AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿ ಶನಿವಾರ ಪಕ್ಷಾತೀತವಾಗಿ ಶಾಸಕರ ಭೇಟಿಗೆ ಸಿಎಂ ನಿರ್ಧಾರ

ಇತ್ತೀಚಿಗೆ ಶಾಸಕ ಬಸವರಾಜ ರಾಯರೆಡ್ಡಿ ಸೇರಿದಂತೆ ಕಾಂಗ್ರೆಸ್​ ಪಕ್ಷದ ಕೆಲವು ಶಾಸಕರು, ವಿವಿಧ ಸಚಿವರು ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಸಿಎಂಗೆ ಪತ್ರ ಬರೆದು ಭೇಟಿಗೆ ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ, ಶಾಸಕರ ಭೇಟಿಗೆ ಅವಕಾಶ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

ಪ್ರತಿ ಶನಿವಾರ ಪಕ್ಷಾತೀತವಾಗಿ ಶಾಸಕರ ಭೇಟಿಗೆ ಸಿಎಂ ನಿರ್ಧಾರ
ಸಿಎಂ ಸಿದ್ದರಾಮಯ್ಯ
Anil Kalkere
| Edited By: ವಿವೇಕ ಬಿರಾದಾರ|

Updated on:Sep 23, 2023 | 10:05 AM

Share

ಬೆಂಗಳೂರು ಸೆ.23: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಇನ್ಮುಂದೆ ಪ್ರತಿ ಶನಿವಾರ ಪಕ್ಷಾತೀತವಾಗಿ ರಾಜ್ಯದ ಎಲ್ಲಾ ಶಾಸಕರು (MLA), ವಿಧಾನ ಪರಿಷತ್​ ಸದಸ್ಯರು ಮತ್ತು ಸಂಸದರನ್ನು ಭೇಟಿ ಮಾಡಲಿದ್ದಾರೆ. ಸೆ.23 ಇಂದಿನಿಂದಲೇ ಇದು ಆರಂಭವಾಗಲಿದೆ. ಮುಖ್ಯಮಂತ್ರಿಗಳ ಗೃಹ ಕೃಷ್ಣಾದಲ್ಲಿ ಇಂದು ಬೆಳಗ್ಗೆ 11ಯಿಂದ ಮಧ್ಯಾಹ್ನ 2 ಗಂಟೆಯ ತನಕ ಭೇಟಿಯಾಗಲಿದ್ದಾರೆ. ಈ ವೇಳೆ ಶಾಸಕರು ತಮ್ಮ ಕ್ಷೇತ್ರದ ಅಭಿವೃದ್ಧಿ ಮತ್ತು ಅನುದಾನಗಳ ಬಗ್ಗೆ ಚರ್ಚೆ ಮಾಡಬಹುದಾಗಿದೆ.

ಮುಂದಿನ ವಾರ ಮುಖ್ಯಮಂತ್ರಿ ಅವರ ಸಮಯ ಅವಕಾಶ ಲಭ್ಯತೆ ಆಧಾರದಲ್ಲಿ ಶಾಸಕರು, ಸಂಸದರಿಗೆ ಸಿಎಂ ಭೇಟಿಗೆ ಅವಕಾಶ ಕಲ್ಪಿಸಲಾಗುವುದು. ಈ ಭೇಟಿ ಕಡ್ಡಾಯವಾಗಿರುವುದಿಲ್ಲ ಎಂದು ಈ ಸಂಬಂಧ ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ಕೆ. ಚಿರಂಜೀವಿ ಪ್ರಕಟಣೆ ಹೊರಡಸಿದ್ದಾರೆ.

ಇದನ್ನೂ ಓದಿ: ಕುಸಿದ ವಿದ್ಯುತ್‌ ಉತ್ಪಾದನೆ; ಇಂಧನ ಇಲಾಖೆಯ ಅಧಿಕಾರಿಗಳ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ

ಇತ್ತೀಚಿಗೆ ಶಾಸಕ ಬಸವರಾಜ ರಾಯರೆಡ್ಡಿ ಸೇರಿದಂತೆ ಕಾಂಗ್ರೆಸ್​ ಪಕ್ಷದ ಕೆಲವು ಶಾಸಕರು, ವಿವಿಧ ಸಚಿವರು ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಸಿಎಂಗೆ ಪತ್ರ ಬರೆದು ಭೇಟಿಗೆ ಅವಕಾಶ ನೀಡುವಂತೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸಿಎಂ, ಶಾಸಕರ ಭೇಟಿಗೆ ಅವಕಾಶ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:04 am, Sat, 23 September 23

Follow Us
Anil Kalkere
Anil Kalkere
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ