AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿ ಶನಿವಾರ ಪಕ್ಷಾತೀತವಾಗಿ ಶಾಸಕರ ಭೇಟಿಗೆ ಸಿಎಂ ನಿರ್ಧಾರ

ಇತ್ತೀಚಿಗೆ ಶಾಸಕ ಬಸವರಾಜ ರಾಯರೆಡ್ಡಿ ಸೇರಿದಂತೆ ಕಾಂಗ್ರೆಸ್​ ಪಕ್ಷದ ಕೆಲವು ಶಾಸಕರು, ವಿವಿಧ ಸಚಿವರು ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಸಿಎಂಗೆ ಪತ್ರ ಬರೆದು ಭೇಟಿಗೆ ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ, ಶಾಸಕರ ಭೇಟಿಗೆ ಅವಕಾಶ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

ಪ್ರತಿ ಶನಿವಾರ ಪಕ್ಷಾತೀತವಾಗಿ ಶಾಸಕರ ಭೇಟಿಗೆ ಸಿಎಂ ನಿರ್ಧಾರ
ಸಿಎಂ ಸಿದ್ದರಾಮಯ್ಯ
Anil Kalkere
| Edited By: ವಿವೇಕ ಬಿರಾದಾರ|

Updated on:Sep 23, 2023 | 10:05 AM

Share

ಬೆಂಗಳೂರು ಸೆ.23: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಇನ್ಮುಂದೆ ಪ್ರತಿ ಶನಿವಾರ ಪಕ್ಷಾತೀತವಾಗಿ ರಾಜ್ಯದ ಎಲ್ಲಾ ಶಾಸಕರು (MLA), ವಿಧಾನ ಪರಿಷತ್​ ಸದಸ್ಯರು ಮತ್ತು ಸಂಸದರನ್ನು ಭೇಟಿ ಮಾಡಲಿದ್ದಾರೆ. ಸೆ.23 ಇಂದಿನಿಂದಲೇ ಇದು ಆರಂಭವಾಗಲಿದೆ. ಮುಖ್ಯಮಂತ್ರಿಗಳ ಗೃಹ ಕೃಷ್ಣಾದಲ್ಲಿ ಇಂದು ಬೆಳಗ್ಗೆ 11ಯಿಂದ ಮಧ್ಯಾಹ್ನ 2 ಗಂಟೆಯ ತನಕ ಭೇಟಿಯಾಗಲಿದ್ದಾರೆ. ಈ ವೇಳೆ ಶಾಸಕರು ತಮ್ಮ ಕ್ಷೇತ್ರದ ಅಭಿವೃದ್ಧಿ ಮತ್ತು ಅನುದಾನಗಳ ಬಗ್ಗೆ ಚರ್ಚೆ ಮಾಡಬಹುದಾಗಿದೆ.

ಮುಂದಿನ ವಾರ ಮುಖ್ಯಮಂತ್ರಿ ಅವರ ಸಮಯ ಅವಕಾಶ ಲಭ್ಯತೆ ಆಧಾರದಲ್ಲಿ ಶಾಸಕರು, ಸಂಸದರಿಗೆ ಸಿಎಂ ಭೇಟಿಗೆ ಅವಕಾಶ ಕಲ್ಪಿಸಲಾಗುವುದು. ಈ ಭೇಟಿ ಕಡ್ಡಾಯವಾಗಿರುವುದಿಲ್ಲ ಎಂದು ಈ ಸಂಬಂಧ ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ಕೆ. ಚಿರಂಜೀವಿ ಪ್ರಕಟಣೆ ಹೊರಡಸಿದ್ದಾರೆ.

ಇದನ್ನೂ ಓದಿ: ಕುಸಿದ ವಿದ್ಯುತ್‌ ಉತ್ಪಾದನೆ; ಇಂಧನ ಇಲಾಖೆಯ ಅಧಿಕಾರಿಗಳ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ

ಇತ್ತೀಚಿಗೆ ಶಾಸಕ ಬಸವರಾಜ ರಾಯರೆಡ್ಡಿ ಸೇರಿದಂತೆ ಕಾಂಗ್ರೆಸ್​ ಪಕ್ಷದ ಕೆಲವು ಶಾಸಕರು, ವಿವಿಧ ಸಚಿವರು ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಸಿಎಂಗೆ ಪತ್ರ ಬರೆದು ಭೇಟಿಗೆ ಅವಕಾಶ ನೀಡುವಂತೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸಿಎಂ, ಶಾಸಕರ ಭೇಟಿಗೆ ಅವಕಾಶ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:04 am, Sat, 23 September 23

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ