AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರಮಂದಿರ ಪ್ರವೇಶಕ್ಕೆ ನಿರ್ಬಂಧವೇಕೆ: ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿದ ಎಚ್​.ಡಿ.ಕುಮಾರಸ್ವಾಮಿ

ಎಲ್ಲ ಕಡೆ ಜನರು ನಿರ್ಭಯವಾಗಿ ಸಂಚಾರ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರವೇ ಸಿನಿಮಾ ಮಂದಿರಗಳ ಶೇ 100ರಷ್ಟು ಭರ್ತಿಗೆ ಅವಕಾಶ ಮಾಡಿಕೊಟ್ಟಿದೆ. ಅಂಥದ್ದರಲ್ಲಿ ಈ ನಿರ್ಬಂಧದ ಅವಶ್ಯಕತೆ ಏನಿತ್ತು ಎಂದು ಎಚ್​ಡಿಕೆ ಪ್ರಶ್ನಿಸಿದ್ದಾರೆ.

ಚಿತ್ರಮಂದಿರ ಪ್ರವೇಶಕ್ಕೆ ನಿರ್ಬಂಧವೇಕೆ: ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿದ ಎಚ್​.ಡಿ.ಕುಮಾರಸ್ವಾಮಿ
ಎಚ್‌.ಡಿ.ಕುಮಾರಸ್ವಾಮಿ
Ghanashyam D M | ಡಿ.ಎಂ.ಘನಶ್ಯಾಮ
|

Updated on:Feb 03, 2021 | 4:34 PM

Share

ಮೈಸೂರು: ಚಿತ್ರಮಂದಿರ ಸಾಮರ್ಥ್ಯದ ಅರ್ಧದಷ್ಟು ಮಾತ್ರವೇ ಪ್ರೇಕ್ಷಕರಿಗೆ ಪ್ರವೇಶಾವಕಾಶ ಕಲ್ಪಿಸಿರುವ ರಾಜ್ಯ ಸರ್ಕಾರದ ನಿರ್ದೇಶನದ ಬಗ್ಗೆ ಜೆಡಿಎಸ್ ನಾಯಕ ಎಚ್​.ಡಿ.ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಥಿಯೇಟರ್ ಮಾಲೀಕರಿಂದ ಕಲೆಕ್ಷನ್ ಮಾಡಲು ಸರ್ಕಾರ ಇಂಥ ಆದೇಶ ಹೊರಡಿಸಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದ ಎಚ್​ಡಿಕೆ, ದುಡ್ಡು ತಂದು ಕೊಡಲಿ ಎಂದು ಈ ಆದೇಶ ಮಾಡಿರಬಹುದು ಎಂದು ಲೇವಡಿ ಮಾಡಿದರು.

ಎಲ್ಲ ಕಡೆ ಜನರು ನಿರ್ಭಯವಾಗಿ ಸಂಚಾರ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರವೇ ಸಿನಿಮಾ ಮಂದಿರಗಳ ಶೇ 100ರಷ್ಟು ಭರ್ತಿಗೆ ಅವಕಾಶ ಮಾಡಿಕೊಟ್ಟಿದೆ. ಅಂಥದ್ದರಲ್ಲಿ ಈ ನಿರ್ಬಂಧದ ಅವಶ್ಯಕತೆ ಏನಿತ್ತು ಎಂದು ಎಚ್​ಡಿಕೆ ಪ್ರಶ್ನಿಸಿದ್ದಾರೆ.

ರಾಜ್ಯ ಸರ್ಕಾರ ಹೊರಡಿಸಿರುವ ಈ ಆದೇಶದ ಹಿಂದಿನ ಉದ್ದೇಶಗಳನ್ನು ಸ್ಪಷ್ಟಪಡಿಸಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದರು.

Dhruva Sarja Tweet ರಾಜ್ಯ ಸರ್ಕಾರದ ವಿರುದ್ಧ ಧ್ರುವ ಸರ್ಜಾ ತೀವ್ರ ಅಸಮಾಧಾನ; ಟ್ವಿಟರ್​ನಲ್ಲಿ 3 ಪ್ರಶ್ನೆ ಮುಂದಿಟ್ಟ ನಟ

ಶಿವರಾಜ್​ಕುಮಾರ್ ಟ್ವೀಟ್: ಸಿನಿಮಾ ಹಾಲ್​ ಭರ್ತಿಯಾಗುವಷ್ಟು ಪ್ರೇಕ್ಷಕರು ಬರಲು ಅವಕಾಶ ಬೇಕು

Published On - 4:33 pm, Wed, 3 February 21

Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?