AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಹಿರಾತು ಫಲಕಗಳಿಂದ ಮುಕ್ತಿ ನೀಡಲು ಬೆಂಗಳೂರಲ್ಲಿ ಮೊಳೆ ಮುಕ್ತ ಮರ ಹಬ್ಬ

ಬೆಂಗಳೂರಿನ ರಸ್ತೆ ಬದಿ ಮರಗಳಿಗೆ ಮೊಳೆ ಹಾಗೂ ಸ್ಟಾಪಲ್ ಪಿನ್‍ ಹೊಡೆದು ಅನಧಿಕೃತವಾಗಿ ಜಾಹಿರಾತುಗಳನ್ನು  ಪ್ರದರ್ಶಿಸಲಾಗುತ್ತಿದೆ. ಇದರಿಂದ ಮರಗಳಿಗೆ ಹಾನಿಯಾಗುತ್ತಿರುವುದಲ್ಲದೆ, ನಗರದ ಸೌಂದರ್ಯಕ್ಕೆ ಧಕ್ಕೆಯಾಗುತ್ತಿದೆ.

ಜಾಹಿರಾತು ಫಲಕಗಳಿಂದ ಮುಕ್ತಿ ನೀಡಲು ಬೆಂಗಳೂರಲ್ಲಿ ಮೊಳೆ ಮುಕ್ತ ಮರ ಹಬ್ಬ
Follow us
ರಾಜೇಶ್ ದುಗ್ಗುಮನೆ
|

Updated on: Dec 12, 2020 | 9:22 PM

ಬೆಂಗಳೂರು: ಕರ್ನಾಟಕದ ರಾಜಧಾನಿ  ಬೆಂಗಳೂರನ್ನು ಗಾರ್ಡನ್​ ಸಿಟಿ ಎಂದು ಕರೆಯೋಕೆ ಕಾರಣ ಇಲ್ಲಿರುವ ಮರಗಳು. ಆದರೆ, ಇಲ್ಲಿನ ಮರಗಳಿಗೆ ಪೋಸ್ಟರ್​​ಗಳನ್ನು ಅಂಟಿಸಲು ನಿರಂತರವಾಗಿ ಮೊಳೆ ಬೀಳುತ್ತಿದೆ. ಇದನ್ನು ತಪ್ಪಿಸಲು ಈಗ ದೊಡ್ಡ ಮಟ್ಟದಲ್ಲಿ ಮೊಳೆ ಮುಕ್ತ ಮರ ಬೆಂಗಳೂರಿಗೆ ಕರೆ ನೀಡಲಾಗಿದೆ.

ಬೆಂಗಳೂರಿನ ರಸ್ತೆ ಬದಿ ಮರಗಳಿಗೆ ಮೊಳೆ ಹಾಗೂ ಸ್ಟಾಪಲ್ ಪಿನ್‍ ಹೊಡೆದು ಅನಧಿಕೃತವಾಗಿ ಜಾಹಿರಾತುಗಳನ್ನು  ಪ್ರದರ್ಶಿಸಲಾಗುತ್ತಿದೆ. ಇದರಿಂದ ಮರಗಳಿಗೆ ಹಾನಿಯಾಗುತ್ತಿರುವುದಲ್ಲದೆ, ನಗರದ ಸೌಂದರ್ಯಕ್ಕೆ ಧಕ್ಕೆಯಾಗುತ್ತಿದೆ. ಇದನ್ನು ತಡೆಯುವ ಕಾರ್ಯಕ್ರಮಕ್ಕೆ ಮಾಜಿ ಐಪಿಎಸ್​ ಅಧಿಕಾರಿ ಅಣ್ಣಾಮಲೈ, ನಟ ಕಿರಿಕ್ ಕೀರ್ತಿ ಹಾಗೂ ನಟ ಗಣೇಶ್ ರಾವ್ ಬೆಂಬಲ ನೀಡಿದ್ದಾರೆ.

ಭಾನುವಾರ ಬೆಳಗ್ಗೆ ನ್ಯಾಷನಲ್​ ಕಾಲೇಜು ಗ್ರೌಂಡ್​ನಲ್ಲಿ ಬೆಳಗ್ಗೆ 8 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ಕಿರಿಕ್​ ಕೀರ್ತಿ ಆಗಮಿಸಲಿದ್ದಾರೆ. 11 ಗಂಟೆಗೆ 100 ಅಡಿ ರಸ್ತೆಯಲ್ಲಿರುವ ಇಂದಿರಾ ನಗರ ಕ್ಲಬ್​ ಸಮೀಪ ಅಣ್ಣಾಮಲೈ ಬರಲಿದ್ದಾರೆ. ಯಶವಂತಪುರದ ಚೌಡೇಶ್ವರಿ ಬಸ್​ ಸ್ಟಾಪ್​ ಬಳಿ ಮಧ್ಯಾಹ್ನ 3.30ಕ್ಕೆ ಗಣೇಶ್​ ರಾವ್​ ಬರಲಿದ್ದು, ಮೊಳೆ ಮುಕ್ತ ಮರ ಬೆಂಗಳೂರು ಹಬ್ಬಕ್ಕೆ ಕೈ ಜೋಡಿಸಲಿದ್ದಾರೆ.

ಜಾಹಿರಾತು ಫಲಕಗಳ ಹಾವಳಿ: ಶತಾಯುಷಿ ಮರಗಳು ಹೇಳುತ್ತಿವೆ ಕಣ್ಣೀರ ಕತೆ

3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ