AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರಮಂದಿರ ಪ್ರವೇಶಕ್ಕೆ ನಿರ್ಬಂಧವೇಕೆ: ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿದ ಎಚ್​.ಡಿ.ಕುಮಾರಸ್ವಾಮಿ

ಎಲ್ಲ ಕಡೆ ಜನರು ನಿರ್ಭಯವಾಗಿ ಸಂಚಾರ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರವೇ ಸಿನಿಮಾ ಮಂದಿರಗಳ ಶೇ 100ರಷ್ಟು ಭರ್ತಿಗೆ ಅವಕಾಶ ಮಾಡಿಕೊಟ್ಟಿದೆ. ಅಂಥದ್ದರಲ್ಲಿ ಈ ನಿರ್ಬಂಧದ ಅವಶ್ಯಕತೆ ಏನಿತ್ತು ಎಂದು ಎಚ್​ಡಿಕೆ ಪ್ರಶ್ನಿಸಿದ್ದಾರೆ.

ಚಿತ್ರಮಂದಿರ ಪ್ರವೇಶಕ್ಕೆ ನಿರ್ಬಂಧವೇಕೆ: ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿದ ಎಚ್​.ಡಿ.ಕುಮಾರಸ್ವಾಮಿ
ಎಚ್‌.ಡಿ.ಕುಮಾರಸ್ವಾಮಿ
Ghanashyam D M | ಡಿ.ಎಂ.ಘನಶ್ಯಾಮ
|

Updated on:Feb 03, 2021 | 4:34 PM

Share

ಮೈಸೂರು: ಚಿತ್ರಮಂದಿರ ಸಾಮರ್ಥ್ಯದ ಅರ್ಧದಷ್ಟು ಮಾತ್ರವೇ ಪ್ರೇಕ್ಷಕರಿಗೆ ಪ್ರವೇಶಾವಕಾಶ ಕಲ್ಪಿಸಿರುವ ರಾಜ್ಯ ಸರ್ಕಾರದ ನಿರ್ದೇಶನದ ಬಗ್ಗೆ ಜೆಡಿಎಸ್ ನಾಯಕ ಎಚ್​.ಡಿ.ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಥಿಯೇಟರ್ ಮಾಲೀಕರಿಂದ ಕಲೆಕ್ಷನ್ ಮಾಡಲು ಸರ್ಕಾರ ಇಂಥ ಆದೇಶ ಹೊರಡಿಸಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದ ಎಚ್​ಡಿಕೆ, ದುಡ್ಡು ತಂದು ಕೊಡಲಿ ಎಂದು ಈ ಆದೇಶ ಮಾಡಿರಬಹುದು ಎಂದು ಲೇವಡಿ ಮಾಡಿದರು.

ಎಲ್ಲ ಕಡೆ ಜನರು ನಿರ್ಭಯವಾಗಿ ಸಂಚಾರ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರವೇ ಸಿನಿಮಾ ಮಂದಿರಗಳ ಶೇ 100ರಷ್ಟು ಭರ್ತಿಗೆ ಅವಕಾಶ ಮಾಡಿಕೊಟ್ಟಿದೆ. ಅಂಥದ್ದರಲ್ಲಿ ಈ ನಿರ್ಬಂಧದ ಅವಶ್ಯಕತೆ ಏನಿತ್ತು ಎಂದು ಎಚ್​ಡಿಕೆ ಪ್ರಶ್ನಿಸಿದ್ದಾರೆ.

ರಾಜ್ಯ ಸರ್ಕಾರ ಹೊರಡಿಸಿರುವ ಈ ಆದೇಶದ ಹಿಂದಿನ ಉದ್ದೇಶಗಳನ್ನು ಸ್ಪಷ್ಟಪಡಿಸಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದರು.

Dhruva Sarja Tweet ರಾಜ್ಯ ಸರ್ಕಾರದ ವಿರುದ್ಧ ಧ್ರುವ ಸರ್ಜಾ ತೀವ್ರ ಅಸಮಾಧಾನ; ಟ್ವಿಟರ್​ನಲ್ಲಿ 3 ಪ್ರಶ್ನೆ ಮುಂದಿಟ್ಟ ನಟ

ಶಿವರಾಜ್​ಕುಮಾರ್ ಟ್ವೀಟ್: ಸಿನಿಮಾ ಹಾಲ್​ ಭರ್ತಿಯಾಗುವಷ್ಟು ಪ್ರೇಕ್ಷಕರು ಬರಲು ಅವಕಾಶ ಬೇಕು

Published On - 4:33 pm, Wed, 3 February 21

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?