AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಿಸರವಾದಿ ತುಳಸಿ ಗೌಡರ ಮನೆ ಜಲಾವೃತ, ಸೇತುವೆ ನಿರ್ಮಿಸಿ ಕೊಡಲು ಸರ್ಕಾರಕ್ಕೆ ಮನವಿ ಸಲ್ಲಿಸಿದರು ಪದ್ಮಶ್ರೀ ಪುರಸ್ಕೃತೆ

ಅಂಕೋಲಾ ತಾಲ್ಲೂಕಿನ ಹೊನ್ನಳ್ಳಿ ಗ್ರಾಮದಲ್ಲಿರುವ ಅವರ ಮನೆ ಜಲಾವೃತಗೊಂಡಿದ್ದು ಓಡಾಡುವುದು ದುಸ್ಸಾಧ್ಯವಾಗಿದೆ. ಪ್ರತಿ ಮಳೆಗಾಲದಲ್ಲಿ ಅವರು ಮನೆ ಮುಂದಿನ ಹಳ್ಳ ತುಂಬಿ ಹರಿಯುವುದರಿಂದ ಅವರಿಗೆ ಓಡಾಟ ಬಹಳ ಕಷ್ಟವಾಗುತ್ತಿದೆ.

ಪರಿಸರವಾದಿ ತುಳಸಿ ಗೌಡರ ಮನೆ ಜಲಾವೃತ, ಸೇತುವೆ ನಿರ್ಮಿಸಿ ಕೊಡಲು ಸರ್ಕಾರಕ್ಕೆ ಮನವಿ ಸಲ್ಲಿಸಿದರು ಪದ್ಮಶ್ರೀ ಪುರಸ್ಕೃತೆ
ಪರಿಸರವಾದಿ ಪದ್ಮಶ್ರೀ ತುಳಸಿ ಗೌಡ
TV9 Web
| Edited By: |

Updated on: Jul 08, 2022 | 12:44 PM

Share

ಉತ್ತರ ಕನ್ನಡ:  ಕಳೆದ ವರ್ಷವಷ್ಟೇ ಪದ್ಮಶ್ರೀ (Padma Shri) ಪ್ರಶಸ್ತಿಯಿಂದ ಪುರಸ್ಕೃತರಾದ ಪರಿಸರವಾದಿ ತುಳಸಿ ಗೌಡ (Tulsi Gowda) ಅವರಿಗೆ ಮನೆಯಿಂದ ಹೊರಬಂದು ಓಡಾಡಲು ಪುಟ್ಟದಾದ ಒಂದು ಸೇತುವೆ ಬಹಳ ತುರ್ತಾಗಿ ಬೇಕಾಗಿದೆ. ಈ ವಿಡಿಯೋನಲ್ಲಿ ಅವರು ಅದಕ್ಕಾಗೇ ಮನವಿ ಸಲ್ಲಿಸುತ್ತಿದ್ದು ವಿಡಿಯೋ ವೈರಲ್ ಆಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಅಂಕೋಲಾ ತಾಲ್ಲೂಕಿನ ಹೊನ್ನಳ್ಳಿ (Honnalli) ಗ್ರಾಮದಲ್ಲಿರುವ ಅವರ ಮನೆ ಜಲಾವೃತಗೊಂಡಿದ್ದು ಓಡಾಡುವುದು ದುಸ್ಸಾಧ್ಯವಾಗಿದೆ. ಪ್ರತಿ ಮಳೆಗಾಲದಲ್ಲಿ ಅವರು ಮನೆ ಮುಂದಿನ ಹಳ್ಳ ತುಂಬಿ ಹರಿಯುವುದರಿಂದ ಅವರಿಗೆ ಓಡಾಟ ಬಹಳ ಕಷ್ಟವಾಗುತ್ತಿದೆ.

ನಿಮಗೆ ನೆನಪಿರಬಹುದು. ತಾವೇ ಖುದ್ದಾಗಿ ಒಂದು ಲಕ್ಷಕ್ಕೂ ಹೆಚ್ಚು ಸಸಿಗಳನ್ನು ನೆಟ್ಟು ಕಾಡನ್ನೇ ನಿರ್ಮಿಸಿರುವ ಹಾಲಕ್ಕಿ ಸಮುದಾಯದ ತುಳಸಿ ಗೌಡ ಅವರು ತಮ್ಮ ಬಾಲ್ಯದ ದಿನಗಳಿಂದ ಪರಿಸರ ಉಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ ಮತ್ತು ಅದರ ಬಗ್ಗೆ ಜನರಲ್ಲಿ ಜಾಗೃತಿಯನ್ನೂ ಮೂಡಿಸುತ್ತಿದ್ದಾರೆ. ಪರಿಸರದ ಬಗ್ಗೆ ಅವರಿಗಿರುವ ಕಾಳಜಿ ಮತ್ತು ಅದನ್ನು ಉಳಿಸಲು ನಡೆಸುತ್ತಿರುವ ಪರಿಶ್ರಮವನ್ನು ಗುರುತಿಸಿ ಭಾರತ ಸರ್ಕಾರ 2020ರ ಸಾಲಿಗೆ ಅವರನ್ನು ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಿತು. ಆದರೆ ಕೋವಿಡ್ ಪಿಡುಗುನಿಂದಾಗಿ 2021 ರಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಇದನ್ನೂ ಓದಿ:  Viral Video: ಇಂಗ್ಲೆಂಡ್ ರಾಜಕೀಯ ಬಿಕ್ಕಟ್ಟು: ನೇರಪ್ರಸಾರದ ವೇಳೆ ಮೇಜಿನ ಮೇಲೆ ಕಾಲಿಟ್ಟು ಆರಾಮವಾಗಿ ಕುಳಿತ ಟಿವಿ ನಿರೂಪಕನ ವಿಡಿಯೋ ವೈರಲ್

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ