ಕಾಲುಜಾರಿ ಕೆರೆಗೆ ಬಿದ್ದು.. ಆಚಾರ್ಯ ಕಾಲೇಜು ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

ಕಾಲುಜಾರಿ ಕೆರೆಗೆ ಬಿದ್ದು ಇಂಜಿನಿಯರಿಂಗ್ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕುದುರೆಗೆರೆಯಲ್ಲಿ ನಡೆದಿದೆ. ಹೈದರಾಬಾದ್ ಮೂಲದ ವಿನೀತ್(21) ಮೃತ ವಿದ್ಯಾರ್ಥಿ.

ಕಾಲುಜಾರಿ ಕೆರೆಗೆ ಬಿದ್ದು.. ಆಚಾರ್ಯ ಕಾಲೇಜು ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು
ಸಾಂದರ್ಭಿಕ ಚಿತ್ರ

Updated on: Feb 06, 2021 | 9:41 PM

ಬೆಂಗಳೂರು: ಕಾಲುಜಾರಿ ಕೆರೆಗೆ ಬಿದ್ದು ಇಂಜಿನಿಯರಿಂಗ್ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕುದುರೆಗೆರೆಯಲ್ಲಿ ನಡೆದಿದೆ. ಹೈದರಾಬಾದ್ ಮೂಲದ ವಿನೀತ್(21) ಮೃತ ವಿದ್ಯಾರ್ಥಿ.

ವಿನೀತ್​ ಆಚಾರ್ಯ ಕಾಲೇಜಿನಲ್ಲಿ ಇಂಜಿನಿಯರಿಂಗ್ ಓದುತ್ತಿದ್ದ. ಮಾದನಾಯಕನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ವಿದ್ಯಾವಂತ ಪತ್ನಿಗೆ ಜೀವನಾಂಶ ನಿರಾಕರಿಸುವಂತಿಲ್ಲ -ಹೈಕೋರ್ಟ್ ಏಕಸದಸ್ಯ ಪೀಠದಿಂದ ಮಹತ್ತರ ಆದೇಶ

Loading...
Unable to load recommendations.
Follow Us