AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಣ್ಣ ಶಿವಕುಮಾರ್ ಜೊತೆಜೊತೆಗೆ ತಮ್ಮ ಡಿಕೆ ಸುರೇಶ್ ಸಹ ಲಾಕ್?

ದೆಹಲಿ: ಕಾಂಗ್ರೆಸ್​ ಪಕ್ಷದ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಕರ್ನಾಟಕ ಬಿಟ್ಟು ದೆಹಲಿಯಲ್ಲಿ ಇ.ಡಿ ಅಂಗಳ ತಲುಪಿ ಇಂದಿಗೆ ಸರಿಯಾಗಿ ಒಂದು ತಿಂಗಳಾಗಿದೆ. ಈ ಸಂದರ್ಭದಲ್ಲಿ ಜಾರಿ ನಿರ್ದೇಶನಾಲಯವು ಡಿ.ಕೆ.ಶಿವಕುಮಾರ್ ಅವರ ಸೋದರ ಡಿ.ಕೆ.ಸುರೇಶ್​ಗೂ ವಿಚಾರಣೆಗೆ ಹಾಜರಾಗುವಂತೆ ಬುಲಾವ್ ನೀಡಿದೆ. ಕಳೆದೊಂದು ತಿಂಗಳಿಂದ ದಿಲ್ಲಿಯಲ್ಲಿ ಅಣ್ಣನಿಗೆ ನೆರಳಾಗಿ ನಿಂತಿರುವ ಸುರೇಶ್​ಗೂ ಈಗ ಇ.ಡಿ ಕಾಟ ಶುರುವಾಗಿದೆ. ಈ ಮಧ್ಯೆ ತಿಹಾರ್ ಜೈಲಿನಲ್ಲಿರುವ ಶಿವಕುಮಾರ್ ಅವರ ಜಾಮೀನು ಅರ್ಜಿ​ ವಿಚಾರಣೆಯನ್ನು ದೆಹಲಿ ಕೋರ್ಟ್ ಮುಂದೂಡಿದ್ದು, ಅಕ್ಟೋಬರ್ 14ರವರೆಗೂ ಡಿಕೆಶಿಗೆ ಜೈಲೇ […]

ಅಣ್ಣ ಶಿವಕುಮಾರ್ ಜೊತೆಜೊತೆಗೆ ತಮ್ಮ ಡಿಕೆ ಸುರೇಶ್ ಸಹ ಲಾಕ್?
ಸಾಧು ಶ್ರೀನಾಥ್​
|

Updated on:Sep 30, 2019 | 3:06 PM

Share

ದೆಹಲಿ: ಕಾಂಗ್ರೆಸ್​ ಪಕ್ಷದ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಕರ್ನಾಟಕ ಬಿಟ್ಟು ದೆಹಲಿಯಲ್ಲಿ ಇ.ಡಿ ಅಂಗಳ ತಲುಪಿ ಇಂದಿಗೆ ಸರಿಯಾಗಿ ಒಂದು ತಿಂಗಳಾಗಿದೆ. ಈ ಸಂದರ್ಭದಲ್ಲಿ ಜಾರಿ ನಿರ್ದೇಶನಾಲಯವು ಡಿ.ಕೆ.ಶಿವಕುಮಾರ್ ಅವರ ಸೋದರ ಡಿ.ಕೆ.ಸುರೇಶ್​ಗೂ ವಿಚಾರಣೆಗೆ ಹಾಜರಾಗುವಂತೆ ಬುಲಾವ್ ನೀಡಿದೆ. ಕಳೆದೊಂದು ತಿಂಗಳಿಂದ ದಿಲ್ಲಿಯಲ್ಲಿ ಅಣ್ಣನಿಗೆ ನೆರಳಾಗಿ ನಿಂತಿರುವ ಸುರೇಶ್​ಗೂ ಈಗ ಇ.ಡಿ ಕಾಟ ಶುರುವಾಗಿದೆ. ಈ ಮಧ್ಯೆ ತಿಹಾರ್ ಜೈಲಿನಲ್ಲಿರುವ ಶಿವಕುಮಾರ್ ಅವರ ಜಾಮೀನು ಅರ್ಜಿ​ ವಿಚಾರಣೆಯನ್ನು ದೆಹಲಿ ಕೋರ್ಟ್ ಮುಂದೂಡಿದ್ದು, ಅಕ್ಟೋಬರ್ 14ರವರೆಗೂ ಡಿಕೆಶಿಗೆ ಜೈಲೇ ಗತಿಯಾಗಿದೆ.

ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್​ಗೆ ಇ.ಡಿಯಿಂದ ನೋಟಿಸ್ ಬಂದಿದ್ದು ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ. ಲೋಕಸಭೆ ಚುನಾವಣೆ ವೇಳೆ ಅಫಿಡವಿಟ್​ನಲ್ಲಿ 338 ಕೋಟಿ ರೂ. ಆಸ್ತಿ ​ ಘೋಷಿಸಿಕೊಂಡಿದ್ದರು. ತಂದೆ ಕೆಂಪೇಗೌಡ ಆಸ್ತಿ ಸಹ ಸುರೇಶ್ ಹೆಸರಿಗೆ ವರ್ಗಾವಣೆಯಾಗಿದೆ. ಶಿವಕುಮಾರ್ ಪುತ್ರಿ ಐಶ್ವರ್ಯಾಗೆ ಸುರೇಶ್​ ಸಾಲ ನೀಡಿದ್ದಾರೆ. ಈ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸುರೇಶ್​ಗೆ ನೋಟಿಸ್ ನೀಡಿದೆ.

Published On - 11:51 am, Mon, 30 September 19

Follow Us
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ