AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರ ಬದುಕಿನ ಜೊತೆ ಚೆಲ್ಲಾಟ ಆಡೋದು ಮುರುಗೇಶ್ ನಿರಾಣಿ ಕೆಲಸ, ಬಿಜೆಪಿ ಸರ್ಕಾರಕ್ಕೆ ಇನ್ನೂ ಬುದ್ದಿ ಬಂದಿಲ್ಲ: ಹೆಚ್ ಡಿ ಕುಮಾರಸ್ವಾಮಿ ಕಿಡಿಕಿಡಿ

ಬೆಂಗಳೂರಿನಲ್ಲಿ ಬದಕಲು ಸಾಧ್ಯವಿಲ್ಲದ ಪರಿಸ್ಥಿತಿ ಇದೆ. ಬೆಂಗಳೂರು ಸುತ್ತಮುತ್ತ ಕೈಗಾರಿಕಾ ಬರಬೇಕು ಎಂಬ ಚಿಂತನೆ ಬಿಡಿ. ಕೃಷಿಯೇತರ ಭೂಮಿಗಳಲ್ಲಿ ಕೈಗಾರಿಕೆಗಳನ್ನ ಆರಂಭ ಮಾಡಿ. ಫಲವತ್ತಾದ ಜಮೀನನ್ನ ಭೂಸ್ವಾಧೀನ ಮಾಡೋದು ಬೇಡ -ಮಾಜಿ ಸಿಎಂ‌ ಹೆಚ್ ಡಿ ಕುಮಾರಸ್ವಾಮಿ

ರೈತರ ಬದುಕಿನ ಜೊತೆ ಚೆಲ್ಲಾಟ ಆಡೋದು ಮುರುಗೇಶ್ ನಿರಾಣಿ ಕೆಲಸ, ಬಿಜೆಪಿ ಸರ್ಕಾರಕ್ಕೆ ಇನ್ನೂ ಬುದ್ದಿ ಬಂದಿಲ್ಲ: ಹೆಚ್ ಡಿ ಕುಮಾರಸ್ವಾಮಿ ಕಿಡಿಕಿಡಿ
ರೈತರ ಬದುಕಿನ ಜೊತೆ ಚೆಲ್ಲಾಟ ಆಡೋದು ಮುರುಗೇಶ್ ನಿರಾಣಿ ಕೆಲಸ, ಬಿಜೆಪಿ ಸರ್ಕಾರಕ್ಕೆ ಇನ್ನೂ ಬುದ್ದಿ ಬಂದಿಲ್ಲ: ಹೆಚ್ ಡಿ ಕುಮಾರಸ್ವಾಮಿ ಕಿಡಿಕಿಡಿ
TV9 Web
| Edited By: |

Updated on: Aug 25, 2022 | 3:20 PM

Share

ದೇವನಹಳ್ಳಿ: ಬಿಜೆಪಿ ಸರ್ಕಾರ ಇದ್ದಾಗ ಭೂ ವ್ಯವಹಾರಗಳಲ್ಲಿ ಕೈಗಾರಿಕಾ ಸಚಿವರನ್ನ ಅರೆಸ್ಟ್ ಮಾಡಿದ್ದರು. ಅಷ್ಟೆಲ್ಲಾ ಆದ್ರೂ ಇನ್ನೂ ಬುದ್ದಿ ಬಂದಿಲ್ಲ ಬಿಜೆಪಿ ಸರ್ಕಾರಕ್ಕೆ. ಈಗಿನ ಕೈಗಾರಿಕಾ ಸಚಿವರದ್ದು ಬ್ರಹ್ಮಾಂಡ ಭ್ರಷ್ಟಾಚಾರ ಇದೆ. ರೈತರ ಬದುಕಿನ ಜೊತೆ ಚೆಲ್ಲಾಟ ಆಡೋದು ಮುರುಗೇಶ್ ನಿರಾಣಿ ಕೆಲಸವಾಗಿದೆ ಎಂದು ಬೃಹತ್​ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ವಿರುದ್ದ ಮಾಜಿ ಸಿಎಂ‌ ಹೆಚ್ ಡಿ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಬದಕಲು ಸಾಧ್ಯವಿಲ್ಲದ ಪರಿಸ್ಥಿತಿ ಇದೆ. ಬೆಂಗಳೂರು ಸುತ್ತಮುತ್ತ ಕೈಗಾರಿಕಾ ಬರಬೇಕು ಎಂಬ ಚಿಂತನೆ ಬಿಡಿ. ಕೃಷಿಯೇತರ ಭೂಮಿಗಳಲ್ಲಿ ಕೈಗಾರಿಕೆಗಳನ್ನ ಆರಂಭ ಮಾಡಿ. ಫಲವತ್ತಾದ ಜಮೀನನ್ನ ಭೂಸ್ವಾಧೀನ ಮಾಡೋದು ಬೇಡ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕು ಚಪ್ಪರಕಲ್ಲು ಬಳಿಯ ಜಿಲ್ಲಾಡಳಿತ ಭವನದ ಬಳಿ ಮಾಜಿ ಸಿಎಂ ಎಚ್ ಡಿ ಕೆ ಹೇಳಿದ್ದಾರೆ.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್