AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರಮಂದಿರ ಪ್ರವೇಶಕ್ಕೆ ನಿರ್ಬಂಧವೇಕೆ: ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿದ ಎಚ್​.ಡಿ.ಕುಮಾರಸ್ವಾಮಿ

ಎಲ್ಲ ಕಡೆ ಜನರು ನಿರ್ಭಯವಾಗಿ ಸಂಚಾರ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರವೇ ಸಿನಿಮಾ ಮಂದಿರಗಳ ಶೇ 100ರಷ್ಟು ಭರ್ತಿಗೆ ಅವಕಾಶ ಮಾಡಿಕೊಟ್ಟಿದೆ. ಅಂಥದ್ದರಲ್ಲಿ ಈ ನಿರ್ಬಂಧದ ಅವಶ್ಯಕತೆ ಏನಿತ್ತು ಎಂದು ಎಚ್​ಡಿಕೆ ಪ್ರಶ್ನಿಸಿದ್ದಾರೆ.

ಚಿತ್ರಮಂದಿರ ಪ್ರವೇಶಕ್ಕೆ ನಿರ್ಬಂಧವೇಕೆ: ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿದ ಎಚ್​.ಡಿ.ಕುಮಾರಸ್ವಾಮಿ
ಎಚ್‌.ಡಿ.ಕುಮಾರಸ್ವಾಮಿ
Ghanashyam D M | ಡಿ.ಎಂ.ಘನಶ್ಯಾಮ
|

Updated on:Feb 03, 2021 | 4:34 PM

Share

ಮೈಸೂರು: ಚಿತ್ರಮಂದಿರ ಸಾಮರ್ಥ್ಯದ ಅರ್ಧದಷ್ಟು ಮಾತ್ರವೇ ಪ್ರೇಕ್ಷಕರಿಗೆ ಪ್ರವೇಶಾವಕಾಶ ಕಲ್ಪಿಸಿರುವ ರಾಜ್ಯ ಸರ್ಕಾರದ ನಿರ್ದೇಶನದ ಬಗ್ಗೆ ಜೆಡಿಎಸ್ ನಾಯಕ ಎಚ್​.ಡಿ.ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಥಿಯೇಟರ್ ಮಾಲೀಕರಿಂದ ಕಲೆಕ್ಷನ್ ಮಾಡಲು ಸರ್ಕಾರ ಇಂಥ ಆದೇಶ ಹೊರಡಿಸಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದ ಎಚ್​ಡಿಕೆ, ದುಡ್ಡು ತಂದು ಕೊಡಲಿ ಎಂದು ಈ ಆದೇಶ ಮಾಡಿರಬಹುದು ಎಂದು ಲೇವಡಿ ಮಾಡಿದರು.

ಎಲ್ಲ ಕಡೆ ಜನರು ನಿರ್ಭಯವಾಗಿ ಸಂಚಾರ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರವೇ ಸಿನಿಮಾ ಮಂದಿರಗಳ ಶೇ 100ರಷ್ಟು ಭರ್ತಿಗೆ ಅವಕಾಶ ಮಾಡಿಕೊಟ್ಟಿದೆ. ಅಂಥದ್ದರಲ್ಲಿ ಈ ನಿರ್ಬಂಧದ ಅವಶ್ಯಕತೆ ಏನಿತ್ತು ಎಂದು ಎಚ್​ಡಿಕೆ ಪ್ರಶ್ನಿಸಿದ್ದಾರೆ.

ರಾಜ್ಯ ಸರ್ಕಾರ ಹೊರಡಿಸಿರುವ ಈ ಆದೇಶದ ಹಿಂದಿನ ಉದ್ದೇಶಗಳನ್ನು ಸ್ಪಷ್ಟಪಡಿಸಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದರು.

Dhruva Sarja Tweet ರಾಜ್ಯ ಸರ್ಕಾರದ ವಿರುದ್ಧ ಧ್ರುವ ಸರ್ಜಾ ತೀವ್ರ ಅಸಮಾಧಾನ; ಟ್ವಿಟರ್​ನಲ್ಲಿ 3 ಪ್ರಶ್ನೆ ಮುಂದಿಟ್ಟ ನಟ

ಶಿವರಾಜ್​ಕುಮಾರ್ ಟ್ವೀಟ್: ಸಿನಿಮಾ ಹಾಲ್​ ಭರ್ತಿಯಾಗುವಷ್ಟು ಪ್ರೇಕ್ಷಕರು ಬರಲು ಅವಕಾಶ ಬೇಕು

Published On - 4:33 pm, Wed, 3 February 21

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?