AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಈ ಎರಡು ದಿನ ಎಸ್ಕಾಂ ಆನ್​ಲೈನ್ ಸೇವೆ ಸ್ಥಗಿತ, ಕಾರಣ ಇಲ್ಲಿದೆ

ಕಾಂಗ್ರೆಸ್ ಸರ್ಕಾರ ಬಂದ ನಂತರ ಉಚಿತ ವಿದ್ಯುತ್ ಯೋಜನೆ ಜಾರಿಗೊಳಿಸಿದೆ. ಅದರೆ, ಬಿಲ್ ದರ ಹೆಚ್ಚಳವಾಗಿದ್ದಲ್ಲದೆ, ಲೋಡ್ ಶೆಡ್ಡಿಂಗ್ ಸಮಸ್ಯೆ ಉಂಟಾಗಿದೆ. ರಾಜ್ಯದಾದ್ಯಂತ ಪವರ್ ಕಟ್​ನಿಂದ ಜನರು ಆಕ್ರೋಶಗೊಂಡಿದ್ದಾರೆ. ಈ ನಡುವೆ, ರಾಜ್ಯದಲ್ಲಿ ಈ ಎರಡು ದಿನ ಎಸ್ಕಾಂ ಆನ್​ಲೈನ್ ಸೇವೆ ಸಿಗುವುದಿಲ್ಲ. ಕಾರಣ ಇಲ್ಲಿದೆ.

ಕರ್ನಾಟಕದಲ್ಲಿ ಈ ಎರಡು ದಿನ ಎಸ್ಕಾಂ ಆನ್​ಲೈನ್ ಸೇವೆ ಸ್ಥಗಿತ, ಕಾರಣ ಇಲ್ಲಿದೆ
ಐದು ಎಸ್ಕಾಂಗಳ ವ್ಯಾಪ್ತಿಯಲ್ಲಿ ನವೆಂಬರ್ 24 ಮತ್ತು 26 ರಂದು ಎಸ್ಕಾಂ ಆನ್​ಲೈನ್ ಸೇವೆ ಗ್ರಾಹಕರಿಗೆ ಲಭ್ಯವಿರುವುದಿಲ್ಲ (ಸಾಂದರ್ಭಿಕ ಚಿತ್ರ)Image Credit source: Getty Images
Poornima Agali Nagaraj
Poornima Agali Nagaraj| Edited By: Rakesh Nayak Manchi|

Updated on: Nov 18, 2023 | 9:57 AM

Share

ಬೆಂಗಳೂರು, ನ.18: ಕಾಂಗ್ರೆಸ್ ಸರ್ಕಾರ ಬಂದ ನಂತರ ಉಚಿತ ವಿದ್ಯುತ್ ಯೋಜನೆ ಜಾರಿಗೊಳಿಸಿದೆ. ಅದರೆ, ಬಿಲ್ ದರ ಹೆಚ್ಚಳವಾಗಿದ್ದಲ್ಲದೆ, ಲೋಡ್ ಶೆಡ್ಡಿಂಗ್ ಸಮಸ್ಯೆ ಉಂಟಾಗಿದೆ. ರಾಜ್ಯದಾದ್ಯಂತ ಪವರ್ ಕಟ್​ನಿಂದ ಜನರು ಆಕ್ರೋಶಗೊಂಡಿದ್ದಾರೆ. ಈ ನಡುವೆ, ರಾಜ್ಯದ ಐದು ಎಸ್ಕಾಂಗಳ ವ್ಯಾಪ್ತಿಯಲ್ಲಿ ನವೆಂಬರ್ 24 ಮತ್ತು ನವೆಂಬರ್ 26 ರಂದು ಎಸ್ಕಾಂ ಆನ್​ಲೈನ್ ಸೇವೆ (ESKOM online service) ಗ್ರಾಹಕರಿಗೆ ಲಭ್ಯವಿರುವುದಿಲ್ಲ.

ರಾಜ್ಯದ ಐದೂ ಎಸ್ಕಾಂಗಳ ವ್ಯಾಪ್ತಿಯಲ್ಲಿ ವೆಬ್ ಪೋಟರ್ಲ್​​ಗೆ ಸಂಬಂಧಿಸಿದಂತೆ ತುರ್ತು ತಾಂತ್ರಿಕ ನಿರ್ವಹಣಾ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವ ಹಿನ್ನೆಲೆ ಈ ಎರಡು ದಿನದಂದು ಎಸ್ಕಾಂ ಆನ್​ಲೈನ್ ಸೇವೆ ಸ್ಥಗಿತಗೊಳಿಸಲಾಗಿದೆ.

ಇದನ್ನೂ ಓದಿ: ಅಕ್ರಮ ವಿದ್ಯುತ್ ಸಂಪರ್ಕ: ಬೆಸ್ಕಾಂಗೆ ದಂಡ ಪಾವತಿಸಿದ ಹೆಚ್​​ಡಿ ಕುಮಾರಸ್ವಾಮಿ, ಎಷ್ಟು ಗೊತ್ತಾ?

ನ.24 ರಂದು ಮಧ್ಯಾಹ್ನ 12 ಗಂಟೆಯಿಂದ ನ.26 ರಂದು ಬೆಳಗ್ಗೆ 11.59 ಗಂಟೆವರೆಗೆ ಎಲ್ಲಾ ರೀತಿಯ ಆನ್ ಲೈನ್ ಸೇವೆ ಸ್ಥಗಿತಗೊಳ್ಳಲಿದೆ. ಈ ಬಗ್ಗೆ ಬೆಸ್ಕಾಂ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಸಾರ್ವಜನಿಕರು ಸಹಕಾರ ನೀಡುವಂತೆ ಕೋರಿದೆ.

ವಿವಿಧ ಪೋರ್ಟಲ್​ಗಳಲ್ಲಿರುವ ಡೇಟಾಗಳನ್ನು ನೂತನ ಪೋರ್ಟಲ್​ಗೆ ವರ್ಗಾವಣೆ ಮಾಡುವ ಕೆಲಸ ನಡೆಯುವ ಹಿನ್ನೆಲೆ ಆನ್ ಲೈನ್ ಸೇವೆ ಸ್ಥಗಿತಗೊಳಿಸಲಾಗುತ್ತಿದೆ. ಅದರಂತೆ, ಈ ಎರಡು ದಿನ ವಿದ್ಯುತ್ ಬಿಲ್ ಪಾವತಿ, ಹೊಸ ಸಂಪರ್ಕಕ್ಕೆ ಆನ್ ಲೈನ್ ಅರ್ಜಿ ಸಲ್ಲಿಕೆ ಸೇವೆ ಲಭ್ಯವಿರುವುದಿಲ್ಲ. ಇದರಿಂದಾಗಿ ಬೆಸ್ಕಾಂ, ಚೆಸ್ಕ್ ಮೆಸ್ಕಾಂ, ಜೆಸ್ಕಾಂ, ಹೆಸ್ಕಾಂ ವ್ಯಾಪ್ತಿಯ ಜನರಿಗೆ ಸಮಸ್ಯೆಯಾಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು