ಕನ್ನಡ ರಾಜ್ಯೋತ್ಸವ; ಪ್ರತಿಯೊಬ್ಬ ಕನ್ನಡಿಗ ರಾಜ್ಯದಲ್ಲಿ ಕನ್ನಡದಲ್ಲೇ ವ್ಯವಹರಿಸುವ ಪ್ರತಿಜ್ಞೆ ಮಾಡಬೇಕಿದೆ: ಸಿದ್ದರಾಮಯ್ಯ, ಮುಖ್ಯಮಂತ್ರಿ
ರಾಜ್ಯದ ಎಲ್ಲ ಕನ್ನಡಿಗರು ಕನ್ನಡ ನಾಡು ತಮ್ಮ ತಾಯ್ನಾಡು, ಕನ್ನಡ ಭಾಷೆ ತಮ್ಮ ಮಾತೃಭಾಷೆ, ಜಲ ತಮ್ಮದು ನೆಲ ತಮ್ಮದು ಅಂತ ಅಭಿಮಾನ ತಳೆಯಬೇಕಿದೆ. ಈ ನಾಡಿನ ಜನ ಕನ್ನಡಕ್ಕೆ ಹೊರತಾದ ಬೇರೆ ಭಾಷೆಗಳಲ್ಲಿ ವ್ಯವಹರಿಸುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಬೆಂಗಳೂರು: ಕರ್ನಾಟಕದ 68ನೇ ರಾಜ್ಯೋತ್ಸವ ದಿನವಾಗಿರುವ (Kannada Rajyotsava) ಇಂದು ರಾಜ್ಯದ ಜನತೆಯನ್ನು ಉದ್ದೇಶಿಸಿ ಮಾತಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಪ್ರತಿಯೊಬ್ಬ ಕನ್ನಡಿಗ ರಾಜ್ಯದೊಳಗಡೆ ಕನ್ನಡದಲ್ಲೇ (Kannada language) ವ್ಯವಹರಿಸುವಂತೆ ಆಗ್ರಹಪೂರ್ವಕ ಮನವಿ ಮಾಡಿದರು. ಕಂಠೀರವ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನಡೆಸಿ ಮಾತಾಡಿದ ಮುಖ್ಯಮಂತ್ರಿಯವರು, ಪ್ರತಿಯೊಬ್ಬ ಕನ್ನಡಿಗ ಕನ್ನಡ ಭಾಷೆಯಲ್ಲೇ ವ್ಯವಹರಿಸುವ, ಕನ್ನಡ ಭಾಷೆ, ನೆಲ, ಜಲ ಮತ್ತು ಸಂಸ್ಕೃತಿಯನ್ನು ಎತ್ತಿಹಿಡಿಯುವ ಪ್ರತಿಜ್ಞೆ ಮಾಡುವ ಅನಿವಾರ್ಯತೆ ಎದುರಾಗಿದೆ ಎಂದು ಹೇಳಿದರು. ರಾಜ್ಯದ ಎಲ್ಲ ಕನ್ನಡಿಗರು ಕನ್ನಡ ನಾಡು ತಮ್ಮ ತಾಯ್ನಾಡು, ಕನ್ನಡ ಭಾಷೆ ತಮ್ಮ ಮಾತೃಭಾಷೆ, ಜಲ ತಮ್ಮದು ನೆಲ ತಮ್ಮದು ಅಂತ ಅಭಿಮಾನ ತಳೆಯಬೇಕಿದೆ. ಈ ನಾಡಿನ ಜನ ಕನ್ನಡಕ್ಕೆ ಹೊರತಾದ ಬೇರೆ ಭಾಷೆಗಳಲ್ಲಿ ವ್ಯವಹರಿಸುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

