AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಣ್ಣ ಶಿವಕುಮಾರ್ ಜೊತೆಜೊತೆಗೆ ತಮ್ಮ ಡಿಕೆ ಸುರೇಶ್ ಸಹ ಲಾಕ್?

ದೆಹಲಿ: ಕಾಂಗ್ರೆಸ್​ ಪಕ್ಷದ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಕರ್ನಾಟಕ ಬಿಟ್ಟು ದೆಹಲಿಯಲ್ಲಿ ಇ.ಡಿ ಅಂಗಳ ತಲುಪಿ ಇಂದಿಗೆ ಸರಿಯಾಗಿ ಒಂದು ತಿಂಗಳಾಗಿದೆ. ಈ ಸಂದರ್ಭದಲ್ಲಿ ಜಾರಿ ನಿರ್ದೇಶನಾಲಯವು ಡಿ.ಕೆ.ಶಿವಕುಮಾರ್ ಅವರ ಸೋದರ ಡಿ.ಕೆ.ಸುರೇಶ್​ಗೂ ವಿಚಾರಣೆಗೆ ಹಾಜರಾಗುವಂತೆ ಬುಲಾವ್ ನೀಡಿದೆ. ಕಳೆದೊಂದು ತಿಂಗಳಿಂದ ದಿಲ್ಲಿಯಲ್ಲಿ ಅಣ್ಣನಿಗೆ ನೆರಳಾಗಿ ನಿಂತಿರುವ ಸುರೇಶ್​ಗೂ ಈಗ ಇ.ಡಿ ಕಾಟ ಶುರುವಾಗಿದೆ. ಈ ಮಧ್ಯೆ ತಿಹಾರ್ ಜೈಲಿನಲ್ಲಿರುವ ಶಿವಕುಮಾರ್ ಅವರ ಜಾಮೀನು ಅರ್ಜಿ​ ವಿಚಾರಣೆಯನ್ನು ದೆಹಲಿ ಕೋರ್ಟ್ ಮುಂದೂಡಿದ್ದು, ಅಕ್ಟೋಬರ್ 14ರವರೆಗೂ ಡಿಕೆಶಿಗೆ ಜೈಲೇ […]

ಅಣ್ಣ ಶಿವಕುಮಾರ್ ಜೊತೆಜೊತೆಗೆ ತಮ್ಮ ಡಿಕೆ ಸುರೇಶ್ ಸಹ ಲಾಕ್?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Sep 30, 2019 | 3:06 PM

Share

ದೆಹಲಿ: ಕಾಂಗ್ರೆಸ್​ ಪಕ್ಷದ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಕರ್ನಾಟಕ ಬಿಟ್ಟು ದೆಹಲಿಯಲ್ಲಿ ಇ.ಡಿ ಅಂಗಳ ತಲುಪಿ ಇಂದಿಗೆ ಸರಿಯಾಗಿ ಒಂದು ತಿಂಗಳಾಗಿದೆ. ಈ ಸಂದರ್ಭದಲ್ಲಿ ಜಾರಿ ನಿರ್ದೇಶನಾಲಯವು ಡಿ.ಕೆ.ಶಿವಕುಮಾರ್ ಅವರ ಸೋದರ ಡಿ.ಕೆ.ಸುರೇಶ್​ಗೂ ವಿಚಾರಣೆಗೆ ಹಾಜರಾಗುವಂತೆ ಬುಲಾವ್ ನೀಡಿದೆ. ಕಳೆದೊಂದು ತಿಂಗಳಿಂದ ದಿಲ್ಲಿಯಲ್ಲಿ ಅಣ್ಣನಿಗೆ ನೆರಳಾಗಿ ನಿಂತಿರುವ ಸುರೇಶ್​ಗೂ ಈಗ ಇ.ಡಿ ಕಾಟ ಶುರುವಾಗಿದೆ. ಈ ಮಧ್ಯೆ ತಿಹಾರ್ ಜೈಲಿನಲ್ಲಿರುವ ಶಿವಕುಮಾರ್ ಅವರ ಜಾಮೀನು ಅರ್ಜಿ​ ವಿಚಾರಣೆಯನ್ನು ದೆಹಲಿ ಕೋರ್ಟ್ ಮುಂದೂಡಿದ್ದು, ಅಕ್ಟೋಬರ್ 14ರವರೆಗೂ ಡಿಕೆಶಿಗೆ ಜೈಲೇ ಗತಿಯಾಗಿದೆ.

ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್​ಗೆ ಇ.ಡಿಯಿಂದ ನೋಟಿಸ್ ಬಂದಿದ್ದು ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ. ಲೋಕಸಭೆ ಚುನಾವಣೆ ವೇಳೆ ಅಫಿಡವಿಟ್​ನಲ್ಲಿ 338 ಕೋಟಿ ರೂ. ಆಸ್ತಿ ​ ಘೋಷಿಸಿಕೊಂಡಿದ್ದರು. ತಂದೆ ಕೆಂಪೇಗೌಡ ಆಸ್ತಿ ಸಹ ಸುರೇಶ್ ಹೆಸರಿಗೆ ವರ್ಗಾವಣೆಯಾಗಿದೆ. ಶಿವಕುಮಾರ್ ಪುತ್ರಿ ಐಶ್ವರ್ಯಾಗೆ ಸುರೇಶ್​ ಸಾಲ ನೀಡಿದ್ದಾರೆ. ಈ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸುರೇಶ್​ಗೆ ನೋಟಿಸ್ ನೀಡಿದೆ.

Published On - 11:51 am, Mon, 30 September 19

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್