ಯಪಾಲರ ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ ಕರೆದಿದ್ದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದರು. ಇದು ಸಂವಿಧಾನ ಬಾಹಿರ ಎಂದು ಹೇಳಿದರು.

ಕೊರೊನಾ ನಿಯಂತ್ರಣಕ್ಕಾಗಿ ನಿಷೇಧಾಜ್ಞೆ ಜಾರಿ ಮಾಡಲು ಸಿದ್ದರಾಮಯ್ಯ ಸಲಹೆ; ಸಭೆಯಲ್ಲಿ ರಾಜ್ಯಪಾಲರ ನೇತೃತ್ವದ ಬಗ್ಗೆ ಅಸಮಾಧಾನ
ಮಾಜಿ ಸಿಎಂ ಸಿದ್ದರಾಮಯ್ಯ
Lakshmi Hegde
|

Updated on:Apr 20, 2021 | 7:04 PM

Share

ಬೆಂಗಳೂರು: ಕೊರೊನಾ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ತೆಗೆದುಕೊಳ್ಳಬಹುದಾದ ಕ್ರಮಗಳ ಕುರಿತು ರಾಜ್ಯಪಾಲರ ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ ನಡೆಯುತ್ತಿದೆ. ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಈಗಾಗಲೇ ಲಾಕ್​ಡೌನ್ ಪರ ಒಲವು ತೋರಿದ್ದು, ಮಾಜಿ ಸಿಎಂ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರು ಸಹ ಪರೋಕ್ಷವಾಗಿ ಇದಕ್ಕೆ ಬೆಂಬಲ ನೀಡಿದ್ದಾರೆ. ರಾಜ್ಯದಲ್ಲಿ ನಿಷೇಧಾಜ್ಞೆ ಜಾರಿಗೆ ತರುವಂತೆ ಸಲಹೆ ನೀಡಿದ್ದಾರೆ.

ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಗಳನ್ನು ಮುಂದೂಡಿ. ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ವಲಸೆ ಹೋಗುವುದನ್ನು ನಿಲ್ಲಿಸಿ. ಇತರ ರಾಜ್ಯಗಳಿಂದ ಬರುವ ವಿಮಾನಗಳಿಗೆ ನಿರ್ಬಂಧ ಹೇರಿ ಮತ್ತು ರಾಜ್ಯದಲ್ಲಿ ಆರೋಗ್ಯ ತುರ್ತು ಪರಿಸ್ಥಿತಿಯನ್ನು ಘೋಷಣೆ ಮಾಡಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯಪಾಲರ ಸಭೆ ಬಗ್ಗೆ ಆಕ್ಷೇಪ ಮುಖ್ಯಮಂತ್ರಿ ಇಂದು ರಾಜ್ಯಪಾಲರ ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ ಕರೆದಿದ್ದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದರು. ಇದು ಸಂವಿಧಾನ ಬಾಹಿರ ಎಂದು ಹೇಳಿದರು. ಹೀಗೆ ರಾಜ್ಯ ಸರ್ಕಾರದ ಆಡಳಿತದಲ್ಲಿ ರಾಜ್ಯಪಾಲರು ಹಸ್ತಕ್ಷೇಪ ಮಾಡುವಂತಿಲ್ಲ. ರಾಷ್ಟ್ರಪತಿ ಆಡಳಿತವಿದ್ದಾಗ ಮಾತ್ರ ಇದು ಸೂಕ್ತ. ಇದು ಸರಿಯಾದ ಕ್ರಮವಲ್ಲ ಎಣದು ಹೇಳಿದರು. ರಾಜ್ಯಪಾಲರು ಭಾಗವಹಿಸಿರುವ ಸಭೆಗೆ ಗೌರವ ಕೊಡಬೇಕು ಎಂಬ ಉದ್ದೇಶದಿಂದ ಅಷ್ಟೇ ನಾನು ಇದರಲ್ಲಿ ಭಾಗವಹಿಸಿದ್ದೇನೆ ಎಂದಿದ್ದಾರೆ.

ಇದನ್ನೂ ಓದಿ: ಜನರ ಆಕ್ರೋಶ : ಸರ್ಕಾರದವರೇ ಕೊರೊನಾ ರೂಲ್ಸ್ ಫಾಲೋ ಮಾಡಲ್ಲಾ.. ನಮ್ಮ ಮೇಲೆ ಗೂಬೆ ಕೂರಿಸ್ತಾರೆ.!

ಬಿಯರ್​ ಬಾಟಲ್​ ಸಾಗಿಸುತ್ತಿದ್ದ ಲಾರಿ ಪಲ್ಟಿ, ಕೊರೊನಾ ನಡುವೆ ಭಯವಿಲ್ಲದೆ ಬಿಯರ್​ಗಾಗಿ ಮುಗಿಬಿದ್ದ ಜನ .!

Published On - 7:00 pm, Tue, 20 April 21

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ