AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೆಲ್ಡಿಂಗ್ ವೇಳೆ ಎಥೆನಾಲ್ ಟ್ಯಾಂಕರ್ ಸ್ಫೋಟ, ಇಬ್ಬರ ದುರ್ಮರಣ

ವಿಜಯಪುರ: ನಾಡಗೌಡ ರೋಡಲೈನ್ಸ್​ನಲ್ಲಿ ವೆಲ್ಡಿಂಗ್ ಮಾಡುವ ವೇಳೆ ಎಥಿನಾಲ್ ಟ್ಯಾಂಕರ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರ ಮೃತಪಟ್ಟಿದ್ದಾರೆ. ರಾಜೂ ಹಾಗೂ ಪ್ರಕಾಶ ಟೋನಿ ಮೃತ ಕಾರ್ಮಿಕರು. ರೈಲ್ವೆ ನಿಲ್ದಾಣ ಬಳಿಯ ನಾಡಗೌಡ ರೋಡ್​ಲೈನ್ಸ್​ನಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಎಥಿನಾಲ್ ಖಾಲಿ‌ ಮಾಡಿದ ಬಳಿಕ ಗ್ಯಾರೇಜ್​ಗೆ ತಂದು ವೆಲ್ಡಿಂಗ್ ಮಾಡಿಸಲಾಗುತ್ತಿತ್ತು. ಈ ವೇಳೆ ಟ್ಯಾಂಕರ್ ಸ್ಫೋಟಗೊಂಡು ಕಾರ್ಮಿಕರು ಮೃತಪಟ್ಟಿದ್ದಾರೆ. ಭಾರೀ ಸ್ಫೋಟದಿಂದ ಸುತ್ತಮುತ್ತಲಿನ ನಿವಾಸಿಗಳು ಆತಂಕಕ್ಕೊಳಗಾಗಿದ್ದಾರೆ. ಘಟನಾ ಸ್ಥಳಕ್ಕೆ ಗೋಳಗುಮ್ಮಟ‌ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ‌ ನಡೆಸುತ್ತಿದ್ದಾರೆ.

ವೆಲ್ಡಿಂಗ್ ವೇಳೆ ಎಥೆನಾಲ್ ಟ್ಯಾಂಕರ್ ಸ್ಫೋಟ, ಇಬ್ಬರ ದುರ್ಮರಣ
ಸಾಧು ಶ್ರೀನಾಥ್​
|

Updated on: Dec 21, 2019 | 2:16 PM

Share

ವಿಜಯಪುರ: ನಾಡಗೌಡ ರೋಡಲೈನ್ಸ್​ನಲ್ಲಿ ವೆಲ್ಡಿಂಗ್ ಮಾಡುವ ವೇಳೆ ಎಥಿನಾಲ್ ಟ್ಯಾಂಕರ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರ ಮೃತಪಟ್ಟಿದ್ದಾರೆ. ರಾಜೂ ಹಾಗೂ ಪ್ರಕಾಶ ಟೋನಿ ಮೃತ ಕಾರ್ಮಿಕರು.

ರೈಲ್ವೆ ನಿಲ್ದಾಣ ಬಳಿಯ ನಾಡಗೌಡ ರೋಡ್​ಲೈನ್ಸ್​ನಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಎಥಿನಾಲ್ ಖಾಲಿ‌ ಮಾಡಿದ ಬಳಿಕ ಗ್ಯಾರೇಜ್​ಗೆ ತಂದು ವೆಲ್ಡಿಂಗ್ ಮಾಡಿಸಲಾಗುತ್ತಿತ್ತು. ಈ ವೇಳೆ ಟ್ಯಾಂಕರ್ ಸ್ಫೋಟಗೊಂಡು ಕಾರ್ಮಿಕರು ಮೃತಪಟ್ಟಿದ್ದಾರೆ. ಭಾರೀ ಸ್ಫೋಟದಿಂದ ಸುತ್ತಮುತ್ತಲಿನ ನಿವಾಸಿಗಳು ಆತಂಕಕ್ಕೊಳಗಾಗಿದ್ದಾರೆ. ಘಟನಾ ಸ್ಥಳಕ್ಕೆ ಗೋಳಗುಮ್ಮಟ‌ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ‌ ನಡೆಸುತ್ತಿದ್ದಾರೆ.

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ