AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರ ಬದುಕಿನ ಜೊತೆ ಚೆಲ್ಲಾಟ ಆಡೋದು ಮುರುಗೇಶ್ ನಿರಾಣಿ ಕೆಲಸ, ಬಿಜೆಪಿ ಸರ್ಕಾರಕ್ಕೆ ಇನ್ನೂ ಬುದ್ದಿ ಬಂದಿಲ್ಲ: ಹೆಚ್ ಡಿ ಕುಮಾರಸ್ವಾಮಿ ಕಿಡಿಕಿಡಿ

ಬೆಂಗಳೂರಿನಲ್ಲಿ ಬದಕಲು ಸಾಧ್ಯವಿಲ್ಲದ ಪರಿಸ್ಥಿತಿ ಇದೆ. ಬೆಂಗಳೂರು ಸುತ್ತಮುತ್ತ ಕೈಗಾರಿಕಾ ಬರಬೇಕು ಎಂಬ ಚಿಂತನೆ ಬಿಡಿ. ಕೃಷಿಯೇತರ ಭೂಮಿಗಳಲ್ಲಿ ಕೈಗಾರಿಕೆಗಳನ್ನ ಆರಂಭ ಮಾಡಿ. ಫಲವತ್ತಾದ ಜಮೀನನ್ನ ಭೂಸ್ವಾಧೀನ ಮಾಡೋದು ಬೇಡ -ಮಾಜಿ ಸಿಎಂ‌ ಹೆಚ್ ಡಿ ಕುಮಾರಸ್ವಾಮಿ

ರೈತರ ಬದುಕಿನ ಜೊತೆ ಚೆಲ್ಲಾಟ ಆಡೋದು ಮುರುಗೇಶ್ ನಿರಾಣಿ ಕೆಲಸ, ಬಿಜೆಪಿ ಸರ್ಕಾರಕ್ಕೆ ಇನ್ನೂ ಬುದ್ದಿ ಬಂದಿಲ್ಲ: ಹೆಚ್ ಡಿ ಕುಮಾರಸ್ವಾಮಿ ಕಿಡಿಕಿಡಿ
ರೈತರ ಬದುಕಿನ ಜೊತೆ ಚೆಲ್ಲಾಟ ಆಡೋದು ಮುರುಗೇಶ್ ನಿರಾಣಿ ಕೆಲಸ, ಬಿಜೆಪಿ ಸರ್ಕಾರಕ್ಕೆ ಇನ್ನೂ ಬುದ್ದಿ ಬಂದಿಲ್ಲ: ಹೆಚ್ ಡಿ ಕುಮಾರಸ್ವಾಮಿ ಕಿಡಿಕಿಡಿ
TV9 Web
| Edited By: |

Updated on: Aug 25, 2022 | 3:20 PM

Share

ದೇವನಹಳ್ಳಿ: ಬಿಜೆಪಿ ಸರ್ಕಾರ ಇದ್ದಾಗ ಭೂ ವ್ಯವಹಾರಗಳಲ್ಲಿ ಕೈಗಾರಿಕಾ ಸಚಿವರನ್ನ ಅರೆಸ್ಟ್ ಮಾಡಿದ್ದರು. ಅಷ್ಟೆಲ್ಲಾ ಆದ್ರೂ ಇನ್ನೂ ಬುದ್ದಿ ಬಂದಿಲ್ಲ ಬಿಜೆಪಿ ಸರ್ಕಾರಕ್ಕೆ. ಈಗಿನ ಕೈಗಾರಿಕಾ ಸಚಿವರದ್ದು ಬ್ರಹ್ಮಾಂಡ ಭ್ರಷ್ಟಾಚಾರ ಇದೆ. ರೈತರ ಬದುಕಿನ ಜೊತೆ ಚೆಲ್ಲಾಟ ಆಡೋದು ಮುರುಗೇಶ್ ನಿರಾಣಿ ಕೆಲಸವಾಗಿದೆ ಎಂದು ಬೃಹತ್​ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ವಿರುದ್ದ ಮಾಜಿ ಸಿಎಂ‌ ಹೆಚ್ ಡಿ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಬದಕಲು ಸಾಧ್ಯವಿಲ್ಲದ ಪರಿಸ್ಥಿತಿ ಇದೆ. ಬೆಂಗಳೂರು ಸುತ್ತಮುತ್ತ ಕೈಗಾರಿಕಾ ಬರಬೇಕು ಎಂಬ ಚಿಂತನೆ ಬಿಡಿ. ಕೃಷಿಯೇತರ ಭೂಮಿಗಳಲ್ಲಿ ಕೈಗಾರಿಕೆಗಳನ್ನ ಆರಂಭ ಮಾಡಿ. ಫಲವತ್ತಾದ ಜಮೀನನ್ನ ಭೂಸ್ವಾಧೀನ ಮಾಡೋದು ಬೇಡ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕು ಚಪ್ಪರಕಲ್ಲು ಬಳಿಯ ಜಿಲ್ಲಾಡಳಿತ ಭವನದ ಬಳಿ ಮಾಜಿ ಸಿಎಂ ಎಚ್ ಡಿ ಕೆ ಹೇಳಿದ್ದಾರೆ.

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?